Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಬ್ಬರ್ ತೋಟಗಳ ನೋಂದಣಿ ಕಡ್ಡಾಯ

ರಬ್ಬರ್ ತೋಟಗಳ ನೋಂದಣಿ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ22 Aug 2017 6:47 PM IST
share

ಶಿವಮೊಗ್ಗ,ಆ.22: ರಬ್ಬರ್ ಮಂಡಳಿಯು ರಬ್ಬರ್ ತೋಟದ ದೃಢೀಕರಣ ಯೋಜನೆಯನ್ನು ಪುನರ್ ಆರಂಭಿಸಿದೆ. ರಬ್ಬರ್ ಕೃಷಿಕರು ತಮ್ಮ ರಬ್ಬರ್ ಉತ್ಪನ್ನಗಳ ಸಾಗಾಣಿಕೆ ಸಮಯದಲ್ಲಿ ಮತ್ತು ರಬ್ಬರನ್ನು ಸಂಗ್ರಹಿಸುವ ಕೇಂದ್ರಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನೋಂದಣಿ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಆದ್ದರಿಂದ ನೋಂದಣಿ ಕ್ರಮವು ಹೆಚ್ಚು ಉಪಯುಕ್ತವೆಂದು ಪರಿಗಣಿಸಿ, ರಬ್ಬರ್ ಮಂಡಳಿಯ ಸುಧಾರಿತ ದೃಡೀಕರಣ ಕ್ರಮಕ್ಕೆ ಮುಂದಾಗಿದೆ.

ಈ ನೂತನ ದೃಢೀಕರಣ ಪ್ರಮಾಣಪತ್ರವು ರಬ್ಬರ್ ತೋಟದ ಪ್ರಾಥಮಿಕ ವಿವರಗಳನ್ನೊಳಗೊಂಡಿರುತ್ತದೆ. ಮತ್ತು ರಬ್ಬರ್ ತೋಟದ ಉದ್ದ ಅಗಲಗಳ ವಿವರಗಳನ್ನು ಉಪಗ್ರಹದ ಸಹಾಯದಿಂದ ನಕ್ಷೆ ತಯಾರಿಸುವಂತೆ ಸಲಹೆಯನ್ನು ನೀಡಲಾಗಿದೆ. ಇದು ರಬ್ಬರ್ ತೋಟಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಮತ್ತು ಭವಿಷ್ಯದಲ್ಲಿ ನಿಖರವಾದ ಗೊಬ್ಬರದ ಶಿಫಾರಸ್ಸು ಮಾಡಲು ಸಹ ಸಹಕಾರಿಯಾಗಲಿದೆ.

ರಬ್ಬರ್ ತೋಟದ ದೃಢೀಕರಣದ ನೋಂದಾವಣೆಯನ್ನು ಪಕ್ಷ ಮತ್ತು ಅಪಕ್ಷ ರಬ್ಬರ್ ತೋಟಗಳನ್ನು ಸಹ ನೋಂದಾಯಿಸಬಹುದು. ಈ ನೋಂದಾವಣಿಗೆ ಕೃಷಿಕರು ಶೇ. 18ರಂತೆ ಜಿ.ಎಸ್.ಟಿ.ಶುಲ್ಕ ಸೇರಿದಂತೆ ಅಲ್ಪ ಪ್ರಮಾಣದ ಮೊತ್ತವನ್ನು ಪಾವತಿಸಬೇಕಾಗುತ್ತದೆ.

0.10ಹೆಕ್ಟೇರ್‍ನಿಂದ 0.50ಹೆಕ್ಟೇರ್‍ವರೆಗೆ ರೂ.118/-, 0.51ರಿಂದ 1.00ಹೆಕ್ಟೇರ್‍ವರೆಗೆ ರೂ.236/-, 1.01ರಿಂದ 10ಹೆಕ್ಟೇರ್‍ವರೆಗೆ ರೂ.590/- ಮತ್ತು 10ಹೆಕ್ಟೇರ್‍ಗೂ ಮೇಲ್ಪಟ್ಟು ಇರುವ ವಿಸ್ತೀರ್ಣಕ್ಕೆ ರೂ.1180/-ಶುಲ್ಕವನ್ನು ನಿಗಧಿಪಡಿಸಲಾಗಿದೆ.

ದೃಢೀಕರಣ ಪ್ರಮಾಣಪತ್ರವನ್ನು ಪಡೆಯಲಿಚ್ಚಿಸುವ ರಬ್ಬರ್ ಬೆಳೆಗಾರರು ತಮ್ಮ ವ್ಯಾಪ್ತಿಯಲ್ಲಿರುವ ಸ್ಥಳೀಯ ರಬ್ಬರ್ ಮಂಡಳಿ ಪ್ರಾದೇಶಿಕ ಕಚೇರಿ ಶಿವಮೊಗ್ಗ ಹಾಗೂ ಸಾಗರ, ತೀರ್ಥಹಳ್ಳಿ, ಎನ್. ಆರ್.ಪುರ, ರಬ್ಬರ್ ಮಂಡಳಿ ಕ್ಷೇತ್ರೀಯ ಕಚೇರಿಗಳಲ್ಲೂ ಸಹ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಮಂಡಳಿಯ ಅಂತರ್ಜಾಲತಾಣದಲ್ಲಿಯೂ ಸಹ ಪಡೆಯಬಹುದಾಗಿದೆ. ರಬ್ಬರ್ ಮಂಡಳಿಯ ಅಧಿಕಾರಿಗಳು ಕೃಷಿಕರ ರಬ್ಬರ್ ತೋಟಗಳಿಗೆ ಭೇಟಿ ನೀಡಿ ತಾಂತ್ರಿಕ ಮಾಹಿತಿಗಳನ್ನು ಒದಗಿಸುವರು. ಕೃಷಿಕರು ಈ ಸದವಕಾಶದ ಲಾಭ ಪಡೆದುಕೊಂಡು ತಾಂತ್ರಿಕ ಮಾಹಿತಿಯನ್ನು ಪಡೆದುಕೊಳ್ಳುವಂತೆ ಹಾಗೂ ತಮ್ಮ ತೋಟದ ದೃಡೀಕರಣ ಪ್ರಮಾಣಪತ್ರಗಳನ್ನು ಪಡೆದುಕೊಳ್ಳುವಂತೆ ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯ ಉಪ ರಬ್ಬರ್ ಆಯುಕ್ತರು ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವರಗಳಿಗಾಗಿ ದೂರವಾಣಿ ಸಂಖ್ಯೆ 08182-258830ನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X