Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ: ಭಾರತ ಮೂಲದ ಸಿಇಒಗೆ ಜನಾಂಗೀಯ...

ಅಮೆರಿಕ: ಭಾರತ ಮೂಲದ ಸಿಇಒಗೆ ಜನಾಂಗೀಯ ನಿಂದನೆ

‘‘ನೀನೊಬ್ಬ ..... ಭಾರತೀಯ ಹಂದಿ’’ ಎಂದು ನಿಂದಿಸಿದ ಮಹಿಳೆ

ವಾರ್ತಾಭಾರತಿವಾರ್ತಾಭಾರತಿ23 Aug 2017 8:11 PM IST
share
ಅಮೆರಿಕ: ಭಾರತ ಮೂಲದ ಸಿಇಒಗೆ ಜನಾಂಗೀಯ ನಿಂದನೆ

ನ್ಯೂಯಾರ್ಕ್, ಆ. 23: ಶಾರ್ಲಟ್ಸ್‌ವಿಲ್‌ನಲ್ಲಿ ನಡೆದ ಹಿಂಸಾಚಾರದ ಬಳಿಕ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಆರ್ಥಿಕ ಕಾರ್ಯಸೂಚಿಯನ್ನು ತಾನು ಬೆಂಬಲಿಸುವುದಿಲ್ಲ ಎಂದು ಪ್ರತಿಪಾದಿಸಿ ಪತ್ರಿಕೆಯೊಂದರಲ್ಲಿ ಲೇಖನವೊಂದನ್ನು ಬರೆದ ಭಾರತ ಮೂಲದ ಸಿಇಒ ಒಬ್ಬರನ್ನು ಜನಾಂಗೀಯವಾಗಿ ನಿಂದಿಸಲಾಗಿದೆ.

‘‘ಟ್ರಂಪ್‌ರ ಆರ್ಥಿಕ ಕಾರ್ಯಸೂಚಿಯ ಕೆಲವು ಅಂಶಗಳನ್ನು ನಾನು ಬೆಂಬಲಿಸುತ್ತೇನೆ ಎಂಬುದಾಗಿ ಇತ್ತೀಚೆಗೆ ನಾನು ‘ನ್ಯೂಯಾರ್ಕ್ ಟೈಮ್ಸ್’ಗೆ ಹೇಳಿದ್ದೆ. ಆದರೆ, ಶಾರ್ಲಟ್ಸ್‌ವಿಲ್ ಹಿಂಸಾಚಾರದ ಬಳಿಕ, ‘ಡೋ’ ಕಂಪೆನಿಯ ಶೇರುಗಳು 50,000 ಡಾಲರ್ ತಲುಪಿದರೂ, ನಿರುದ್ಯೋಗ 1 ಶೇಕಡಕ್ಕೆ ಇಳಿದರೂ ಮತ್ತು ಒಟ್ಟು ದೇಶಿ ಉತ್ಪನ್ನ 7 ಶೇಕಡದಷ್ಟು ಏರಿಕೆಯಾದರೂ ನಾನು ಟ್ರಂಪ್‌ರನ್ನು ಸಮರ್ಥಿಸುವುದಿಲ್ಲ. ಕೆಲವು ವಿಷಯಗಳು ಆರ್ಥಿಕತೆಯನ್ನೂ ಮೀರುತ್ತವೆ. ತನ್ನ ಹಾಗೆ ಕಾಣದ ಅಮೆರಿಕನ್ನರನ್ನು ದ್ವೇಷಿಸುತ್ತಿರುವಂತೆ ಕಾಣುವ ಅಧ್ಯಕ್ಷರನ್ನು ನಾನು ಉತ್ತಮ ಮನಸ್ಸಿನಿಂದ ಬೆಂಬಲಿಸಲಾರೆ’’ ಎಂಬುದಾಗಿ ಜಿಎಂಎಂ ನಾನ್‌ಸ್ಟಿಕ್ ಕೋಟಿಂಗ್ಸ್ ಕಂಪೆನಿಯ ಸಿಇಒ ರವಿನ್ ಗಾಂಧಿ ‘ಸಿಎನ್‌ಬಿಸಿ’ಯಲ್ಲಿ ಬರೆದಿದ್ದಾರೆ.

ಅದರ ಬಳಿಕ, ಇಮೇಲ್ ಮತ್ತು ಟ್ವಿಟರ್‌ನಲ್ಲಿ ರವಿನ್ ಮೇಲೆ ಜನಾಂಗೀಯ ದಾಳಿ ನಡೆಸಲಾಗಿದೆ. ಓರ್ವ ಮಹಿಳೆಯು ರವೀನ್‌ರನ್ನು ‘‘ನೀನೊಬ್ಬ ..... ಭಾರತೀಯ ಹಂದಿ’’ ಎಂಬುದಾಗಿ ವಾಯ್ಸಿಮೇಲ್‌ನಲ್ಲಿ ನಿಂದಿಸಿದ್ದಾಳೆ. ಅದನ್ನು ರವಿನ್ ‘ಯೂಟ್ಯೂಬ್’ನಲ್ಲಿ ಹಾಕಿದ್ದಾರೆ.

ಆ ಮಹಿಳೆ ಮುಂದುವರಿಯುತ್ತಾ, ‘‘ತೊಟ್ಟಿಯಲ್ಲಿರುವ ನಿನ್ನ ವಸ್ತುಗಳನ್ನು ಹಿಡಿದುಕೊಂಡು ಭಾರತಕ್ಕೆ ವಾಪಸ್ ಹೋಗು. ಅಲ್ಲಿ ಅದನ್ನು ಮಾರಾಟ ಮಾಡು’’ ಎಂದು ಹೇಳುತ್ತಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X