Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ‘ಕಲೆ ಮತ್ತು ಮಾನವತೆ ಸಮಿತಿ’ಯ 16 ಸದಸ್ಯರ...

‘ಕಲೆ ಮತ್ತು ಮಾನವತೆ ಸಮಿತಿ’ಯ 16 ಸದಸ್ಯರ ರಾಜೀನಾಮೆ

ಶಾರ್ಲಟ್ಸ್‌ವಿಲ್ ಹಿಂಸಾಚಾರದಲ್ಲಿ ಟ್ರಂಪ್ ನಿಲುವಿಗೆ ವಿರೋಧ

ವಾರ್ತಾಭಾರತಿವಾರ್ತಾಭಾರತಿ19 Aug 2017 9:39 PM IST
share
‘ಕಲೆ ಮತ್ತು ಮಾನವತೆ ಸಮಿತಿ’ಯ 16 ಸದಸ್ಯರ ರಾಜೀನಾಮೆ

ವಾಶಿಂಗ್ಟನ್, ಆ. 19: ಕಳೆದ ವಾರ ಶಾರ್ಲಟ್ಸ್‌ವಿಲ್ಸ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳೆದಿರುವ ನಿಲುವನ್ನು ವಿರೋಧಿಸಿ ‘ಕಲೆ ಮತ್ತು ಮಾನವತೆ ಕುರಿತ ಅಧ್ಯಕ್ಷರ ಸಮಿತಿ’ಯ 16 ಸದಸ್ಯರು ಶುಕ್ರವಾರ ರಾಜೀನಾಮೆ ನೀಡಿದ್ದಾರೆ. ಅವರ ಪೈಕಿ ಇಬ್ಬರು ಭಾರತೀಯ ಅಮೆರಿಕನ್ನರಾದ ನಟ ಕಾಲ್ ಪೆನ್ ಮತ್ತು ಝುಂಪಾ ಲಾಹಿರಿ ಸೇರಿದ್ದಾರೆ.

‘‘ನಿಮ್ಮ ದ್ವೇಷಪೂರಿತ ಮಾತುಗಳನ್ನು ಉಪೇಕ್ಷಿಸಿದರೆ, ನಿಮ್ಮ ಮಾತುಗಳು ಮತ್ತು ಕೃತ್ಯಗಳಲ್ಲಿ ನಾವೂ ಶಾಮೀಲಾದಂತೆ ಆಗುತ್ತದೆ’’ ಎಂದು ಜಂಟಿ ರಾಜೀನಾಮೆ ಪತ್ರವೊಂದರಲ್ಲಿ ಅವರು ಹೇಳಿದ್ದಾರೆ.

ಈ ರಾಜೀನಾಮೆ ಪತ್ರಕ್ಕೆ ಸಮಿತಿಯ 17 ಸದಸ್ಯರ ಪೈಕಿ 16 ಮಂದಿ ಸಹಿ ಹಾಕಿದ್ದಾರೆ. ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಸಮಿತಿಯ ಗೌರವ ಅಧ್ಯಕ್ಷೆಯಾಗಿದ್ದಾರೆ.

‘‘ಜನಾಂಗೀಯ ಶ್ರೇಷ್ಠತೆ, ತಾರತಮ್ಯ ಮತ್ತು ವಿಷ ಕಾರುವುದು ಅಮೆರಿಕದ ವೌಲ್ಯಗಳಲ್ಲ. ನಿಮ್ಮ ವೌಲ್ಯಗಳು ಅಮೆರಿಕದ ವೌಲ್ಯಗಳಲ್ಲ. ನಾವು ಇದಕ್ಕಿಂತ ಮೇಲಿರಬೇಕು. ನಾವು ಇದಕ್ಕಿಂತ ಮೇಲಿದ್ದೇವೆ. ಇದು ನಿಮಗೆ ಅರ್ಥವಾಗದಿದ್ದರೆ, ನಿಮ್ಮ ಹುದ್ದೆಗೂ ರಾಜೀನಾಮೆ ನೀಡಿ ಅಂತ ನಾವು ನಿಗೆ ಕರೆ ನೀಡುತ್ತೇವೆ’’ ಎಂದು ರಾಜೀನಾಮೆ ಪತ್ರ ಹೇಳಿದೆ.

ಕಳೆದ ವಾರಾಂತ್ಯದಲ್ಲಿ ‘ಬಿಳಿಯರು ಶ್ರೇಷ್ಠರು’ ಎಂದು ಪ್ರತಿಪಾದಿಸುವ ಗುಂಪೊಂದು ನಡೆಸಿದ ಸಭೆಯಲ್ಲಿ ಉಂಟಾದ ಹಿಂಸಾಚಾರಕ್ಕೆ ಎಲ್ಲ ಗುಂಪುಗಳು ಕಾರಣ ಎಂಬುದಾಗಿ ಟ್ರಂಪ್ ಹೇಳಿದ್ದರು.

‘ಬಿಳಿಯರು ಶ್ರೇಷ್ಠರು’ ಎಂದು ಪ್ರತಿಪಾದಿಸುವ ಗುಂಪು ಏರ್ಪಡಿಸಿದ ಸಭೆಯಲ್ಲಿ ಜನಾಂಗೀಯ ವಿರೋಧಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಆಗ ಉಭಯ ಗುಂಪುಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ‘ಬಿಳಿಯರು ಶ್ರೇಷ್ಠರು’ ಎಂದು ಪ್ರತಿಪಾದಿಸುವ ಗುಂಪಿನ ಒಬ್ಬ ಸದಸ್ಯನು ಪ್ರತಿಭಟನಕಾರರ ಮೇಲೆ ಕಾರೊಂದನ್ನು ಹರಿಸಿದ್ದನು. ಈ ದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಕಲೆ ಮತ್ತು ಮಾನವತೆ ಸಮಿತಿಯನ್ನು 1982ರಲ್ಲಿ ರೊನಾಲ್ಡ್ ರೇಗನ್ ಅಧ್ಯಕ್ಷರಾಗಿದ್ದಾಗ ಸ್ಥಾಪಿಸಲಾಗಿತ್ತು. ಅದರ ಈಗಿನ ಎಲ್ಲ ಸದಸ್ಯರನ್ನು ಹಿಂದಿನ ಅಧ್ಯಕ್ಷ ಬರಾಕ್ ಒಬಾಮ ನೇಮಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X