Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೈನುಗಾರಿಕೆ ರೈತರಿಗೆ ತುಂಬಾ ಅನುಕೂಲ:...

ಹೈನುಗಾರಿಕೆ ರೈತರಿಗೆ ತುಂಬಾ ಅನುಕೂಲ: ಸಂಸದ ಆರ್‍.ದ್ರುವನಾರಾಯಣ

ವಾರ್ತಾಭಾರತಿವಾರ್ತಾಭಾರತಿ20 Aug 2017 8:41 PM IST
share
ಹೈನುಗಾರಿಕೆ ರೈತರಿಗೆ ತುಂಬಾ ಅನುಕೂಲ: ಸಂಸದ ಆರ್‍.ದ್ರುವನಾರಾಯಣ

ಹನೂರು, ಆ.20: ಸಣ್ಣರೈತರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಬಡವರಿಗೆ ಜೀವನ ನೆಡಸಲು ತುಂಬಾ ಅನುಕೂಲ ಹಾಗೂ ಆಧಾರವಾಗಿರುವ ಕ್ಷೇತ್ರ ಹೈನುಗಾರಿಕೆಯಾಗಿದೆ ಎಂದು ಸಂಸದ ಆರ್‍.ದ್ರುವ ನಾರಾಯಣ ತಿಳಿಸಿದರು.

ಕ್ಷೇತ್ರ ವ್ಯಾಪ್ತಿಯಕೇಂದ್ರ ಸಿಂಗನಲ್ಲೂರು ಹಾಲು ಶೀಥಲಿಕರಣ ಕೇಂದ್ರದಲ್ಲಿ ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಕೊಳ್ಳೇಗಾಲ ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘಗಳ ವತಿಯಿಂದ ನೂತನವಾಗಿ ಚಾಮಲ್‍ಗೆ ಆಯ್ಕೆಯಾದಂತಹ ಒಕ್ಕೂಟದ ಪಧಾದಿಕಾರಿಗಳಿಗೆ ಆಯೋಜಿಸಿದ್ದ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತ ಬೆಳದ ಬೆಳೆಗೆ ನಿರ್ದಿಷ್ಟ ಬೆಲೆ ದೂರಕದಿದ್ದರೂ ಕೂಡ ಹಾಲಿಗೆ ಪ್ರತೇಕವಾದ ನಿಗದಿತ ದರ ಸೀಗುತ್ತದೆ. ಇದಕ್ಕೆ ಸರ್ಕಾರ ಅನೇಕ ರೀತಿಯಲ್ಲಿ ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದು, ಚಾಮರಾಜನಗರ ಹಾಲು ಒಕ್ಕೂಟ ಪ್ರತೇಕವಾಗಿ ನಿರ್ಮಾಣವಾಗಿದೆ. ಚಾಮುಲ್‍ ಒಕ್ಕೂಟವನ್ನು ಉತ್ತಮ ರೀತಿಯಲ್ಲಿ ನೆಡೆದು ಕರ್ನಾಟಕದಲ್ಲಿಯೇ ಒಂದು ಮಾದರಿ ಒಕ್ಕೂಟವನ್ನಾಗಿ ನಾವೆಲ್ಲರೂ ಸೇರಿ ಒಗ್ಗೂಡಿ ಮಾಡೋಣ ಎಂದರು.

ಈಗಾಗಲೇ ಕಟ್ಟಡ ಪೂರ್ಣಗೂಂಡಿದ್ದು, ಅಲ್ಲಿಗೆ ಇನ್ನೂ ಹೆಚ್ಚಿನ ಯಂತ್ರೋಪಕರಣಗಳ ಅವ್ಯಶಕತೆಯಿದೆ. 54 ಕೋಟಿ ರೂ. ಅನುದಾನ ಬಿಡುಗೆಡೆ ಗೂಳಿಸಿವಂತೆ ಜಿಲ್ಲೆಯ ಎಲ್ಲಾ ಶಾಸಕರು ಒಟ್ಟಾರೆ  ಮನವಿ ಮಾಡಿಕೂಂಡಿದ್ದು.ಅಲ್ಲದೆ, ವಿಧಾನಸಭೆಯಲ್ಲೂ ಅವರ ಆಪ್ತ ಕಾರ್ಯದರ್ಶಿಗಳನ್ನು ಸಹ  ಭೇಟಿ ನೀಡಿ ತಕ್ಷಣ ಈ ಅನುದಾನವನ್ನು ಬಿಡುಗಡೆಗೆ ಮಾಡಬೇಕೆಂದು ಒತ್ತಾಹಿಸಲಾಗಿದೆ. ರಾಹುಲ್‍ ಗಾಂಧಿಯವರು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಉಳಿದ  ಅನುದಾನ ಬಿಡುಗಡೆಗೊಳಿಸುವ ಬಗ್ಗೆ ಒತ್ತಾಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕ ನರೇಂದ್ರ ಮಾತನಾಡಿ, ಸಹಕಾರ ಸಂಘಗಳಲ್ಲಿ ರಾಜಕೀಯತರದೆ, ನೂತನ ಒಕ್ಕೂಟದ ಸದಸ್ಯರುಗಳು ಸಹ ಶ್ರಮಿಸಬೇಕಾಗಿದೆ ಎಂದರು.

ಈ ವೇಳೆ ಒಕ್ಕೂಟದ  ನೂತನ ಅಧ್ಯಕ್ಷ ಗುರುಮಲ್ಲಪ್ಪ ಹಾಗೂ ನೀರ್ದೆಶಕರುಗಳನ್ನು  ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ಶಾಸಕ ಜಯಣ್ಣ, ಜಿಪಂ ಅಧ್ಯಕ್ಷ ಮಚಂದ್ದು, ಉಪಾಧ್ಯಕ್ಷ ಬಸವರಾಜು, ಸದಸ್ಯರುಗಳಾದ ಶಿವಮ್ಮ, ಮಂಜುಳ, ಮರಗದಮಣಿ, ಜಯಂತಿ ನಾಗರಾಜು, ತಾಪಂ ಸದಸ್ಯಜವಾದ್‍ ಅಹ್ಮದ್, ಶಿವಕುಮಾರ್, ಮ.ಬೆಟ್ಟ ಪ್ರಾಧಿಕಾರದ ನಾಮ ನಿರ್ದೇಶಕ ಸದಸ್ಯದೇವರಾಜು, ಮಂಗಲ ಪುಟ್ಟರಾಜು, ಚಾಮುಲ್ ನಿರ್ದೇಶಕರುಗಳಾದ ಎಚ್‍.ಎಸ್ ನಂಜುಂಡ ಪ್ರಸಾದ್‍ಮಾದಪ್ಪ, ನಂಜುಂಡಸ್ವಾಮಿ ಪ್ರಮೋದ, ಮುಕುಂಧವರ್ಮ, ತೋಟೇಶ್‍ ಮತ್ತಿತರರಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X