Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೊನ್ನಾವರ: ಪ್ರತಿಭಾ ಪುರಸ್ಕಾರ...

ಹೊನ್ನಾವರ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 Aug 2017 7:30 PM IST
share
ಹೊನ್ನಾವರ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಹೊನ್ನಾವರ,ಆ.22:ವಿದ್ಯಾರ್ಥಿಗಳು  ಜೀವನದಲ್ಲಿ  ಎಷ್ಟೇ ಎತ್ತರಕ್ಕೇರಿದರೂ  ತಮ್ಮನ್ನು ಹೆತ್ತು ಸಲಹಿದ ಪಾಲಕರನ್ನು  ಹಾಗೂ ವಿದ್ಯೆ ಕಲಿಸಿದ ಶಿಕ್ಷಕರನ್ನು ಮರೆಯಬಾರದು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಗೋಪಾಲಕೃಷ್ಣ ಎಸ್. ಭಟ್  ಸಲಹೆ ನೀಡಿದರು

ಹೊನ್ನಾವರ ಅರ್ಬನ್‍ ಬ್ಯಾಂಕಿನ ನಡೆದ  2017ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮತನಾಡಿದ - ಅವರು ಪಾಲಕರು ವಿದ್ಯಾರ್ಥಿಗಳಿಗೆ ಆಗತ್ಯವಿರುವ ವಸ್ತುಗಳನ್ನುಮಾತ್ರ ಕೊಡಿಸಬೇಕು ಎಂದು ಹೇಳಿದರು.

98 ವರ್ಷಗಳ ಗ್ರಾಹಕ ಸೇವೆಯೊಂದಿಗೆ ಶತಮಾನೋತ್ಸವದ ಹೊಸ್ತಿಲಲ್ಲಿರುವ ಬ್ಯಾಂಕು ಹೀಗೆ ಇನ್ನೂ ಹೆಚ್ಚಿನ ಪ್ರತಿಭೆಗಳನ್ನು ಪ್ರೋತ್ಸಾಹಿಸಲಿ, ಒಂದುಗಿಡ ಬೆಳೆಯಲು ನೀರು, ಗಾಳಿ, ಮಣ್ಣಿನ ಅವಶ್ಯಕತೆಯಂತೆ ಪ್ರತಿಭೆಗೆಕೂಡಪುರಸ್ಕಾರ ಅಷ್ಟೇ ಮಹತ್ವದ್ದಿರುತ್ತದೆ. ಹೊನ್ನಾವರ ಅರ್ಬನ್ ಬ್ಯಾಂಕು ಹಲವಾರು ವರ್ಷಗಳಿಂದ ಈ ಪುರಸ್ಕಾರ ಮಾಡುತ್ತಾ ಬಂದಿರುತ್ತದೆ.ಇದಕ್ಕೆ ಸಾಕ್ಷಿಯಾಗಿ 25 ವರ್ಷಗಳ ಹಿಂದೆ ನಾನು ಹೊನ್ನಾವರ ಅರ್ಬನ್ ಬ್ಯಾಂಕಿನಿಂದ ಪುರಸ್ಕಾರ ಪಡೆದು ಇಂದು ನಾನು ಸ್ವತಃ ಬ್ಯಾಂಕಿನ ವತಿಯಿಂದ ಪುರಸ್ಕಾರ ನೀಡುತ್ತಿದ್ದೇನೆ ಎಂತಾ ತಿಳಿಸಲು ಸಂತೋಷ ಎನಿಸುತ್ತದೆ.ವಿದ್ಯಾರ್ಥಿಗಳು ಪ್ರತಿಭೆಯೊಂದಿಗೆ ಒಳ್ಳೆಯ ಸಂಸ್ಕೃತಿ, ಗುಣಮಟ್ಟ ಬೆಳೆಸಿಕೊಳ್ಳಬೇಕು ಮತ್ತು ಹೆತ್ತವರನ್ನುಹಾಗೂ ಶಿಕ್ಷಕರನ್ನು ಎಂದೂ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಮಕ್ಕಳಿಗೆ ಅನಾವಶ್ಯಕ ಎಲ್ಲಾ ಸವಲತ್ತನ್ನು ನೀಡದಿರಲು ಪಾಲಕರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಎರಡೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಪ್ರಥಮ ಸ್ಥಾನ ಪಡೆದ ಇಬ್ಬರನ್ನು, ತಾಲೂಕಿನಲ್ಲಿ ಮೊದಲ 3 ಸ್ಥಾನ ಪಡೆದ 3 ವಿದ್ಯಾರ್ಥಿಗಳ ಸಹಿತ ವಿವಿಧ ವರ್ಗಗಳಲ್ಲಿ ಪ್ರಥಮ ಬಂದವರನ್ನು, ಕ್ರೀಡೆ ಮತ್ತು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದವರನ್ನು, ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ವಿಶೇಷ ಸಾಧನೆ ಮಾಡಿ ಸಮಾಜದಲ್ಲಿ ಗುರುತಿಸಿಕೊಂಡವರನ್ನು ಹಾಗೂ ಬ್ಯಾಂಕ್ ಸಿಬ್ಬಂದಿಗಳ ಮಕ್ಕಳಿಗೆ ನಗದು ನೀಡಿ ಪ್ರೋತ್ಸಾಹಿಸಲಾಯಿತು. ಹೀಗೆ ಒಟ್ಟೂ33 ಪ್ರತಿಭಾವಂತರಿಗೆ/ಪ್ರತಿಭಾನ್ವಿತರಿಗೆ ಬ್ಯಾಂಕಿನ ವತಿಯಿಂದಒಟ್ಟೂ96,000 ರೂ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ಅದರಲ್ಲಿ ವಿಶೇಷವಾಗಿ ದೈಹಿಕ ನ್ಯೂನತೆಯ ವಿಭಾಗದಲ್ಲಿ ವಿಶ್ವ ಚೆಸ್‍ಚಾಂಪಿಯನ್‍ ಆಗಿರುವ ಸಮರ್ಥ ಜೆ. ರಾವ್  ಹಾಗೂ ಟೆನಿಸ್ ವಿಭಾಗದಲ್ಲಿ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನ ಪಡೆದ ಕುಮಟಾದ ಯಾನಿಲಯದ ವಿದ್ಯಾರ್ಥಿ ಸಂದೇಶ ಕೃಷ್ಣ ಹರಿಕಾಂತ ಇವರನ್ನು ಪುರಸ್ಕರಿಸಿದ್ದು, ತನ್ನಜೀವದ ಹಂಗನ್ನುತೊರೆದು ನೀರಿನಲ್ಲಿ ಮುಳುಗಿ ಸಾಯುತ್ತಿರುವ ಜನರನ್ನು ರಕ್ಷಿಸಿದ ಭಟ್ಕಳದ ಸುರೇಶ ಬಸವ ಖಾರ್ವಿ ಮತ್ತು ಟೆಲಿಕಮ್ಯುನಿಕೇಶನ್‍ ಇಂಜಿನಿಯರಿಂಗ್ ವಿಭಾಗದಲ್ಲಿ ಆರು ಚಿನ್ನದ ಪದಕ ಪಡೆದ ಕುಮಟಾ ಅಳ್ವೆ ಕೊಡಿಯ ಶೃದ್ಧಾಜನಾರ್ಧನ ಶೇಟ್ ಇವರನ್ನು ಪುರಸ್ಕರಿಸಲಾಯಿತು.

ಬ್ಯಾಂಕಿನ ಅಧ್ಯಕ್ಷ  ರಾಘವ ವಿಷ್ಣು ಬಾಳೇರಿ ಸ್ವಾಗತಿಸಿದರು. ಬ್ಯಾಂಕಿನ ನಿರ್ದೇಶಕ ವಸಂತ ಹನುಮಂತಕರ್ಕಿಕರ ಅತಿಥಿಗಳನ್ನು ಪರಿಚಯಿಸಿದರು.. ಎಸ್.ಟಿ. ಭಟ್ಟ ಹಾಗೂ ಧನಂಜಯ ಪೈ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ವ್ಯವಸ್ಥಾಪಕ  ರಾಜೀವ ಶ್ಯಾನಭಾಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X