Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾಯರ್ ಸಾಹಸ; ಭಾರತ ‘ಎ’ ತಂಡ ಜಯಭೇರಿ

ನಾಯರ್ ಸಾಹಸ; ಭಾರತ ‘ಎ’ ತಂಡ ಜಯಭೇರಿ

ಚತುರ್ದಿನ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ22 Aug 2017 11:35 PM IST
share
ನಾಯರ್ ಸಾಹಸ; ಭಾರತ ‘ಎ’ ತಂಡ ಜಯಭೇರಿ

ಜೋಹಾನ್ಸ್‌ಬರ್ಗ್, ಆ.22: ನಾಯಕ ಕರುಣ್ ನಾಯರ್ ಅರ್ಧಶತಕದ(90) ನೆರವಿನಿಂದ ಭಾರತ ‘ಎ’ ತಂಡ ದಕ್ಷಿಣ ಆಫ್ರಿಕ ‘ಎ’ ವಿರುದ್ಧದ ಎರಡನೆ ಚತುರ್ದಿನ ಪಂದ್ಯದಲ್ಲಿ ಆರು ವಿಕೆಟ್‌ಗಳ ಜಯ ಸಾಧಿಸಿದೆ.

ಗೆಲುವಿಗೆ 224 ರನ್ ಗುರಿ ಪಡೆದಿದ್ದ ಭಾರತ ‘ಎ’ ತಂಡ 62.3 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 226 ರನ್ ಗಳಿಸಿತು. ಭಾರತ ಒಂದು ಹಂತದಲ್ಲಿ 55 ರನ್‌ಗೆ 2 ವಿಕೆಟ್ ಕಳೆದುಕೊಂಡು ಕಳಪೆ ಆರಂಭ ಪಡೆದಿತ್ತು.

ಆಗ ಮೂರನೆ ವಿಕೆಟ್‌ಗೆ 74 ರನ್ ಜೊತೆಯಾಟ ನಡೆಸಿದ ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್(55ರನ್, 90 ಎಸೆತ, 6 ಬೌಂಡರಿ) ಹಾಗೂ ನಾಯಕ ನಾಯರ್ ತಂಡವನ್ನು ಆಧರಿಸಿದರು.

ಉತ್ತಮ ಫಾರ್ಮ್ ಮುಂದುವರಿಸಿದ ಸಮರ್ಥ್ ಪಂದ್ಯದಲ್ಲಿ ಸತತ ಎರಡನೆ ಅರ್ಧಶತಕ ಬಾರಿಸಿದರು. ಮೊದಲ ಇನಿಂಗ್ಸ್ ನಲ್ಲಿ 77 ರನ್ ಗಳಿಸಿದ್ದ ಸಮರ್ಥ್ 2ನೆ ಇನಿಂಗ್ಸ್ ನಲ್ಲಿ 55 ರನ್ ಗಳಿಸಿ ಔಟಾದರು.

ಸಮರ್ಥ್ ಔಟಾದ ಬಳಿಕ ಬ್ಯಾಟಿಂಗ್‌ನ್ನು ಮುಂದುವರಿಸಿದ ನಾಯರ್ ನಾಲ್ಕನೆ ವಿಕೆಟ್‌ಗೆ ಅಂಕಿತ್ ಭಾವ್ನೆ ಅವರೊಂದಿಗೆ 93 ರನ್ ಜೊತೆಯಾಟ ನಡೆಸಿದ್ದಾರೆ. ನಾಯರ್ 144 ಎಸೆತಗಳಲ್ಲಿ 13 ಬೌಂಡರಿಗಳ ಸಹಿತ 90 ರನ್ ಗಳಿಸಿ ಫೆಲುಕ್ವಾವೊಗೆ ಔಟಾದರು. ಭಾವ್ನೆ ಅಜೇಯ 32 ರನ್ ಗಳಿಸಿದರು. ಹನುಮ ವಿಹಾರಿ ಬೌಂಡರಿ ಬಾರಿಸುವ ಮೂಲಕ ಭಾರತಕ್ಕೆ ಗೆಲುವು ತಂದರು.

ಇದಕ್ಕೆ ಮೊದಲು ದಕ್ಷಿಣ ಆಫ್ರಿಕ ತಂಡ ಎರಡನೆ ಇನಿಂಗ್ಸ್ ನಲ್ಲಿ 177 ರನ್‌ಗೆ ಆಲೌಟಾಗಿತ್ತು. ಅಂಕಿತ್ ರಾಜ್‌ಪೂತ್(3-15), ಶಹಬಾಝ್ ನದೀಮ್(3-47) ತಲಾ ಮೂರು ವಿಕೆಟ್‌ಗಳನ್ನು ಕಬಳಿಸಿದರು. ಕೃಷ್ಣಪ್ಪ ಗೌತಮ್(2-48)2 ವಿಕೆಟ್ ಪಡೆದರು. ದಕ್ಷಿಣ ಆಫ್ರಿಕದ ಪರ ಆರಂಭಿಕ ಆಟಗಾರ ಸ್ಟೀಫನ್ ಕುಕ್ ಅಜೇಯ 70 ರನ್ ಗಳಿಸಿದರು.

 ದಕ್ಷಿಣ ಆಫ್ರಿಕ ‘ಎ’ ತಂಡ ಮೊದಲ ಇನಿಂಗ್ಸ್‌ನಲ್ಲಿ 322 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಭಾರತ 276 ರನ್ ಗಳಿಸಿತ್ತು. ಮೊದಲ ಇನಿಂಗ್ಸ್‌ನಲ್ಲಿ ದ.ಆಫ್ರಿಕದ ಪರ ಸ್ಟೀಫನ್ ಕುಕ್ 98, ಏಡೆನ್ ಮಾರ್ಕಮ್ 74 ರನ್, ಡೇವಿಡ್ ವಿಲ್ಲರ್ 55 ರನ್ ಗಳಿಸಿದ್ದರು.

ಸಂಕ್ಷಿಪ್ತ ಸ್ಕೋರ್

►ದಕ್ಷಿಣ ಆಫ್ರಿಕ ‘ಎ’ ಮೊದಲ ಇನಿಂಗ್ಸ್: 322/10

►ಭಾರತ ‘ಎ’ ಮೊದಲ ಇನಿಂಗ್ಸ್: 276 ರನ್‌ಗೆ ಆಲೌಟ್

►ದಕ್ಷಿಣ ಆಫ್ರಿಕ ‘ಎ’ ಎರಡನೆ ಇನಿಂಗ್ಸ್: 177/10

►ಭಾರತ ‘ಎ’ ಎರಡನೆ ಇನಿಂಗ್ಸ್: 226/4

(ಕರುಣ್ ನಾಯರ್ 90, ಸಮರ್ಥ್ 55, ಭಾವ್ನೆ ಅಜೇಯ 32, ಪೀಟ್ 2-75)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X