Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಬ್ಬದ ಆಚರಣೆಗಳಲ್ಲಿ ಜನರು ಅನುಚಿತ...

ಹಬ್ಬದ ಆಚರಣೆಗಳಲ್ಲಿ ಜನರು ಅನುಚಿತ ರೀತಿಯಲ್ಲಿ ವರ್ತಿಸಬಾರದು: ಜಗದೀಶ್

ಗೌರಿಗಣೇಶ ಮತ್ತು ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ವಾರ್ತಾಭಾರತಿವಾರ್ತಾಭಾರತಿ21 Aug 2017 8:17 PM IST
share
ಹಬ್ಬದ ಆಚರಣೆಗಳಲ್ಲಿ ಜನರು ಅನುಚಿತ ರೀತಿಯಲ್ಲಿ ವರ್ತಿಸಬಾರದು: ಜಗದೀಶ್

ಬಣಕಲ್, ಆ.21: ಯಾವುದೇ ಧರ್ಮದ ಹಬ್ಬಗಳಾದರೂ ಶಾಂತಿಯಿಂದ ಆಚರಿಸಬೇಕೇ ಹೊರತು ಪರರಿಗೆ ತೊಂದರೆ ಕೊಡಬಾರದು. ಹಬ್ಬದ ಆಚರಣೆ ನೆವದಲ್ಲಿ ಕಾನೂನು ಪಾಲನೆಗೆ ಭಂಗವನ್ನುಂಟು ಮಾಡುವ ಅನುಚಿತ ವರ್ತನೆಗಳು ಕಂಡು ಬಂದರೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಮೂಡಿಗೆರೆ ಪೋಲಿಸ್ ವೃತ್ತ ನಿರೀಕ್ಷಕ ಜಗದೀಶ್ ಎಚ್ಚರಿಸಿದರು.

ಅವರು ಸೋಮವಾರ ಬಣಕಲ್ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು. ಯಾವುದೇ ಹಬ್ಬಗಳು ನಡೆದರೂ ಕೋಮು ಸೌಹಾರ್ದತೆಯಿಂದ ನಡೆದರೆ ಒಳಿತು. ಕಳೆದ ಎರಡು ವರ್ಷಗಳಲ್ಲಿ ಪೋಲಿಸರಿಗೆ ಈ ಹಬ್ಬದ ಆಚರಣೆಗಳಲ್ಲಿ ಕೆಲವು ಕಿಡಿಗೇಡಿಗಳು ಮಧ್ಯ ಪ್ರವೇಶಿಸಿ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಬಳಸಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ನಡೆಸಲು ಭಂಗ ತಂದಿದ್ದರು. ಇದರಿಂದ ಪೋಲಿಸ್ ಅಧಿಕಾರಿಗಳಿಗೆ ಸಾರ್ವಜನಿಕರ ವರ್ತನೆಯಿಂದ ಮನಸ್ಸಿಗೆ ತುಂಬಾ ನೋವಾಗಿತ್ತು ಇದು ಮರುಕಳಿಸಬಾರದು ಎಂದು ಖಾರವಾಗಿ ನುಡಿದರು.

ಸಮಿತಿಯವರು ಹಬ್ಬಗಳನ್ನು ತುಂಬಾ ಜವಾಬ್ದಾರಿಯಿಂದ ಆಚರಿಸಬೇಕು. ಮಧ್ಯಪಾನ ಮಾಡಿ ಹಬ್ಬದ ಮೆರವಣಿಗೆಯಲ್ಲಿ ರಾ.ಹೆದ್ದಾರಿಗಳಲ್ಲಿ ವಾಹನಗಳಿಗೂ ಸಂಚರಿಸಲು ತೊಂದರೆ ಕೊಟ್ಟು ಮನಸ್ವೆಚ್ಚೆಯಿಂದ ಕುಣಿದು ತೊಂದರೆ ನೀಡುವುದರಿಂದ ಉತ್ತಮವಾಗಿ ಹಬ್ಬ ಆಚರಿಸಲು ಸಾಧ್ಯವಿಲ್ಲ.ಹಬ್ಬದ ಸಮಯದಲ್ಲಿ ಕರ್ತವ್ಯ ನಿರತ ಪೋಲಿಸರೊಂದಿಗೆ ಅಸಭ್ಯ ವರ್ತನೆ ಮಾಡದೇ ಕಾನೂನಿಗೆ ತೊಡಕಾಗದಂತೆ ನಡೆದು ಸಹಕರಿಸಬೇಕು. 

ಸಭೆಯಲ್ಲಿ   ಜಿಪಂ ಸದಸ್ಯ ಶಾಮಣ್ಣ, ಪೋಲಿಸ್ ಮುಖ್ಯ ಪೇದೆ ರುದ್ರೇಶ್, ಗ್ರಾಮಸ್ಥರಾದ ಗಣೇಶ್, ಬಿ.ಶಿವರಾಂ ಶೆಟ್ಟಿ ಮಾತನಾಡಿದರು. ಬಣಕಲ್ ಠಾಣಾಧಿಕಾರಿ ಮೂರ್ತಿ, ಎಎಸ್ಸೈ ಶಶಿಧರ್, ಬಾಬು, ತರುವೆ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಎಂ.ಭರತ್, ವರ್ತಕರ ಸಂಘದ ಅಧ್ಯಕ್ಷ ಟಿ.ಎಂ.ಗಜೇಂದ್ರ, ಇರ್ಪಾನ್, ಎ.ಸಿ.ಅಯೂಬ್, ರಮೇಶ್‌ಗೌಡ ಗುಡ್ಡೆಟ್ಟಿ, ವಿನಯ್‌ಶೆಟ್ಟಿ, ಮಾಜಿ ಸೈನಿಕ ಗಿರಿಯಪ್ಪ ಮಂಜಯ್ಯ, ಸಬ್ಲಿ ದೇವರಾಜು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X