Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರಾಧಿಕಾ ಪಂಡಿತ್ ಬೆಳ್ಳಿತೆರೆಗೆ ರೀಎಂಟ್ರಿ

ರಾಧಿಕಾ ಪಂಡಿತ್ ಬೆಳ್ಳಿತೆರೆಗೆ ರೀಎಂಟ್ರಿ

ವಾರ್ತಾಭಾರತಿವಾರ್ತಾಭಾರತಿ25 Aug 2017 5:20 PM IST
share
ರಾಧಿಕಾ ಪಂಡಿತ್ ಬೆಳ್ಳಿತೆರೆಗೆ ರೀಎಂಟ್ರಿ

ರಾಕಿಂಗ್‌ಸ್ಟಾರ್ ಯಶ್ ಜೊತೆ ವಿವಾಹವಾಗಿ, ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ರಾಧಿಕಾ ಪಂಡಿತ್ ಚಿತ್ರರಂಗದಿಂದ ತುಸು ಬ್ರೇಕ್ ಪಡೆದುಕೊಂಡಿದ್ದರು. ರಾಧಿಕಾಪಂಡಿತ್, ಯಶ್ ಹಸೆಮಣೆಯೇರಿ ಒಂದು ವರ್ಷವೇ ಕಳೆದಿದೆ. ಈ ಅವಧಿಯಲ್ಲಿ ರಾಧಿಕಾ ಚಿತ್ರದಲ್ಲಿ ನಟಿಸದಿರುವುದು ಆಕೆಯ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಆದರೆ ಈಗ ರಾಧಿಕಾ ಅವರಿಗೊಂದು ಸಿಹಿಸುದ್ದಿ ನೀಡಿದ್ದಾರೆ. ಸದ್ಯದಲ್ಲೇ ಆಕೆ ಸ್ಯಾಂಡಲ್‌ವುಡ್‌ಗೆ ರೀಎಂಟ್ರಿ ಕೊಡಲಿದ್ದಾರೆ. ಇತ್ತೀಚೆಗೆ ಆಕೆ ಚಿತ್ರಕಥೆಯೊಂದನ್ನು ಓದಿದ್ದು, ನಟಿಸಲು ಗ್ರೀನ್‌ಸಿಗ್ನಲ್ ಕೊಟ್ಟಿದ್ದಾರೆ.

ಮಣಿರತ್ನಂ ಅವರ ನಿರ್ದೇಶನದ ಗರಡಿಯಲ್ಲಿ ಪಳಗಿರುವ ಪ್ರಿಯಾ ಆ್ಯಕ್ಷನ್ ಕಟ್ ಹೇಳಲಿರುವ ಚಿತ್ರದಲ್ಲಿ ರಾಧಿಕಾ ನಟಿಸಲಿದ್ದಾರೆ. ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದುಬರದಿದ್ದರೂ, ರಂಗಿತರಂಗ ಖ್ಯಾತಿಯ ನಿರೂಪ್ ಭಂಡಾರಿ ಚಿತ್ರದ ನಾಯಕನೆಂಬುದು ಖಚಿತವಾಗಿದೆ. ಇನ್ನೂ ಹೆಸರಿಡದ ಈ ಚಿತ್ರವನ್ನು ರಾಕ್‌ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದು, ಸೆಪ್ಟಂಬರ್‌ನಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದೆ.

ಅಂದಹಾಗೆ ರಾಧಿಕಾಗೆ ಇಷ್ಟು ಹೊತ್ತು ಚಿತ್ರದಲ್ಲಿ ನಟಿಸಲು ಮನಸ್ಸಿರಲಿಲ್ಲ ವೆಂದಲ್ಲ. ಹಾಗೆ ಹೇಳುವುದಾದರೆ ಆಕೆ ಈ ಒಂದು ವರ್ಷದಲ್ಲಿ ಏನಿಲ್ಲವೆಂದರೂ 20 ಸ್ಕ್ರಿಪ್ಟ್‌ಗಳನ್ನು ಓದಿದ್ದಾರೆ. ಆದರೆ ಅವ್ಯಾವುದೂ ಹಿಡಿಸದ ಕಾರಣ ಆಕೆ ನಟಿಸಲು ಹಿಂದೇಟು ಹಾಕಿದ್ದರು. ವಿವಾಹಕ್ಕೂ ಮೊದಲೇ ರಾಧಿಕಾ ತುಂಬಾ ಚ್ಯೂಸಿ ನಟಿಯಾಗಿದ್ದು, ಒಳ್ಳೆಯ ಕಥಾವಸ್ತುವಿದ್ದ ಚಿತ್ರಗಳಿಗೆ ಮಾತ್ರವೇ ಓ.ಕೆ. ಅನ್ನುತ್ತಿದ್ದರು. ಮದುವೆಯ ನಂತರವೂ ಅದನ್ನೇ ರೂಢಿಸಿಕೊಂಡು ಹೋಗಲು ಆಕೆ ನಿರ್ಧರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X