Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎಸ್‌ಐಟಿ ಮುಂದೆ ಹಾಜರಾದ ಮಾಜಿ ಸಿಎಂ...

ಎಸ್‌ಐಟಿ ಮುಂದೆ ಹಾಜರಾದ ಮಾಜಿ ಸಿಎಂ ಎಚ್‌ಡಿಕೆ

ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Aug 2017 11:15 PM IST
share
ಎಸ್‌ಐಟಿ ಮುಂದೆ ಹಾಜರಾದ ಮಾಜಿ ಸಿಎಂ ಎಚ್‌ಡಿಕೆ

ಬೆಂಗಳೂರು, ಆ.21: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ವಿಶೇಷ ತನಿಖಾ ದಳದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಜಾಮೀನು ನೀಡುವಾಗ ಪ್ರತಿ 15 ದಿನಗಳಿಗೊಮ್ಮೆ ತನಿಖಾಧಿಕಾರಿಗಳ ಎದುರು ಹಾಜರಾಗುವಂತೆ ಷರತ್ತು ವಿಧಿಸಲಾಗಿತ್ತು. ಅನಾರೋಗ್ಯ ಹಾಗೂ ಬಿಡುವಿಲ್ಲದ ಕಾರಣ ಹಾಜರಾಗಲು ಸಾಧ್ಯವಾಗಿರಲಿಲ್ಲ. ಇಂದು ಅಧಿಕಾರಿಗಳ ಎದುರು ಹಾಜರಾಗಿ ವಿವರಣೆ ನೀಡಿದ್ದೇನೆ ಎಂದು ತಿಳಿಸಿದರು.

ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ತನ್ನ ವಿರುದ್ಧ ಹಾಕಲಾಗಿರುವ ಕೇಸ್‌ನಲ್ಲಿ ಯಾವುದೇ ಹುರುಳಿಲ್ಲ. 2007ರಲ್ಲಿ ಈ ಪ್ರಕರಣ ದಾಖಲಾಗಿತ್ತು. ಈಗ 10 ವರ್ಷಗಳ ಬಳಿಕ ಇದಕ್ಕೆ ಜೀವ ಬಂದಿದೆ. ಇದನ್ನು ಚುನಾವಣಾ ಸಂದರ್ಭದವರೆಗೆ ಜೀವಂತ ಇರಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಇದನ್ನು ಎಳೆಯಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ಮಂಗಳವಾರ ಸುದೀರ್ಘ ವಿವರಣೆ ನೀಡುತ್ತೇನೆ. ಎರಡು ರಾಜಕೀಯ ಪಕ್ಷಗಳು ರಾಜ್ಯವನ್ನು ಎಲ್ಲಿಗೆ ಕೊಂಡೊಯ್ಯುತ್ತಿವೆ ಎಂಬುದನ್ನು ರಾಜ್ಯದ ಜನರು ನೋಡುತ್ತಿದ್ದಾರೆ. ಜನರ ಸಮಸ್ಯೆ ಬಗ್ಗೆ ಯಾರೂ ತಲೆ ಕೆಡಿಸಿಕೊಂಡಿಲ್ಲ. ಪ್ರತಿ ದಿನ ನಾಲ್ಕರಿಂದ ಐದು ಮಂದಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಎಲ್ಲೂ ಚರ್ಚೆಗಳು ನಡೆಯುತ್ತಿಲ್ಲ. ಕೇವಲ ಡೋಂಗಿ ರಾಜಕಾರಣದ ಬಗ್ಗೆ ನಾಯಕರು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಎಷ್ಟು ಡೋಂಗಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಟೀಕಿಸಿದರು.


ಕುಮಾರಸ್ವಾಮಿ ತಪ್ಪುಮಾಡಿದ್ದಾರೆ ಎಂಬ ಭಾವನೆಯನ್ನು ಯಾರೂ ಹೊಂದಬಾರದು. ಈ ಪ್ರಕರಣದಲ್ಲಿ ನಾನು ಕಾನೂನು ಮೀರಿ ನಡೆದುಕೊಂಡಿಲ್ಲ. ಒಂದು ವೇಳೆ ಎಲ್ಲಿಯಾದರೂ ಎಡವಿದ್ದರೆ ಕಾನೂನಿಗೆ ತಲೆ ಬಾಗುತ್ತೇನೆ ಎಂದು ಹೇಳಿದ ಅವರು, ನನ್ನ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ನನ್ನ ವಿರುದ್ಧ ಸುಳ್ಳು ಕೇಸು ಹಾಕಿ, ಸುಳ್ಳು ದಾಖಲೆ ಸೃಷ್ಟಿಸಿ ನನ್ನ ಬಾಯಿ ಮುಚ್ಚಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಅದು ಸಾಧ್ಯವಿಲ್ಲ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X