Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂವಿಧಾನಾತ್ಮಕವಾಗಿ ಗುಂಪು ಹಿಂಸೆಯನ್ನು...

ಸಂವಿಧಾನಾತ್ಮಕವಾಗಿ ಗುಂಪು ಹಿಂಸೆಯನ್ನು ತಡೆಯಲು ಜನರು ಮುಂದೆ ಬರಬೇಕು: ಶಾಫಿ ಬೆಳ್ಳಾರೆ

ಫರಂಗಿಪೇಟೆಯಲ್ಲಿ ಎಸ್.ಡಿ.ಪಿ.ಐ. ಯಿಂದ 'ಗುಂಪು ಹಿಂಸಾ ಹತ್ಯೆಯ ವಿರುದ್ಧ ಅಭಿಯಾನ'

ವಾರ್ತಾಭಾರತಿವಾರ್ತಾಭಾರತಿ21 Aug 2017 9:12 PM IST
share
ಸಂವಿಧಾನಾತ್ಮಕವಾಗಿ ಗುಂಪು ಹಿಂಸೆಯನ್ನು ತಡೆಯಲು ಜನರು ಮುಂದೆ ಬರಬೇಕು: ಶಾಫಿ ಬೆಳ್ಳಾರೆ

ಫರಂಗಿಪೇಟೆ, ಆ. 21: ಎಸ್.ಡಿ.ಪಿ.ಐ. ರಾಷ್ಟ್ರದಾದ್ಯಂತ ಹಮ್ಮಿಕೊಂಡ ಗುಂಪು ಹಿಂಸಾ ಹತ್ಯೆಯ ವಿರುದ್ಧ ಅಭಿಯಾನವು ಎಸ್.ಡಿ.ಪಿ.ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಫರಂಗಿಪೇಟೆಯಲ್ಲಿ ನಡೆಯಿತು. 

ಈ ಸಂದರ್ಭ ಮಾತನಾಡಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ದೇಶದಲ್ಲಿ ಗುಂಪು ಹಿಂಸೆ ಮಾಡುವ ಕೈಗಳನ್ನು ಸಂವಿಧಾನಾತ್ಮಕವಾಗಿ ತಡೆಯಲು ಜನರು ಮುಂದೆ ಬರಬೇಕಾಗಿದೆ, ಅದಕ್ಕೆ ಸಂವಿದಾನದಲ್ಲಿ ಅವಕಾಶವೂ ಇದೆ, ಈಗಾಗಲೆ ಕಳೆದ ಮೂರು ವರ್ಷಗಳಲ್ಲಿ ಗುಂಪು ಹಿಂಸೆಗೆ 39 ಜೀವಗಳು ಬಲಿಯಾಗಿವೆ, ಇದು ಸಾಮಾನ್ಯವಾಗುವುದಕ್ಕೆ ಮುಂಚೆ ಜನರು ಎಚ್ಚೆತ್ತು ಕೊಳ್ಳಬೇಕಾಗಿದೆ. ಇಂದಿನ ಸನ್ನಿವೇಶದಲ್ಲಿ ಮನುಷ್ಯ ವಿರೋಧಿ ಸಿದ್ಧಾಂತವನ್ನು ಒಪ್ಪುವಂತೆ ಅಮಾಯಕರ ಮೇಲೆ ಬಲವಂತಪಡಿಸುವ ಅಪಾಯಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಇದರ ವಿರುದ್ಧ ದ್ವನಿ ಎತ್ತಿದವರನ್ನು ಆಡಳಿತಾತ್ಮಕ ಅಧಿಕಾರವನ್ನು ಬಳಸಿ ದಮನಿಸಲ್ಪಡುವ ವ್ಯವಸ್ಥಿತ ಶಡ್ಯಂತ್ರ ನಡೆಯುತ್ತಿದೆ ಎಂದು  ತಿಳಿಸಿದರು.

ಎಸ್.ಡಿ.ಪಿಐ ರಾಜ್ಯ ಕಾರ್ಯದರ್ಶಿ ಅಕ್ರಮ್ ಹಸನ್, ಆಲ್ ಇಂಡಿಯಾ ಇಮಾನ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಜಾಫರ್ ಸ್ವಾದಿಖ್ ಪೈಝಿ, ದಲಿತ ಸಂಫರ್ಷ ಸಮಿತಿ ಪುತ್ತೂರು ಸಂಚಾಲಕರಾದ ಆನಂದ್ ಮಿತ್ತಬೈಲ್, ಬಂಟ್ವಾಳ ಪುರಸಬೆ ಸದಸ್ಯ ಇಕ್ಬಾಲ್ ಐ.ಎಮ್.ಆರ್, ಪಿ.ಎಫ್.ಐ. ಬಂಟ್ವಾಳ ಜಿಲ್ಲೆ ಅಧ್ಯಕ್ಷ ಇಜಾಝ್ ಅಹ್ಮದ್ ಈ ಸಂದರ್ಭದಲ್ಲಿ ಮಾತನಾಡಿದರು

ಎಸ್.ಡಿ.ಪಿ.ಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಶಾಹುಲ್ ಹಮೀದ್ ಎಸ್.ಎಚ್, ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಆಲಿ, ಎಸ್.ಡಿ.ಟಿ.ಯು ಬಂಟ್ವಾಳ ತಾಲೂಕು ಸಂಚಾಲಕ ಯೂಸುಫ್ ಆಲಡ್ಕ, ಎಸ್ ಡಿ.ಪಿ.ಐ ಪುದು ವಲಯಾಧ್ಯಕ್ಷ ಸುಲೈಮಾನ್, ಉದ್ಯಮಿ ಸಿದ್ದೀಕ್ ಎಮ್.ಎಸ್. ತುಂಬೆ ಗ್ರಾಮ ಪಂಚಾಯತ್ ಸದಸ್ಯ ಝಹೂರ್ ಅಹಮದ್ ಉಪಸ್ಥಿತರಿದ್ದರು, ಇಸ್ಮಾಯಿಲ್ ಬಾವಾ ಸ್ವಾಗತಿಸಿ, ಮುಹಮ್ಮದ್ ರಿಯಾಝ್ ಕಡಂಬು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X