Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಣೆಯ ಹೆಸರಲ್ಲಿ ಸರಕಾರದ ಹಣ...

ಗೋರಕ್ಷಣೆಯ ಹೆಸರಲ್ಲಿ ಸರಕಾರದ ಹಣ ದುರುಪಯೋಗ: ಮಾಯಾವತಿ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Aug 2017 7:02 PM IST
share
ಗೋರಕ್ಷಣೆಯ ಹೆಸರಲ್ಲಿ ಸರಕಾರದ ಹಣ ದುರುಪಯೋಗ: ಮಾಯಾವತಿ ಆರೋಪ

ಲಕ್ನೊ, ಆ.23: ಬಿಜೆಪಿ ಆಡಳಿತದ ರಾಜ್ಯಗಳಾದ ರಾಜಸ್ತಾನ ಮತ್ತು ಛತ್ತೀಸ್‌ಗಢದಲ್ಲಿ ಸರಕಾರಿ ಅನುದಾನಿತ ಗೋಶಾಲೆಗಳಲ್ಲಿ ಹಸುಗಳು ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಟೀಕಿಸಿರುವ ಬಿಎಸ್ಪಿ ನಾಯಕಿ ಮಾಯಾವತಿ, ಗೋರಕ್ಷಣೆಯ ಹೆಸರಲ್ಲಿ ಸರಕಾರದ ಖಜಾನೆಯನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಸರಕಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಮ ಮಂದಿರದಂತೆಯೇ ‘ಗೋಮಾತೆ’ಯನ್ನೂ ರಾಜಕೀಯ, ಕೋಮುವಾರು ಹಾಗೂ ಜಾತೀಯ ವಿಷಯವನ್ನಾಗಿ ಮಾಡಿದ್ದಾರೆ. ಆದರೆ ‘ಗೋ ಸೇವೆ’ಯ ಹೆಸರಲ್ಲಿ ಕ್ರೌರ್ಯ ನಡೆಯುತ್ತಿರುವುದು ಸರಿಯಲ್ಲ ಎಂದು ಮಾಯಾವತಿ ಹೇಳಿದ್ದಾರೆ.

ಬಿಜೆಪಿ ಆಡಳಿತಾವಧಿಯಲ್ಲಿ ಪರಿಸ್ಥಿತಿ ಎಷ್ಟೊಂದು ಹದಗೆಟ್ಟಿದೆ ಎಂದರೆ ಇಲ್ಲಿ ಮಾನವನ ಜೀವಕ್ಕೆ ಬೆಲೆಯೇ ಇಲ್ಲದಂತಾಗಿದೆ. ಈಗ ವ್ಯಾಪಕ ಭ್ರಷ್ಟಾಚಾರದ ಕಾರಣ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸರಕಾರಿ ಅನುದಾನಿತ ಗೋಶಾಲೆಗಳಲ್ಲಿ ದನಗಳೂ ಸಾಯುತ್ತಿವೆ ಎಂದು ದೂರಿದ ಅವರು, ಹಸುಗಳ ಸಾವಿನ ಬಗ್ಗೆ ರಾಜ್ಯ ಸರಕಾರಗಳನ್ನು ಆರೆಸ್ಸೆಸ್ ಯಾಕೆ ಪ್ರಶ್ನಿಸುತ್ತಿಲ್ಲ ಎಂದು ಕೇಳಿದರು. ಗೋರಕ್ಷಣೆ ಕಾನೂನನ್ನು ಪರಿಷ್ಕರಿಸುವ ಮೂಲಕ ಗೋಶಾಲೆಗಳು ಕಸಾಯಿಖಾನೆಗಳಾಗದಂತೆ ನೋಡಿಕೊಳ್ಳಬೇಕು ಹಾಗೂ ಭ್ರಷ್ಟಾಚಾರವನ್ನು ನಿಯಂತ್ರಿಸಬೇಕು ಎಂದವರು ಆಗ್ರಹಿಸಿದರು.

ಹಸುಗಳನ್ನು ವಧಿಸುತ್ತಿದ್ದಾರೆ ಎಂದು ಕಾರಣವೊಡ್ಡಿ ‘ಗೋ ರಕ್ಷಕರು’ ಅಮಾಯಕರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಇದರಿಂದ ದೇಶದಲ್ಲಿ ಭಯ ಮತ್ತು ಭೀತಿಯ ವಾತಾವರಣ ನೆಲೆಸಿದೆ. ಆದರೆ, ಹರ್ಯಾನ, ರಾಜಸ್ತಾನ ಮತ್ತು ಛತ್ತೀಸ್‌ಗಡದಂತಹ ಬಿಜೆಪಿ ಆಡಳಿತದ ರಾಜ್ಯಗಳ ಗೋಶಾಲೆಗಳಲ್ಲಿ ಗೋಮಾತೆಯನ್ನು ಕ್ರೂರರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ. ಸರಕಾರದ ಅನುದಾನವನ್ನು ಭ್ರಷ್ಟರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದವರು ಆರೋಪಿಸಿದರು.

ಛತ್ತೀಸ್‌ಗಡದ ದರ್ಗ್ ಎಂಬಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಮಾಲಕತ್ವದ ಸರಕಾರಿ ಅನುದಾನಿತ ಗೋಶಾಲೆಯಲ್ಲಿ ಮೂರು ದಿನಗಳಲ್ಲಿ 27 ಹಸುಗಳು ಮೃತಪಟ್ಟ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿರುವ ಘಟನೆ ಇತ್ತೀಚೆಗೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X