Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿಲನ್ ನ ನಿರೀಕ್ಷೆಯಲ್ಲಿ ಮೊಲಿವುಡ್

ವಿಲನ್ ನ ನಿರೀಕ್ಷೆಯಲ್ಲಿ ಮೊಲಿವುಡ್

ವಾರ್ತಾಭಾರತಿವಾರ್ತಾಭಾರತಿ25 Aug 2017 4:40 PM IST
share
ವಿಲನ್  ನ ನಿರೀಕ್ಷೆಯಲ್ಲಿ ಮೊಲಿವುಡ್

ಮೋಹನ್‌ಲಾಲ್ ನಾಯಕನಾಗಿ ಅಭಿನಯಿಸಿರುವ ‘ವಿಲನ್’ ಚಿತ್ರದ ಬಿಡುಗಡೆಯನ್ನೇ ಮಲಯಾಳಂ ಚಿತ್ರರಂಗ ಕಾತರದಿಂದ ಎದುರು ನೋಡುತ್ತಿದೆ. ಮಾಡಂಬಿ, ಗ್ರಾಂಡ್‌ಮಾಸ್ಟರ್ ಹಾಗೂ ಮಿ.ಫ್ರಾಡ್ ಚಿತ್ರದ ಬಳಿಕ ಲಾಲೇಟನ್ ಹಾಗೂ ಬಿ.ಉಣ್ಣಿಕೃಷ್ಣನ್ ಕಾಂಬಿನೇಶನ್‌ನಲ್ಲಿ ನಿರ್ಮಾಣಗೊಂಡ ನಾಲ್ಕನೆ ಚಿತ್ರ ಇದಾಗಿದೆ.

ಭಜರಂಗಿ ಭಾಯ್‌ಜಾನ್ ಚಿತ್ರದ ಮೂಲಕ ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸ್ಯಾಂಡಲ್‌ವುಡ್ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಈ ಚಿತ್ರದ ಮೂಲಕ ಮೊಲಿವುಡ್‌ನಲ್ಲಿಯೂ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈವರೆಗೂ ವಿಲನ್ ಚಿತ್ರದ ಕಥೆಯ ಬಗ್ಗೆ ಚಿತ್ರತಂಡ ಭಾರೀ ಗೌಪ್ಯತೆಯನ್ನು ಪಾಲಿಸುತ್ತಾ ಬಂದಿತ್ತು. ಆದರೆ ಈಗ ಕೇಳಿಬರುತ್ತಿರುವ ವದಂತಿಗಳನ್ನು ನಂಬುವುದಾದರೆ, ಈ ಚಿತ್ರವು ಎಂಟು ಮಕ್ಕಳ ನಿಗೂಢ ಸಾವಿನ ಸುತ್ತ ಹೆಣೆಯಲಾದ ಕಥಾವಸ್ತುವನ್ನು ಹೊಂದಿದೆ. ವಿಲನ್‌ನಲ್ಲಿ ಮೋಹನ್‌ಲಾಲ್, ಮಕ್ಕಳ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುವ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರಂತೆ. ಈ ಚಿತ್ರದ ಮೂಲಕ ತಮಿಳು ನಟ ವಿಶಾಲ್, ಮಲಯಾಳಂ ಚಿತ್ರರಂಗ ಪ್ರವೇಶಿಸಿದ್ದಾರೆ. ಚಿತ್ರದಲ್ಲಿ ಅವರದು ನೆಗೆಟಿವ್ ಶೇಡ್ ಇರುವ ಪಾತ್ರವಂತೆ. ಮಲಯಾಳಂನ ಜನಪ್ರಿಯ ನಟ ಮಂಜುವಾರಿಯರ್ ಪೋಷಕ ನಟಿಯಾಗಿ ಅಭಿನಯಿಸಿರುವ ವಿಲನ್‌ಗೆ ಹಂಸಿಕಾ ಮೋಟ್ವಾನಿ ನಾಯಕಿ. ಅಂದ ಹಾಗೆ ಹಂಸಿಕಾಗೂ ಇದು ಚೊಚ್ಚಲ ಮಲಯಾಳಂ ಚಿತ್ರ.

ವಿಲನ್ ಅತ್ಯಾಧುನಿಕ 8ಕೆ ತಂತ್ರಜ್ಞಾನದಲ್ಲಿ ನಿರ್ಮಾಣಗೊಂಡಿರುವ ಪ್ರಪ್ರಥಮ ಭಾರತೀಯ ಚಿತ್ರವೆಂಬ ಹೆಗ್ಗಳಿಕೆಯನ್ನು ಕೂಡಾ ಪಡೆದುಕೊಂಡಿದೆ. ತೆಲುಗು ನಟಿ ರಾಶಿಖನ್ನಾ ಪೊಲೀಸ್ ಆಫೀಸರ್ ಆಗಿ ಮಿಂಚಲಿದ್ದಾರೆ. ಒಟ್ಟಿನಲ್ಲಿ ಖ್ಯಾತ ನಟ,ನಟಯರ ಸಂಗಮವಾದ ವಿಲನ್ ಮಾಲಿವುಡ್‌ನಲ್ಲಿ ಹೊಸ ಸಂಚಲನ ಸೃಷ್ಟಿಸಿರುವುದಂತೂ ನಿಜ. ಎಲ್ಲವೂ ಸರಿಹೋದಲ್ಲಿ ಚಿತ್ರ ಅಕ್ಟೋಬರ್‌ನಲ್ಲಿ ಬಿಡುಗಡೆಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X