Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸೆವೆಂತ್ ಫ್ಲೀಟ್ ಕಮಾಂಡರ್ ವಜಾ:...

ಸೆವೆಂತ್ ಫ್ಲೀಟ್ ಕಮಾಂಡರ್ ವಜಾ: ಅಪಘಾತದಲ್ಲಿ ನಾಪತ್ತೆಯಾದ 10 ಸೈನಿಕರಿಗಾಗಿ ಶೋಧ

ಅಮೆರಿಕದ ಯುದ್ಧನೌಕೆಗಳ ಸರಣಿ ಅಪಘಾತ

ವಾರ್ತಾಭಾರತಿವಾರ್ತಾಭಾರತಿ23 Aug 2017 11:24 PM IST
share
ಸೆವೆಂತ್ ಫ್ಲೀಟ್ ಕಮಾಂಡರ್ ವಜಾ: ಅಪಘಾತದಲ್ಲಿ ನಾಪತ್ತೆಯಾದ 10 ಸೈನಿಕರಿಗಾಗಿ ಶೋಧ

ವಾಶಿಂಗ್ಟನ್, ಆ. 23: ಏಶ್ಯಾದಲ್ಲಿ ಅಮೆರಿಕದ ಯುದ್ಧನೌಕೆಗಳ ಸರಣಿ ಅಪಘಾತಗಳ ಹಿನ್ನೆಲೆಯಲ್ಲಿ ಅಮೆರಿಕ ನೌಕಾಪಡೆ ಬುಧವಾರ ತನ್ನ ಸೆವೆಂತ್ ಫ್ಲೀಟ್ ಕಮಾಂಡರ್ ವೈಸ್ ಅಡ್ಮಿರಲ್ ಜೋಸೆಫ್ ಆಕಾಯ್ನಿರನ್ನು ವಜಾಗೊಳಿಸಿದೆ.

ಈ ನಡುವೆ, ಇತ್ತೀಚಿನ ಅಪಘಾತದ ಬಳಿಕ ನಾಪತ್ತೆಯಾದ ನೌಕಾಪಡೆಯ 10 ಸೈನಿಕರಿಗಾಗಿ ನಡೆಸಲಾಗುತ್ತಿರುವ ಶೋಧ ಮುಂದುವರಿದಿದೆ. ಸಿಂಗಾಪುರ ಸಮುದ್ರದಲ್ಲಿ ಸೋಮವಾರ ಮುಂಜಾನೆ ಅಮೆರಿಕದ ಯುದ್ಧನೌಕೆ ಯುಎಸ್‌ಎಸ್ ಜಾನ್ ಎಸ್. ಮೆಕೇನ್ ಮತ್ತು ವಾಣಿಜ್ಯ ಹಡಗೊಂದರ ನಡುವೆ ಢಿಕ್ಕಿ ಸಂಭವಿಸಿತ್ತು. ಇದು ಈ ವರ್ಷ ಅಮೆರಿಕ ಪೆಸಿಫಿಕ್ ಫ್ಲೀಟ್‌ನಲ್ಲಿ ನಡೆದ ನಾಲ್ಕನೆ ಪ್ರಮುಖ ಘಟನೆಯಾಗಿದೆ.

‘‘ಸೆವೆಂತ್ ಫ್ಲೀಟ್ ಕಮಾಂಡರ್ ವೈಸ್ ಅಡ್ಮಿರಲ್ ಜೋಸೆಫ್ ಆಕಾಯ್ನಿರ ಸಾಮರ್ಥ್ಯದಲ್ಲಿ ವಿಶ್ವಾಸ ಕಳೆದುಹೋಗಿರುವ ಹಿನ್ನೆಲೆಯಲ್ಲಿ ಅವರನ್ನು ಯುಎಸ್ ಪೆಸಿಫಿಕ್ ಫ್ಲೀಟ್‌ನ ಕಮಾಂಡರ್ ಅಡ್ಮಿರಲ್ ಸ್ಕಾಟ್ ಸ್ವಿಫ್ಟ್ ಇಂದು ಸೇವೆಯಿಂದ ಮುಕ್ತಗೊಳಿಸಿದ್ದಾರೆ’’ ಎಮದು ಅಮೆರಿಕ ನೌಕಾಪಡೆಯು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಆಕಾಯ್ನರನ್ನು ಕರ್ತವ್ಯದಿಂದ ಮುಕ್ತಗೊಳಿಸುವುದಕ್ಕಾಗಿ ಸ್ವಿಫ್ಟ್ ಜಪಾನ್‌ಗೆ ಹೋಗಿದ್ದು, ಸೆವೆಂತ್ ಫ್ಲೀಟ್‌ನ ಉಸ್ತುವಾರಿಯನ್ನು ತಕ್ಷಣ ವಹಿಸಿಕೊಳ್ಳುವಂತೆ ಉಪ ಪೆಸಿಫಿಕ್ ಫ್ಲೀಟ್ ಕಮಾಂಡರ್ ರಿಯರ್ ಅಡ್ಮಿರಲ್ ಫಿಲ್ ಸಾಯರ್‌ಗೆ ಸೂಚಿಸಿದ್ದಾರೆ.

ಸೈಬರ್ ದಾಳಿ ಕಾರಣವೇ?

ಏಶ್ಯದಲ್ಲಿ ಅಮೆರಿಕದ ಯುದ್ಧ ನೌಕೆಗಳು ಪದೇ ಪದೇ ಅಪಘಾತಕ್ಕೆ ಈಡಾಗಲು ಸೈಬರ್ ದಾಳಿಗಳು ಕಾರಣವಾಗಿರಬಹುದೇ ಎಂಬುದನ್ನು ಪರಿಶೀಲಿಸಲು ಅಮೆರಿಕದ ನೌಕಾಪಡೆ ಮುಂದಾಗಿದೆ.

 ಅಮೆರಿಕ ನೌಕಾಪಡೆಯ ಭದ್ರತಾ ವ್ಯವಸ್ಥೆಯನ್ನು ಪರಿಗಣಿಸಿದರೆ, ಇಂಥ ಢಿಕ್ಕಿಯನ್ನು ಹೊರಗಿನಿಂದ ರೂಪಿಸುವುದು ಸಾಧ್ಯವಿಲ್ಲ ಎಂಬುದಾಗಿ ಕೆಲವು ಪರಿಣತರು ಅಭಿಪ್ರಾಯಪಟ್ಟರೆ, ಮಾನವ ಲೋಪಗಳಿಂದಾಗಿ ಮತ್ತು ಕಾಕತಾಳೀಯವಾಗಿ ಇತ್ತೀಚಿನ ಅಪಘಾತಗಳು ಸಂಭವಿಸಿವೆ ಎಂದು ಹೇಳುವುದೂ ಸರಿಯಾದ ವಿವರಣೆಯಾಗುವುದಿಲ್ಲ ಎಂದು ಇತರರು ಹೇಳುತ್ತಾರೆ.

‘‘ಎಲ್ಲ ಸಾಧ್ಯತೆಗಳನ್ನು ನಾವು ಪರಿಶೀಲಿಸುತ್ತಿದ್ದೇವೆ’’ ಎಂದು ಅಮೆರಿಕ ನೌಕಾ ಕಾರ್ಯಾಚರಣೆಗಳ ಮುಖ್ಯಸ್ಥ ಅಡ್ಮಿರಲ್ ಜಾನ್ ರಿಚರ್ಡ್ಸನ್ ಸೋಮವಾರ ಹೇಳಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X