Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಈ ಹೊತ್ತಿನ ಹೊತ್ತಿಗೆ
  5. ಅಸ್ಪಶ್ಯರ ಮೊದಲ ಸ್ವಾತಂತ್ರ ಸಂಗ್ರಾಮ

ಅಸ್ಪಶ್ಯರ ಮೊದಲ ಸ್ವಾತಂತ್ರ ಸಂಗ್ರಾಮ

-ಕಾರುಣ್ಯಾ-ಕಾರುಣ್ಯಾ20 Aug 2017 12:18 AM IST
share

‘ಕೋರೆಗಾಂವ್ ವಿಜಯೋತ್ಸವ-ಅಸ್ಪಶ್ಯರ ಮೊದಲ ಸ್ವಾತಂತ್ರ ಸಂಗ್ರಾಮ’ ಮಹದೇವಕುಮಾರ್ ಅವರ ಈ ಕಿರು ಪುಸ್ತಕ ಬಾಬಾ ಸಾಹೇಬ್ ಅಂಬೇಡ್ಕರ್‌ರ ಸಂಶೋಧನೆ ಆಧಾರಿತ ಕೋರೆಗಾಂವ್ ವಿಜಯೋತ್ಸವದ ಕುರಿತಾದುದು. ಕೋರೆಗಾಂವ್ ಯುದ್ಧ ಈ ದೇಶದ ಇತಿಹಾಸ ಮತ್ತು ಸ್ವಾತಂತ್ರದ ವ್ಯಾಖ್ಯಾನಗಳಿಗೆ ಹೊಸ ನೋಟವನ್ನು ನೀಡುತ್ತದೆ. ಈ ಯುದ್ಧ ಭಾರತದ ಸ್ವಾತಂತ್ರ ಹೋರಾಟದ ಹಲವು ವಿರೋಧಾಭಾಸಗಳನ್ನು ಹೊರಹಾಕುತ್ತದೆ. ದಲಿತರ ಪಾಲಿನ ಸ್ವಾತಂತ್ರ ಹೇಗೆ ಉಳಿದವರ ಪಾಲಿನ ಸ್ವಾತಂತ್ರಕ್ಕಿಂತ ಭಿನ್ನವಾದುದು ಎನ್ನುವುದನ್ನು ಹೇಳುತ್ತದೆ.

ಹಾಗೆಯೇ ಶಿವಾಜಿಯ ನಂತರದ ಮರಾಠ ಇತಿಹಾಸದ ಕುರಿತಂತೆ ಹೇಗೆ ಭಾರತೀಯರೊಳಗೇ ಭಿನ್ನಾಭಿಪ್ರಾಯಗಳನ್ನು ಹೊಂದಿವೆ ಎನ್ನುವ ಅಂಶವನ್ನು ಹೇಳುತ್ತದೆ. ದಲಿತರು, ಬುಡಕಟ್ಟು ಜನರು, ಮುಸ್ಲಿಮರನ್ನು ಸಂಘಟಿಸಿ ಶಿವಾಜಿ ಸಾಮ್ರಾಜ್ಯವನ್ನು ಕಟ್ಟಿದರೆ, ತದನಂತರ ಪೇಶ್ವೆಗಳು ಅದನ್ನು ಕೈವಶ ಮಾಡಿಕೊಂಡು ತಮ್ಮ ಜಾತೀಯತೆಯ ಮೂಲಕ ಅದರ ಪತನಕ್ಕೆ ಕಾರಣವಾದರು. ಪೇಶ್ವೆಗಳ ವಿರುದ್ಧ ಬಂಡೆದ್ದ 500 ಮಂದಿ ಮಹಾರರು ಬ್ರಿಟಿಷರ ಜೊತೆಗೆ ಕೈ ಜೋಡಿಸಿ, ಪೇಶ್ವೆಗಳ ಅಪಾರ ಸಂಖ್ಯೆಯ ಸೇನೆಯನ್ನು ನಾಶ ಮಾಡುವಲ್ಲಿ ಮಹತ್ತರ ಪಾತ್ರವಹಿಸಿದರು.

ಈ ಯುದ್ಧದಲ್ಲಿ ಗೆದ್ದಿರುವುದು ಬ್ರಿಟಿಷರು ಮಾತ್ರವಲ್ಲ, ದಲಿತರು ಕೂಡ. ಸೋತದ್ದು ಪೇಶ್ವೆಗಳ ಜಾತೀಯತೆ, ವರ್ಗಭೇದ. ಮಹಾರ್ ಸಮುದಾಯ ಈ ಮೂಲಕ ಬ್ರಿಟಿಷರ ಆಡಳಿತದಲ್ಲಿ ಮಹತ್ವದ ಸ್ಥಾನವನ್ನು ಪಡೆಯಲು ಕಾರಣವಾಯಿತು. ಅಸ್ಪಶ್ಯರ ಪಾಲಿಗೆ ಕೋರೆಗಾವ್ ಯುದ್ಧ ಮೊದಲ ಸ್ವಾತಂತ್ರ ಸಂಗ್ರಾಮ ಎನ್ನುವುದರಲ್ಲಿ ಎರಡು ಮಾತಿಲ್ಲ. ಬ್ರಿಟಿಷರು ಬರುವ ಮೊದಲೇ ದಲಿತರು ಈ ದೇಶದಲ್ಲಿ ಪಾರತಂತ್ರವನ್ನು ಅನುಭವಿಸುತ್ತಿದ್ದರು. ತಮ್ಮ ಜನರಿಂದಲೇ ಅತ್ಯಂತ ಕೀಳುಮಟ್ಟದ ಬದುಕನ್ನು ಬದುಕುತ್ತಿದ್ದರು. ಬ್ರಿಟಿಷರ ಆಗಮನ ಅವರ ಬದುಕನ್ನು ಒಂದಿಷ್ಟಾದರೂ ಸಹನೀಯವಾಗಿತ್ತು.

ಆದುದರಿಂದ, ಸಾಮಾಜಿಕ ಬದಲಾವಣೆಯಾಗದೆ ಬರೀ ರಾಜಕೀಯ ಹಸ್ತಾಂತರ ಭಾರತಕ್ಕೆ ಸ್ವಾತಂತ್ರ ನೀಡಿದರೂ ದಲಿತರಿಗೆ ಸ್ವಾತಂತ್ರ ನೀಡಲಾರದು ಎನ್ನುವುದನ್ನು ಅಂಬೇಡ್ಕರ್ ಅರ್ಥ ಮಾಡಿಕೊಂಡಿದ್ದರು. ಕೋರೆಗಾವ್ ಯುದ್ಧವನ್ನು ನೆಪವಾಗಿಟ್ಟುಕೊಂಡು ಭಾರತ ಸ್ವಾತಂತ್ರಹೋರಾಟದ ಮಿತಿಗಳನ್ನೂ ನಾವು ಚರ್ಚಿಸಬಹುದಾಗಿದೆ. ಹಿಂದುತ್ವ ಪ್ರತಿಪಾದಿಸುವ ಮರಾಠರ ರೋಚಕ ಇತಿಹಾಸದೊಳಗಿರುವ ಟೊಳ್ಳುತನವನ್ನೂ ಈ ಕೃತಿ ಬಯಲಿಗೆಳೆಯುತ್ತದೆ.

ಲಿಪಿಗ್ರಾಫ್ ಪ್ರಕಾಶ ಹೊರತಂದಿರುವ ಕೃತಿಯ ಮುಖಬೆಲೆ 60 ರೂಪಾಯಿ. ಆಸಕ್ತರು 80502 33270 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X