Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಉನ್ಮುಖ್ತ್ ಚಂದ್ ಎಂಬ ಇನ್ನೊಬ್ಬ ವಿರಾಟ್...

ಉನ್ಮುಖ್ತ್ ಚಂದ್ ಎಂಬ ಇನ್ನೊಬ್ಬ ವಿರಾಟ್ ಕೊಹ್ಲಿ ಈಗ ಎಲ್ಲಿದ್ದಾರೆ ?

ವಿಶ್ವಕಪ್ ಗೆದ್ದ ಪ್ರತಿಭೆ

ವಾರ್ತಾಭಾರತಿವಾರ್ತಾಭಾರತಿ25 Aug 2017 11:20 AM IST
share
ಉನ್ಮುಖ್ತ್ ಚಂದ್ ಎಂಬ ಇನ್ನೊಬ್ಬ ವಿರಾಟ್ ಕೊಹ್ಲಿ ಈಗ ಎಲ್ಲಿದ್ದಾರೆ ?

ಹೊಸದಿಲ್ಲಿ, ಆ.25: ಐದು ವರ್ಷಗಳ ಹಿಂದೆ ಭಾರತದ ಕ್ರಿಕೆಟ್ ಓರ್ವ ಹೊಸ ಸ್ಟಾರ್ ಆಟಗಾರನ ಆಗಮನವಾಗಿತ್ತು. ಅವರು ಅಂಡರ್-19 ಕ್ರಿಕೆಟ್ ತಂಡದ ನಾಯಕ ಉನ್ಮುಖ್ತ್ ಚಂದ್. ಅಂಡರ್-19 ವಿಶ್ವಕಪ್ ತಂಡದ ನಾಯಕರಾಗಿದ್ದ ಉನ್ಮುಖ್ತ್ ಚಂದ್ ಆಸ್ಟ್ರೇಲಿಯ ವಿರುದ್ಧದ ಫೈನಲ್‌ನಲ್ಲಿ ಶತಕ ದಾಖಲಿಸಿ ಭಾರತಕ್ಕೆ ವಿಶ್ವಕಪ್ ತಂದುಕೊಡುವಲ್ಲಿ ನೆರವಾಗಿದ್ದರು.

ಆಗಸ್ಟ್ 26, 2012 ರಂದು ಉನ್ಮುಖ್ತ್ ಚಂದ್ ಅಂಡರ್-19 ತಂಡದ ನಾಯಕರಾಗಿ ವಿಶ್ವಕಪ್ ಎತ್ತಿದ ಘಟನೆಗೆ ಐದು ವರ್ಷ ಸಂದಿದೆ. ಆಗ ಉನ್ಮುಖ್ತ್ ಚಂದ್ ಭಾರತದ ಟೆಸ್ಟ್ ಕ್ರಿಕೆಟ್ ತಂಡ ಸೇರಲು ಸಿದ್ಧರಾಗಿದ್ದಾರೆ ಎಂದು ಮಾಜಿ ಕೋಚ್ ಇಯಾನ್ ಚಾಪೆಲ್ ಹೇಳಿದ್ದರು. ಚಂದ್ ಬಳಿಕ ಡಿಲ್ಲಿ, ಉತ್ತರ ವಲಯ ಮತ್ತು ಭಾರತ ‘ಎ’ ತಂಡದ ನಾಯಕರಾದರು. ಒಮ್ಮೆಲೇ ಯುವ ಸ್ಟಾರ್ ಕ್ರಿಕೆಟಿಗನಾಗಿ ಗುರುತಿಸಲ್ಪಟ್ಟ ಉನ್ಮುಖ್ತ್ ಚಂದ್ ಬಳಿಕ ಸತತ ವೈಫಲ್ಯದ ಕಾರಣದಿಂದಾಗಿ ನಿಧಾನವಾಗಿ ತೆರೆಯ ಮರೆಗೆ ಸರಿದರು. ದೇಶಿಯ ಕ್ರಿಕೆಟ್‌ನಲ್ಲಿ ಸ್ಥಾನ ಕಳೆದುಕೊಂಡರು. ದಿಲ್ಲಿ ರಣಜಿ ತಂಡದಲ್ಲಿ ಅವರಿಗೆ ಅವಕಾಶ ಕೈತಪ್ಪಿತು. ವಿವಿಧ ಮಾದರಿಯ ಕ್ರಿಕೆಟ್‌ಗೆ ಹೊಂದಿಕೊಳ್ಳಲಾಗದೆ ಉನ್ಮುಖ್ತ್ ಚಂದ್ ವೈಫಲ್ಯ ಅನುಭವಿಸಿದ್ದಾರೆ. ಉನ್ಮುಖ್ತ್ ಚಂದ್ ಅವರಂತೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಂಡರ್ 19 ತಂಡವನ್ನು ನಾಯಕರಾಗಿ ಮುನ್ನಡೆಸಿದ್ದರು. ಕೊಹ್ಲಿಯಂತೆ ಅವರಂತೆ ಉನ್ಮುಖ್ತ್ ಚಂದ್ ಅಗ್ರ ಸರದಿಯ ಬ್ಯಾಟ್ಸ್‌ಮನ್ ಆಗಿದ್ದಾರೆ. ಅದರೆ ಕೊಹ್ಲಿ ದಾರಿಯಲ್ಲಿ ಚಂದ್‌ಗೆ ಮುನ್ನಡೆಯಲು ಸಾಧ್ಯವಾಗಲಿಲ್ಲ.

 ಕೊಹ್ಲಿ 2008ರಲ್ಲಿ ಅಂಡರ್ 19 ವಿಶ್ವಕಪ್ ಜಯಿಸಿದ ಬೆನ್ನೆಲ್ಲೆ ಭಾರತದ ಏಕದಿನ ಕ್ರಿಕೆಟ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದರು. 2011ರಲ್ಲಿ ಟೆಸ್ಟ್ ಕ್ರಿಕೆಟ್ ಪ್ರವೇಶಿಸಿದರು.2016ರಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕರಾದರು. 9 ವರ್ಷಗಳ ಅವಧಿಯಲ್ಲಿ ಅವರು ವಿಶ್ವ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ವಿಶ್ವದ ನಂ.1 ಬ್ಯಾಟ್ಸ್‌ಮನ್ ಆಗಿರುವ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 13,000 ರನ್ ಮತ್ತು 45 ಶತಕ ದಾಖಲಿಸಿದ್ದಾರೆ. ಕೊಹ್ಲಿ ಅವರಂತೆ ಅಂಡರ್ 19 ವಿಶ್ವಕಪ್ ತಂಡದ ನಾಯಕ ಚಂದ್‌ಗೆ ರಣಜಿ ಟ್ರೋಫಿ ತಂಡದಲ್ಲಿ ಅವಕಾಶ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.ಐಪಿಎಲ್‌ನಲ್ಲೂ ಅವರು ಯಾರಿಗೂ ಬೇಡವಾಗಿದ್ದಾರೆ ಇನ್ನೂ 24ರ ಹರೆಯದ ಕ್ರಿಕೆಟಿಗ ಉನ್ಮುಖ್ತ್ ಚಂದ್ ಕ್ರಿಕೆಟ್‌ನಲ್ಲಿ ಮಿಂಚಲು ಮತ್ತೆ ಹೋರಾಟ ನಡೆಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X