Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ಮದ್ಯ ನಿಷೇಧ ಕೇವಲ ಧರ್ಮದ ಮಾತಲ್ಲ

ಮದ್ಯ ನಿಷೇಧ ಕೇವಲ ಧರ್ಮದ ಮಾತಲ್ಲ

ಟಿಪ್ಪು ಸುಲ್ತಾನನ ರಾಜನೀತಿ ►ಇತಿಹಾಸ-ವರ್ತಮಾನ

ಡಾ॥ ಲಕ್ಷ್ಮೀಪತಿ .ಸಿ.ಜಿಡಾ॥ ಲಕ್ಷ್ಮೀಪತಿ .ಸಿ.ಜಿ19 Aug 2017 10:57 PM IST
share
ಮದ್ಯ ನಿಷೇಧ ಕೇವಲ ಧರ್ಮದ ಮಾತಲ್ಲ

ನಮ್ಮ ಜನರ ಸಾಮಾಜಿಕ, ರಾಜಕೀಯ ಹಾಗೂ ನೈತಿಕ ಒಳಿತಿಗಾಗಿ ಮದ್ಯವನ್ನು ತಯಾರಿಸುವುದು ಮತ್ತು ಮಾರುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ವಿದೇಶಿಯರಿಗಾಗಿ ಸಣ್ಣ ಪ್ರಮಾಣದಲ್ಲಿ ಮದ್ಯ ಮಾರಾಟದ ಪರವಾನಿಗೆ ನೀಡಬೇಕು.
(1787ರಲ್ಲಿ ಟಿಪ್ಪು ಹೊರಡಿಸಿದ ಆದೇಶ) ಈ ಆದೇಶದಂತೆ ಬೆಂಗಳೂರಿನ ಅಮಲ್ದಾರ್ ಗುಲಾಮ್ ಹೈದರ್ ಮದ್ಯ ಮಾರಾಟ ಮತ್ತು ತಯಾರಿಕೆಯನ್ನು ನಿಲ್ಲಿಸಿ ಟಿಪ್ಪುಸುಲ್ತಾನನಿಗೆ ವರದಿಯನ್ನು ನೀಡುತ್ತಾನೆ. ಆ ವರದಿಗೆ ಪ್ರತಿಯಾಗಿ ಗುಲಾಮ್ ಹೈದರ್‌ಗೆ ಟಿಪ್ಪು ಈ ರೀತಿ ಪತ್ರ ಬರೆಯುತ್ತಾನೆ.
‘‘ನಿನ್ನ ವರದಿಯಂತೆ ನೀನು ಮದ್ಯ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಿರುವುದು ತಿಳಿದುಬರುತ್ತದೆ. ಅದೇ ರೀತಿಯಲ್ಲಿಯೇ ಮಾರಾಟಗಾರರೊಂದಿಗೆ ನಿಷೇಧ ಕುರಿತು ಲಿಖಿತ ಒಪ್ಪಂದವನ್ನು ಮಾಡಿಕೊಳ್ಳತಕ್ಕದ್ದು. ಜೊತೆಗೆ, ಮದ್ಯ ತಯಾರಿಕೆಯಲ್ಲಿ ತೊಡಗಿರುವವರ ಜೊತೆಗೂ ಇದೇ ರೀತಿಯ ಒಪ್ಪಂದವನ್ನು ಮಾಡಿಕೊಂಡು ಅವರಿಗೆ ಮತ್ತೊಂದು ಉದ್ಯೋಗವನ್ನು ಕೈಗೊಳ್ಳಲು ಸಹಾಯ ಮಾಡತಕ್ಕದ್ದು.’’

ಇದೇ ವಿಚಾರವಾಗಿ ಮೀರ್‌ಸಾದಿಕ್‌ನಿಗೆ ಪತ್ರ ಬರೆಯುತ್ತಾ, ‘‘ಸಂಪೂರ್ಣ ನಿಷೇಧವು ನನ್ನ ಹೃದಯಕ್ಕೆ ಹತ್ತಿರವಾದುದು. ಇದು ಕೇವಲ ಧರ್ಮದ ಮಾತಲ್ಲ, ನಮ್ಮ ಯುವಕರ, ಜನರ ನೈತಿಕ ಗುಣಮಟ್ಟವನ್ನು ಎತ್ತಿಹಿಡಿಯುವುದರ ಜೊತೆಗೆ ಅವರ ಆರ್ಥಿಕತೆಯನ್ನು ಸದೃಢಗೊಳಿಸುವ ಪ್ರಶ್ನೆ. ಈಗ ಉಂಟಾಗುತ್ತಿರುವ ಆರ್ಥಿಕ ನಷ್ಟದ ಬಗೆಗೆ ನಿನಗಿರುವ ಕಾಳಜಿಯನ್ನು ನಾನು ಮೆಚ್ಚುತ್ತೇನೆ. ಆದರೆ ನಾವು ಈ ವಿಚಾರದಲ್ಲಿ ಹಿಂಜರಿಯಬಾರದು. ನಮ್ಮ ಜನರ ಆರೋಗ್ಯ ಮತ್ತು ಮನೋಸ್ಥೈರ್ಯಕ್ಕಿಂತ ಖಜಾನೆ ಮುಖ್ಯವಲ್ಲ. ಆದುದರಿಂದ ಆರ್ಥಿಕ ವಿಚಾರಗಳ ಬಗ್ಗೆ ನಾವು ಧೃತಿಗೆಡಬಾರದು’’



 

share
ಡಾ॥ ಲಕ್ಷ್ಮೀಪತಿ .ಸಿ.ಜಿ
ಡಾ॥ ಲಕ್ಷ್ಮೀಪತಿ .ಸಿ.ಜಿ
Next Story
X