Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆ.25 ರಿಂದ ಬಂಟರ ಮಾತೃ ಸಂಘದ ಗಣೇಶೋತ್ಸವ,...

ಆ.25 ರಿಂದ ಬಂಟರ ಮಾತೃ ಸಂಘದ ಗಣೇಶೋತ್ಸವ, ತೆನೆ ಹಬ್ಬ,ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ22 Aug 2017 10:00 PM IST
share

ಮಂಗಳೂರು, ಆ.22: ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 14ನೆ ವರ್ಷದ ಸಾರ್ವಜನಿಕ ಗಣೇಶೋತ್ಸವ , ತೆನೆಹಬ್ಬ, ಅಷ್ಟೋತ್ತರ ನಾರಿಕೇಲ ಮಹಾಗಣಯಾಗ ಆ. 25ರಿಂದ 27ರವರೆಗೆ ಓಂಕಾರ ನಗರದ ಬಂಟ್ಸ್ ಹಾಸ್ಟೆಲ್‌ನಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಟ್ರಸ್ಟಿ ಡಾ. ಆಶಾ ಜ್ಯೋತಿ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಶರವು ದೇವಸ್ಥಾನದ ಬಳಿ ಇರುವ ಶ್ರೀರಾಧಾಕೃಷ್ಣ ದೇವಸ್ಥಾನದ ಬಳಿಯಿಂದ ಗಣೇಶ ವಿಗ್ರಹವನ್ನು ಬಂಟ್ಸ್ ಹಾಸ್ಟೆಲ್‌ನ ಓಂಕಾರನಗರಕ್ಕೆ ಆಗಸ್ಟ್ 24ರಂದು ತಂದು 25ರಂದು ಪ್ರತಿಷ್ಠಾಪನೆ ಮಾಡಲಾಗುವುದು. ಇದೇ ಸಂದರ್ಭದಲ್ಲಿ ತೆನೆ ಹಬ್ಬ ನಡೆಯಲಿದೆ. ಸಂಜೆ ಹರಿದಾಸ ಶರತ್ ಶೆಟ್ಟಿ ಪಡುಪಳ್ಳಿಯಿಂದ ಶಿವ ಭಕ್ತ ಮಾರ್ಕಾಂಡೇಯ ಕಥಾಪ್ರಸಂಗ ನಡೆಸಿಕೊಡಲಿದ್ದಾರೆ. ಸಂಜೆ ಮಾಲಾಡಿ ಅಜಿತ್ ರೈ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ವರ್ಗಗಳ ಸಾಧಕರಿಗೆ ಸನ್ಮಾನ , ಆಳ್ವಾಸ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವದ ಕಾರ್ಯಕ್ರಮ ನಡೆಯಲಿದೆ.

ಆ. 26ರಂದು ದುರ್ಗಾದಾಸ್ ಶೆಟ್ಟಿಯಿಂದ ಭಕ್ತಿಗಾನ ಸುಧೆ, ಮಹಾಪೂಜೆ, ಸಂಜೆ ರಾಮಕೃಷ್ಣ ವಿದ್ಯಾಸಂಸ್ಥೆ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ನಡೆಯಲಿದೆ. ಸಂಜೆ ಧಾರ್ಮಿಕ ಸಭೆ,ಮತ್ತು ಸನ್ಮಾನ ಸಮಾರಂಭ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ಹಿನ್ನೆಲೆಗಾಯಕ ಅಜಯ್ ವಾರಿಯರ್ ಮತ್ತು ತಂಡದವರಿಂದ ಕಾರ್ಯಕ್ರಮ,ಝಿ ಕನ್ನಡ ಸರಿಗಮಪ ಕಾರ್ಯಕ್ರಮದ ಸಾನ್ವಿ ವಿ.ಶೆಟ್ಟಿ ಭಾಗವಹಿಸಲಿದ್ದಾರೆ.

ಆ.27ರಿಂದ ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಯಾಗ ನಡೆಯಲಿದೆ. ಮಹಾ ಅನ್ನ ಸಂತರ್ಪಣೆ,ಭಜನಾ ಕಾರ್ಯಕ್ರಮ ಅನ್ನ ಸಂತರ್ಪಣೆ ಬಳಿಕ ಶೋಭಾಯಾತ್ರೆ ನಡೆಯಲಿದೆ.

ಆಗಸ್ಟ್ 20ರಂದು ಬಂಟ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿತ್ತು. 24ರಂದು ಸಾರ್ವಜನಿಕ ವಿಭಾಗದಲ್ಲಿ ಮಕ್ಕಳ ಚಿತ್ರಕಲಾ ಸ್ಪರ್ಧೆ ಸಂಜೆ 4 ಗಂಟೆಯಿಂದ ರಾಮಕೃಷ್ಣ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಆಶಾ ಜ್ಯೊತಿ ರೈ ತಿಳಿಸಿದ್ದಾರೆ.

ಆ.27ರಂದು ಸಂಜೆ ಗಣೇಶ ಉತ್ಸವದ ಶೋಭಾಯಾತ್ರೆ ಬಂಟ್ಸ್ ಹಾಸ್ಟೆಲ್ ವೃತ್ತ, ಪಿವಿಎಸ್, ಡೊಂಗರಕೇರಿ, ನ್ಯೂಚಿತ್ರ ಟಾಕೀಸ್ , ರಥ ಬೀದಿ, ಶ್ರೀ ವೆಂಕಟರಮಣ ದೇವಸ್ಥಾನದ ಮಾರ್ಗವಾಗಿ ಶ್ರೀ ಮಹಮ್ಮಾಯಿ ಕೆರೆಯಲ್ಲಿ ಶ್ರೀ ದೇವರ ವಿಗ್ರಹವನ್ನು ವಿಸರ್ಜಿಸಲಾಗುವುದು ಎಂದು ಆಶಾ ಜ್ಯೋತಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉತ್ಸವದ ಸಂಘಟಕರಾದ ಸುಂದರ ಶೆಟ್ಟಿ, ದಿವಾಕರ ಸಾಮಾನಿ, ಕೃಷ್ಣ ಪ್ರಸಾದ್ ರೈ ಬೆಳ್ಳಿಪ್ಪಾಡಿ, ಬಾಲಕೃಷ್ಣ ಶೆಟ್ಟಿ ಬೆಳ್ಳಿ ಬೆಟ್ಟು ಗುತ್ತು, ವಸಂತ ಶೆಟ್ಟಿ, ರವೀಂದ್ರ ಎಸ್.ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X