Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ಬ್ಯಾಂಕ್ ಮುಷ್ಕರ

ದಾವಣಗೆರೆ: ಬ್ಯಾಂಕ್ ಮುಷ್ಕರ

ವಾರ್ತಾಭಾರತಿವಾರ್ತಾಭಾರತಿ22 Aug 2017 10:29 PM IST
share
ದಾವಣಗೆರೆ: ಬ್ಯಾಂಕ್ ಮುಷ್ಕರ

ದಾವಣಗೆರೆ,ಆ.22:ರಾಷ್ಟ್ರವ್ಯಾಪಿ ಕರೆಯ ಮೇರೆಗೆ ಬ್ಯಾಂಕ್ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಜಿಲ್ಲಾ ಘಟಕದಿಂದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‍ಗಳ ರಾಷ್ಟ್ರೀಕರಣ ವಿರೋಧಿಸಿ ನಗರದಲ್ಲಿ ಮಂಗಳವಾರ ಬ್ಯಾಂಕ್ ಮುಷ್ಕರ ನಡೆಸಲಾಯಿತು.

ನಗರದ ಮಂಡಿಪೇಟೆ ಕೆನರಾ ಬ್ಯಾಂಕ್ ಎದುರು ವೇದಿಕೆ ನೇತೃತ್ವದಲ್ಲಿ ಬ್ಯಾಂಕ್ ಬಂದ್ ಮಾಡುವ ಮೂಲಕ ಮುಷ್ಕರ ನಡೆಸಿದ ಬ್ಯಾಂಕ್ ಅಧಿಕಾರಿ, ನೌಕರರು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಘೋಷಣೆ ಕೂಗಿದರು.

ಈ ಸಂದರ್ಭ ಮಾತನಾಡಿದ ವೇದಿಕೆ ಜಿಲ್ಲಾ ಸಂಚಾಲಕ ಕೆ. ರಾಘವೇಂದ್ರ ನಾಯರಿ, ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‍ಗಳ ಖಾಸಗೀಕರಣ ಮಾಡಬಾರದು. ಬ್ಯಾಂಕ್‍ಗಳ ವಿಲೀನೀಕರಣಕ್ಕೆ ಕೈ ಹಾಕಬಾರದು. ಖಾಸಗಿ ಬಂಡವಾಳ ಶಾಹಿಗಳ ಮನ್ನಾ ಕೆಲಸ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ ಅವರು, ಉದ್ದೇಶ ಪೂರ್ವಕವಾಗಿ ಸಾಲ ಮರು ಪಾವತಿಸದ ಖಾಸಗಿ ಬಂಡವಾಳ ಶಾಹಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು. ಸಾಲ ವಸೂಲಾತಿಗೆ ಸಂಸದೀಯ ಸಮಿತಿ ಮಾಡಿರುವ ಶಿಫಾರಸ್ಸನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಬಗ್ಗೆ ಕೇಂದ್ರ ಒತ್ತು ನೀಡಲಿ ಎಂದು ಹೇಳಿದರು.

ಸಾಲ ಮರು ಪಾವತಿಸದಿರುವುದಕ್ಕೆ ಬ್ಯಾಂಕ್‍ಗಳ ಉನ್ನತ ಮಟ್ಟದ ಅಧಿಕಾರಿಗಳನ್ನು ಹೊಣೆ ಮಾಡಿ, ಕಠಿಣ ಕ್ರಮ ಜರುಗಿಸಬೇಕು. ಎಫ್‍ಆರ್‍ಡಿಐ ಬಿಲ್ ವಾಪಾಸ್ ಪಡೆಯಬೇಕು. ಬ್ಯಾಂಕ್ ಬೋರ್ಡ್ ಬ್ಯೂರೋ ಮುಚ್ಚಬೇಕು. ಎನ್‍ಪಿಎ ಸಾಲ ಮರುಪಾವತಿಯಾಗದೇ ಆರ್ಥಿಕ ನಷ್ಟವನ್ನು ಬ್ಯಾಂಕ್ ಶುಲ್ಕ ಹೆಚ್ಚಿಸುವ ಮೂಲಕ ಸರಿದೂಗಿಸಲಿ ಎಂದು ಅವರು ಆಗ್ರಹಿಸಿದ ಅವರು, ಜಿಎಸ್‍ಟಿ ಹೆಸರಿನಲ್ಲಿ ಬ್ಯಾಂಕ್ ಸೇವಾ ಶುಲ್ಕ ಹೆಚ್ಚಿಸಬಾರದು. ನೋಟು ಅಮಾನ್ಯೀಕರಣದ ಮತ್ತು ವಿವಿಧ ಸರ್ಕಾರಿ ಯೋಜನೆಗಳ ಜಾರಿಯಿಂದಾಗಿ ಬ್ಯಾಂಕ್‍ಗಳಿಗೆ ತಗುಲಿರುವ ವೆಚ್ಚವನ್ನು ಕೇಂದ್ರ ಸರ್ಕಾರ ಮರು ಪಾವತಿಸಲಿ. ನೋಟ್ ಬ್ಯಾನ್ ವೇಳೆ ಬ್ಯಾಂಕ್‍ಗಳ ನೌಕರರು, ಅಧಿಕಾರಿಗಳ ಬೇಡಿಕೆ ಈಡೇರಿಸಬೇಕು ಎಂದು ಅವರು ಮನವಿ ಮಾಡಿದರು.

ಎಐಬಿಓಸಿ ಮುಖಂಡ ಡಿ.ಎಸ್. ಹನುಮಂತಪ್ಪ ಮಾತನಾಡಿ, ಬ್ಯಾಂಕ್ ನೌಕರ ಮತ್ತು ಅಧಿಕಾರಿ ಪ್ರತಿನಿಧಿಗಳÀ ನಿರ್ದೇಶಕರನ್ನು ಕೇಂದ್ರ ಸರ್ಕಾರ ತಕ್ಷಣ ನೇಮಿಸಬೇಕು. ಸರ್ಕಾರಿ ನಿಯಮದಂತೆ ಅನುಕಂಪ ಆಧಾರಿತ ನೌಕರಿ ಯೋಜನೆ ಜಾರಿಗೊಳಿಸಲಿ. ಗ್ರಾಚ್ಯುಟಿ ಮೇಲಿನ ಮಿತಿ ತೆಗೆದು ಹಾಕಬೇಕು. ಗ್ರಾಚ್ಯುಟಿ ಮತ್ತು ರಜೆ ನಗದೀಕರಣ ಮೇಲೆ ತೆರಿಗೆ ವಿನಾಯಿತಿ ನೀಡಲಿ ಎಂದ ಅವರು, ಆರ್‍ಬಿಐ ಮತ್ತು ಕೇಂದ್ರ ಸರ್ಕಾರಿ ನೌಕರರ ಪಿಂಚಣಿ ಯೋಜನೆಗೆ ಸಮಾನವಾಗಿ ಬ್ಯಾಂಕ್ ನೌಕರರಿಗೂ ಪಿಂಚಣಿ ಸೌಲಭ್ಯ ನೀಡಬೇಕು. ಬ್ಯಾಂಕ್‍ಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕು. ವೇದಿಕೆಯ ಈ ಎಲ್ಲಾ ಬೇಡಿಕೆ ಈಡೇರಿಸಲು ಒತ್ತಾಯಿಸಿ ಇಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವೇದಿಕೆಯ ಮುಖಂಡರಾದ ಸುನಿಲ್ ಮ್ಯಾಗೇರಿ, ಎಂ.ಎಸ್. ವಾಗೀಶ, ಪಿ.ಆರ್. ಪುರುಷೋತ್ತಮ, ವಿ. ಶಂಭುಲಿಂಗಪ್ಪ, ದತ್ತಾತ್ರೇಯ ಮೇಲಗಿರಿ, ಜಿ. ರಂಗಸ್ವಾಮಿ, ಅಜಿತಕುಮಾರ ನ್ಯಾಮತಿ, ಗಿರಿರಾಜ, ದಿಳ್ಯಪ್ಪ, ಆರ್. ಶ್ರೀನಿವಾಸ, ಕೃಷ್ಣ ಚೈತನ್ಯ, ಕೆ. ವಿಶ್ವನಾಥ ಬಿಲ್ಲವ, ಕೃಷ್ಣಪ್ಪ, ಎಚ್.ಎಸ್. ತಿಪ್ಪೇಸ್ವಾಮಿ ಮತ್ತಿತರರು ಮಾತನಾಡಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ನರೇಂದ್ರಕುಮಾರ, ಎನ್.ಎಚ್. ಮಂಜುನಾಥ, ಸುಜಯಾ ನಾಯಕ್, ಅನುರಾಧ ಮುತಾಲಿಕ್, ಕೆ. ಜಯಲಕ್ಷ್ಮಿ, ಜ್ಯೋತಿಲಕ್ಷ್ಮಿ, ಎಸ್.ಭಾರತಿ, ಸುರೇಶ ಚೌಹಾಣ್, ಆಂಜನೇಯ, ಎಲ್.ಕೆ. ನಾಯ್ಕ, ಎಂ.ಎಂ. ಸಿದ್ದಲಿಂಗಪ್ಪ, ವೀರಪ್ಪ, ಕೆ. ನಾಗರಾಜ, ಎಂ.ಎಂ. ಸಿದ್ದಲಿಂಗಯ್ಯ, ಕೆ.ಆರ್. ರವೀಂದ್ರ, ನಿವೃತ್ತರ ಸಂಘದ ವಿ. ನಂಜುಂಡೇಶ್ವರ, ಜಿ.ರಂಗಸ್ವಾಮಿ, ಎಚ್. ಸುಗೀರಪ್ಪ, ಜಿ.ಬಿ .ಶಿವಕುಮಾರ, ಎಚ್.ಸಿ. ವೇದಮೂರ್ತಿ  ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X