Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಸ್ಟನ್: ದ್ವೇಷ ಭಾಷಣದ ವಿರುದ್ಧ...

ಬಾಸ್ಟನ್: ದ್ವೇಷ ಭಾಷಣದ ವಿರುದ್ಧ ಬೀದಿಗಿಳಿದ ಸಾವಿರಾರು ಜನ

ಘೋಷಣೆಗಳ ನಡುವೆ ಬಲಪಂಥೀಯರ ಮಾತುಗಳು ಕೇಳಲೇ ಇಲ್ಲ

ವಾರ್ತಾಭಾರತಿವಾರ್ತಾಭಾರತಿ20 Aug 2017 7:19 PM IST
share
ಬಾಸ್ಟನ್: ದ್ವೇಷ ಭಾಷಣದ ವಿರುದ್ಧ ಬೀದಿಗಿಳಿದ ಸಾವಿರಾರು ಜನ

ಬಾಸ್ಟನ್ (ಅಮೆರಿಕ), ಆ. 20: ಬಾಸ್ಟನ್‌ನಲ್ಲಿ ನಿಗದಿಯಾಗಿದ್ದ ದ್ವೇಷ ಭಾಷಣಗಳ ಸಭೆಯ ವಿರುದ್ಧ ಪ್ರತಿಭಟಿಸಲು ನಗರದಲ್ಲಿ ಶನಿವಾರ ಸಾವಿರಾರು ಮಂದಿ ಬೀದಿಗಿಳಿದರು.

ಬಲಪಂಥೀಯ ಗುಂಪೊಂದು ‘ವಾಕ್ ಸ್ವಾತಂತ್ರ’ಕ್ಕಾಗಿ ಆಗ್ರಹಿಸಿ ಅಲ್ಲಿ ಸಭೆಯೊಂದನ್ನು ಏರ್ಪಡಿಸಿತ್ತು. ಅದಕ್ಕೆ ಪ್ರತಿಯಾಗಿ, ದ್ವೇಷ ಭಾಷಣವನ್ನು ವಿರೋಧಿಸಲು ಅಲ್ಲಿ ಸಾವಿರಾರು ಮಂದಿ ಸೇರಿದ್ದರು. ‘ದ್ವೇಷ’ದ ವಿರುದ್ಧ ಹೋರಾಟಕ್ಕಾಗಿ ನೆರೆದವರ ಘೋಷಣೆಗಳಲ್ಲಿ ‘ವಾಕ್ ಸ್ವಾತಂತ್ರ’ಕ್ಕಾಗಿ ನೆರೆದವರ ಮಾತುಗಳು ಹೂತು ಹೋದವು.

ಕಳೆದ ವಾರ ಶಾರ್ಲಟ್ಸ್‌ವಿಲ್‌ನಲ್ಲಿ ‘ಬಿಳಿಯರು ಶ್ರೇಷ್ಠರು’ ಎಂದು ಪ್ರತಿಪಾದಿಸುವ ಗುಂಪುಗಳು ಮತ್ತು ತಾರತಮ್ಯ ವಿರೋಧಿ ಗುಂಪುಗಳ ನಡುವೆ ಘರ್ಷಣೆ ನಡೆದು ಓರ್ವ ಮಹಿಳೆ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವುದನ್ನು ಸ್ಮರಿಸಬಹುದು.

ಆದರೆ, ಈ ಬಾರಿ ಯಾವುದೇ ಅಪಾಯವನ್ನು ಎಳೆದುಕೊಳ್ಳಲು ಸಿದ್ಧರಿರದ ಪೊಲೀಸರು ಎರಡೂ ಗುಂಪುಗಳ ಜನರು ಪರಸ್ಪರ ಮುಖಮುಖಿಯಾಗುವುದನ್ನು ತಪ್ಪಿಸಿದರು.

‘ವಾಕ್ ಸ್ವಾತಂತ್ರ’ ಪರವಾಗಿ ಮಾತನಾಡಲು ಹಲವಾರು ಕಡು ಬಲಪಂಥೀಯ ಭಾಷಣಗಾರರನ್ನು ಸಂಘಟಕರು ಆಮಂತ್ರಿಸಿದ್ದರು. ಅವರನ್ನು ಪೊಲೀಸರು ಐತಿಹಾಸಿಕ ಬಾಸ್ಟನ್ ಕಾಮನ್ ಉದ್ಯಾನವನದಲ್ಲಿ ಇರಿಸಿದರು.

ಶನಿವಾರದ ಸಭೆಗೆ ಪೊಲೀಸರು ಒಂದು ವಾರದಿಂದಲೇ ಸಿದ್ಧತೆ ನಡೆಸುತ್ತಿದ್ದರು. 500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಹಲವಾರು ಪೊಲೀಸರು ಮೋಟರ್ ಬೈಕ್‌ಗಳಲ್ಲಿ ಗಸ್ತು ತಿರುಗಿದರು.

ಬಲಪಂಥೀಯರ ಸಭೆಯಲ್ಲಿ ಕೆಲವು ಡಝನ್ ಜನರಷ್ಟೇ ಇದ್ದರು. ಆದರೆ, ಆ ಸಭೆಯ ವಿರುದ್ಧ ಹೋರಾಡುತ್ತಿದ್ದವರ ಘೋಷಣೆಗಳಿಂದಾಗಿ ಭಾಷಣಕಾರರು ಏನು ಹೇಳಿದರೆಂದೇ ಗೊತ್ತಾಗಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X