Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜ್ಞಾನೇಂದರ್ ಗೆ ತಪ್ಪಿದ ಕಂಚು

ಜ್ಞಾನೇಂದರ್ ಗೆ ತಪ್ಪಿದ ಕಂಚು

ವಾರ್ತಾಭಾರತಿವಾರ್ತಾಭಾರತಿ22 Aug 2017 11:38 PM IST
share
ಜ್ಞಾನೇಂದರ್ ಗೆ ತಪ್ಪಿದ ಕಂಚು

ಪ್ಯಾರಿಸ್, ಆ.22: ಭಾರತದ ಕುಸ್ತಿಪಟು ಜ್ಞಾನೇಂದರ್ ಇಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಪದಕ ಗೆಲ್ಲುವಲ್ಲಿ ಎಡವಿದ್ದಾರೆ.

 ಇದರೊಂದಿಗೆ ಗ್ರೀಕೋ -ರೋಮನ್ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿ ಪಟುಗಳ ಅಭಿಯಾನ ಕೊನೆಗೊಂಡಿದೆ. ಅವರು ಬರಿಗೈಯಲ್ಲಿ ತವರಿಗೆ ಮರಳುವಂತಾಗಿದೆ.

23ರ ಹರೆಯದ ಜ್ಞಾನೇಂದರ್ ಅವರು ಮೊದಲ ರೆಪೆಚೇಜ್ ಸ್ಪರ್ಧಾ ಕಣದಲ್ಲಿ ಈಜಿಪ್ಟ್ಟ್ ನ ಮುಸ್ತಫ ಹಸನ್ ಮುಹಮ್ಮದ್ ವಿರುದ್ದ 3-1 ಅಂತರದಲ್ಲಿ ಜಯ ಗಳಿಸಿದ್ದರು.

ಎರಡನೆ ಸ್ಪರ್ಧೆಯಲ್ಲಿ ಉಕ್ರೇನ್‌ನ ಡಿಮಿಟ್ರೊ ಸಿಂಬಾಲಿಯುಕ್ ವಿರುದ್ಧ 2-2 ಅಂತರದಲ್ಲಿ ಸಮಬಲ ಸಾಧಿಸಿದರೂ ಜ್ಞಾನೇಂದರ್‌ಗೆ ಕಂಚು ಒಲಿಯಲಿಲ್ಲ. ಡಿಮಿಟ್ರೊ ಕಂಚಿನ ಪದಕಕ್ಕೆ ಕೊರಳೊಡ್ಡಿದರು.

ಇದಕ್ಕೂ ಮೊದಲು ಜ್ಞಾನೇಂದರ್ ಅವರು ಚೀನಾದ ಲಿಬಿನ್ ಡಿಂಗ್ ಅವರನ್ನು ಮಣಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ್ದರು. ಆದರೆ ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಕಝಕಿಸ್ತಾನದ ಮಿರಾಂಬೆಕ್ ಯಿನಾಗುಲಾವ್ ವಿರುದ್ಧ 0-9 ಅಂತರದಲ್ಲಿ ಸೋಲುಂಡರು.

  ಮಿರಾಂಬೆಕ್ ಅವರು ಫೈನಲ್‌ಗೇರಿದ ಹಿನ್ನೆಲೆಯಲ್ಲಿ ಜ್ಞಾನೇಂದರ್ ಅವರಿಗೆ ರೆಪೆಚೇಜ್‌ನಲ್ಲಿ ಕಂಚಿಗಾಗಿ ಸ್ಪರ್ಧಿಸುವ ಅವಕಾಶ ದೊರೆಯಿತು.

ಭಾರತದ ಇತರ ಕುಸ್ತಿ ಪಟುಗಳಾದ ರವೀಂದರ್(66 ಕೆ.ಜಿ), ಹರ್‌ಪ್ರೀತ್ ಸಿಂಗ್(80 ಕೆ.ಜಿ) ಮತ್ತು ನವೀನ್(130 ಕೆ.ಜಿ) ಅವರು ಸೋತು ನಿರ್ಗಮಿಸಿದ್ದಾರೆ.

ರವೀಂದರ್ ಅವರು ಸ್ವೀಡನ್‌ನ ಹುಸಾಮ್ ಒಮಾರೊ ವಿರುದ್ಧ 1-2 ಅಂತರದಲ್ಲಿ , ಹರ್‌ಪ್ರೀತ್ ಅವರು ಕಝಕಿಸ್ತಾನದ ಅಸ್ಖಾತ್ ಡಿಲ್ಮಿಖಾಮೆಡಾವ್ ವಿರುದ್ಧ 1-3 ಅಂತರದಲ್ಲಿ ಮತ್ತು ನವೀನ್ ಅವರು ಜರ್ಮನಿಯ ಎಡ್ವರ್ಡ್ ಪಾಪ್ ವಿರುದ್ಧ 1-2 ಅಂತರದಲ್ಲಿ ಸೋತು ನಿರ್ಗಮಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X