Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬಾರದ ಮಳೆ: ರೆತರನು್ನ ಕಂಗೆಡಿಸಿದ...

ಬಾರದ ಮಳೆ: ರೆತರನು್ನ ಕಂಗೆಡಿಸಿದ ಸೂರ್ಯಕಾಂತಿ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ20 Aug 2017 11:37 PM IST
share
ಬಾರದ ಮಳೆ: ರೆತರನು್ನ ಕಂಗೆಡಿಸಿದ ಸೂರ್ಯಕಾಂತಿ

ಚಿಕ್ಕಮಗಳೂರು, ಆ.20: ಅರೆಮಲೆನಾಡು ರೈತರ ಕೈ ಹಿಡಿಯುತ್ತಿದ್ದ ಬೆಳೆ ಸೂರ್ಯಕಾಂತಿ, ಈ ಸಲ ಮಳೆಯಾಗದಿರುವ ಹಿನ್ನೆಲೆಯಲ್ಲಿ ಬೆಳೆ ಸಂಪೂರ್ಣ ಕೈಕೊಟ್ಟಿದ್ದು, ರೈತರ ಪರಿಸ್ಥಿತಿ ಕೈಗೆ ಬಂದ ತುತ್ತು, ಬಾಯಿಗೆ ಬರದಂತಾಗಿದೆ.

ಸೂರ್ಯಕಾಂತಿ ಕಣ್ಣಾಡಿಸಿದಲ್ಲೆಲ್ಲ ತನ್ನ ಸೌಂದರ್ಯ ಪುಷ್ಪರಾಶಿಯಿಂದ ಆಕರ್ಷಕವಾಗಿ ಗೋಚರಿಸುವ ಹೂವು. ಇದು ಸದಾ ಚಿಕ್ಕಮಗಳೂರು ಜಿಲ್ಲೆಯ ಅರೆಮಲೆನಾಡು ಎನ್ನಿಸಿಕೊಂಡಿರುವ ಕಡೂರು ತಾಲೂಕಿನ ರೈತರ ಕೈಹಿಡಿಯುತ್ತಿದ್ದ ಬೆಳೆ. ಪೂರ್ವ ಮುಂಗಾರಿನಲ್ಲಿ ರೈತರು ಈ ಬೆಳೆ ಬಿತ್ತನೆ ಮಾಡುತ್ತಿದ್ದರು. ಕಡೂರು ತಾಲೂಕಿನಲ್ಲಿ ಸುಮಾರು 1,300 ಹೆಕ್ಟೇರ್ ಪ್ರದೇಶದಲ್ಲಿ ಪ್ರತಿವರ್ಷ ಸೂರ್ಯಕಾಂತಿಯನ್ನು ಬಿತ್ತನೆ ಮಾಡಲಾಗುತ್ತಿತ್ತು.

ರೈತರು ಎಕರೆಗೆ ಸುಮಾರು 10ರಿಂದ 15 ಸಾವಿರ ರೂ. ಖರ್ಚು ಮಾಡಿ ಸೂರ್ಯಕಾಂತಿ ಬಿತ್ತನೆ ಮಾಡಿದ್ದಾರೆ. ಕೆಲವೊಂದು ಭಾಗದಲ್ಲಿ ಸಂಪೂರ್ಣ ಮಳೆ ಕೈಕೊಟ್ಟ ಕಾರಣ ಭೂಮಿಗೆ ಬಿದ್ದ ಬೀಜ ಮೊಳಕೆ ಒಡೆಯದೇ ಹಾಳಾಗಿದೆ. ಒಂದಷ್ಟು ಕಡೆ ಬೀಜ ಮೊಳಕೆ ಒಡೆದು ಪೈರು ಮೇಲೆದ್ದಿದೆ. ಅದು ಸಂಪೂರ್ಣ ಕಳಪೆಯಾಗಿದ್ದು, ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.

ಮಳೆಯಾಗದಿದ್ದ ಕಾರಣ ಈ ಬಾರಿ ರೈತರು 700 ಹೆಕ್ಟೇರ್‌ನಲ್ಲಿ ಬೀಜ ಬಿತ್ತನೆ ಮಾಡಿದ್ದರು. ಒಂದಷ್ಟು ಬಿತ್ತಿದ ಬೆಳೆಯೂ ನಾಶವಾಗಿದೆ. ಈ ಬಾರಿ ಜಿಲ್ಲೆಯಲ್ಲಿ ಸೂರ್ಯಕಾಂತಿ ಬೆಳೆ ಶೂನ್ಯವಾಗಿದೆ ಎನ್ನುತ್ತಾರೆ ಕೃಷಿ ಇಲಾಖೆ ಅಧಿಕಾರಿ ಸತ್ಯಪ್ಪ.
ರೈತರ ಜಮೀನುಗಳಲ್ಲಿ ತನ್ನ ಸೌಂದರ್ಯ ರಾಶಿಯಿಂದ ಗಮನ ಸೆಳೆಯುತ್ತಿರುವ ಸೂರ್ಯಕಾಂತಿ ಅನ್ನದಾತನಿಗೆ ನಿರಾಸೆ ಮೂಡಿಸಿದೆ. ಇದರಿಂದ ಸದಾ ಮಲೆನಾಡು ಜಿಲ್ಲೆಯ ಅರೆಮಲೆನಾಡು ಭಾಗದ ರೈತರ ಕೈಹಿಡಿಯುತ್ತಿದ್ದ ಸೂರ್ಯಕಾಂತಿ ಬೆಳೆ ಈ ಬಾರಿ ಕೈಕೊಟ್ಟಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈ ಸಮಯದಲ್ಲಾದರೂ ಸಂಬಂಧಿಸಿದ ಅಧಿಕಾರಿಗಳು ಕೈ ಸುಟ್ಟುಕೊಂಡ ರೈತರ ನೆರವಿಗೆ ಬರಬೇಕಾಗಿರುವುದು ಸೂಕ್ತ.

ಕಡೂರು ಭಾಗದಲ್ಲಿ ತೀವ್ರ ಬರಗಾಲವಿದೆ. ಇಲ್ಲಿ ಕೆಲ ವರ್ಷಗಳಿಂದ ಸತತ ಮಳೆ ಇಲ್ಲದೆ ಯಾವ ಬೆಳೆಯೂ ಕೈಗೂಡುತ್ತಿಲ್ಲ. ಸೂರ್ಯಕಾಂತಿಯನ್ನು ನಂಬಿ ಜೀವನ ನಡೆಸುತ್ತಿರುವ ಸಣ್ಣ ರೈತರ ಬದುಕು ದುಸ್ತರವಾಗುತ್ತಿದೆ. ಎಕರೆಗೆ 10-15 ಸಾವಿರ ರೂ. ವ್ಯಯಿಸಿ ಸೂರ್ಯಕಾಂತಿ ಬಿತ್ತನೆ ಮಾಡಿದರೂ ಬೆಳೆ ಕೈಗೂಡುತ್ತಿಲ್ಲ. ಸೂರ್ಯಕಾಂತಿ ಬೆಳೆ ಈ ಬಾರಿ ಸಂಪೂರ್ಣ ಹಾಳಾಗಿದೆ.

 ರುದ್ರಪ್ಪ,
ಸೂರ್ಯಕಾಂತಿ ಬೆಳೆಗಾರ, ಕಡೂರು

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X