Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಡ್ಲಘಟ್ಟ: ಕ್ಲಸ್ಟರ್ ಮಟ್ಟದ ಪ್ರತಿಭಾ...

ಶಿಡ್ಲಘಟ್ಟ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ22 Aug 2017 9:33 PM IST
share
ಶಿಡ್ಲಘಟ್ಟ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಶಿಡ್ಲಘಟ್ಟ,ಆ.22 : ಪಠ್ಯದ ಜೊತೆಗೆ ಮಕ್ಕಳನ್ನು ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸಬೇಕು. ಪ್ರತಿಯೊಂದು ಮಗುವಿಗೂ ತನ್ನದೇ ಆಯ್ಕೆಯ ಕ್ಷೇತ್ರದಲ್ಲಿ ಮುಂದುವರಿಯುವ ಅವಕಾಶ ಸಿಗಬೇಕು ಎಂದು ತಾಲ್ಲೂಕು ಪಂಚಾಯತ್ ಸದಸ್ಯ ಬಿ.ವಿ.ನಾರಾಯಣಸ್ವಾಮಿ ತಿಳಿಸಿದರು.

ತಾಲ್ಲೂಕಿನ ಗೌಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಶೆಟ್ಟಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಶಾಲೆಗಳು ಯಾವುದೇ ರೀತಿಯಲ್ಲೂ ಕಡಿಮೆಯಿಲ್ಲ. ಗುಣಮಟ್ಟದ ಶಿಕ್ಷಣ, ಬಿಸಿಯೂಟ, ಕ್ರೀಡಾ ತರಬೇತಿ, ಸಾಂಸ್ಕೃತಿಕ ಕಲಿಕೆ, ಸೈಕಲ್, ಸಮವಸ್ತ್ರ ಮುಂತಾದ ಎಲ್ಲಾ ಸೌಲಭ್ಯ ಹಾಗೂ ಕಲಿಕೆಗಳು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತವೆ. ಆದರೆ ಪೋಷಕರು ಈ ಬಗ್ಗೆ ಆಸಕ್ತಿ ವಹಿಸಬೇಕು. ಸರ್ಕಾರಿ ಶಾಳೆಗಳನ್ನು ಉಳಿಸಲು ಸಮುದಾಯ ಜತೆಗೂಡಬೇಕು ಎಂದು ಹೇಳಿದರು.

 ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ವಿ.ಶ್ರೀರಾಮಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಕೋಟ್ಯಾಂತರ ರೂಗಳನ್ನು ಖರ್ಚು ಮಾಡುತ್ತಿದೆ. ಪ್ರತಿಭಾ ಕಾರಂಜಿಗೆ ಸರ್ಕಾರದಿಂದ ಹಣ ಬರುತ್ತಿಲ್ಲ. ದಾನಿಗಳ ಸಹಕಾರದಿಂದ ಪ್ರತಿಭಾ ಕಾರಂಜಿಯನ್ನು ನಡೆಸುವಂತಾಗಿದೆ ಎಂದು ಹೇಳಿದರು.

 ಈ ಸಂದರ್ಭದಲ್ಲಿ 17 ಶಾಲೆಗಳ ವಿದ್ಯಾರ್ಥಿಗಳು ಕೋಲಾಟ, ಜನಪದ ನೃತ್ಯ, ಖವಾಲಿ, ದೇಶಭಕ್ತಿ ಗೀತೆ, ರಸಪ್ರಶ್ನೆ ಕಾರ್ಯಕ್ರಮ, ಕಂಠಪಾಠ, ಚಿತ್ರಕಲೆ, ಕ್ಲೇ ಮಾಡಲಿಂಗ್, ಭಕ್ತಿಗೀತೆ, ಅಭಿನಯ ಗೀತೆ,ಆಶುಭಾಷಣ, ಛದ್ಮವೇಷ ಇನ್ನೂ ಮುಂತಾದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು,

 ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಹಂಡಿಗನಾಳ ಗ್ರಾಮ ಪಂಚಾಯ್ತಿ ಸದಸ್ಯ ಎ.ಎಂ.ತ್ಯಾಗರಾಜ್, ಬಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಪುಷ್ಪ ಗಂಗಾಧರ್, ಉಪಾಧ್ಯಕ್ಷ ಚಿಕ್ಕನಾರಾಯಣಸ್ವಾಮಿ, ಸದಸ್ಯ ವೆಂಕಟರೆಡ್ಡಿ, ಸೊಣ್ಣೇಗೌಡ, ಎಸ್.ಡಿ.ಎಂ.ಸಿ ಅಧ್ಯಕ್ಷ ಲಕ್ಷ್ಮೀಪತಿ, ಸದಸ್ಯರಾದ ವೆಂಕಟರೆಡ್ಡಿ, ಬೈರಾರೆಡ್ಡಿ, ಉಮಾವತಿ, ಶಾರದ, ಸುಜಾತ, ನಳಿನ, ಸಮಾಜ ಸೇವಕ ಮಂಜುನಾಥ್, ಶಿಕ್ಷಕರಾದ ಬಿ.ಆರ್.ನಾರಾಯಣಸ್ವಾಮಿ, ಮಂಜುನಾಥ್, ನಳಿನಾಕ್ಷಿ, ಚಂದ್ರಶೇಖರ್ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X