Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಮರ ನೇತೃತ್ವದಲ್ಲಿ ಹಿಂದೂ ಯುವತಿಗೆ...

ಮುಸ್ಲಿಮರ ನೇತೃತ್ವದಲ್ಲಿ ಹಿಂದೂ ಯುವತಿಗೆ ಕಂಕಣ ಭಾಗ್ಯ

ಬಡ ಯುವತಿಯ ವಿವಾಹದಲ್ಲಿ ಸೌಹಾರ್ದತೆ ಮೆರೆದ ಗ್ರಾಮಸ್ಥರು

ವಾರ್ತಾಭಾರತಿವಾರ್ತಾಭಾರತಿ25 Aug 2017 5:43 PM IST
share
ಮುಸ್ಲಿಮರ ನೇತೃತ್ವದಲ್ಲಿ ಹಿಂದೂ ಯುವತಿಗೆ ಕಂಕಣ ಭಾಗ್ಯ

ಉಡುಪಿ, ಆ.25: ಮಲ್ಲಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮುಹಮ್ಮದ್ ಸಾದಿಕ್ ದಿನಾರ್ ನೇತೃತ್ವದಲ್ಲಿ ಸರ್ವಧರ್ಮೀಯರು ಅನಾಥೆ ಹಾಗೂ ಬಡ ಹಿಂದೂ ಯುವತಿಗೆ ವಿವಾಹ ನಡೆಸಿಕೊಡುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ.

ಬಾಲ್ಯದಲ್ಲೇ ತಂದೆ ತಾಯಿಯನ್ನು ಕಳೆದುಕೊಂಡು ಅನಾಥೆಯಾಗಿ ಪಕೀರಣ ಕಟ್ಟೆಯಲ್ಲಿರುವ ದೊಡ್ಡಮ್ಮ ಮೋಹಿಣಿ ಆಶ್ರಯದಲ್ಲಿ ಬೆಳೆದಿದ್ದ ದಿವ್ಯಾರಿಗೆ ಮನೆಯವರು ಹುಡುಗ ಹುಡುಕಲು ಶ್ರಮಿಸುತ್ತಿದ್ದರು. ಆದರೆ ಬಡತನದ ಕಾರಣದಿಂದ ಅದು ಸಾಧ್ಯವಾಗುತ್ತಿರಲಿಲ್ಲ. ಈ ಮಧ್ಯೆ ಮೋಹಿಣಿಯವರ ನೆರೆಮನೆಯ ಕೈರುನ್ನೀಸಾ, ಪಣಿಯೂರಿನ ಮಂಜುನಾಥ ಎಂಬ ಹುಡಗನನ್ನು ದಿವ್ಯಾರಿಗೆ ಮದುವೆ ಮಾಡಿಸುವ ಬಗ್ಗೆ ಮನೆಯವರಲ್ಲಿ ತಿಳಿಸಿದ್ದರು. ಈ ಬಗ್ಗೆ ಮಾತುಕತೆ ನಡೆಸಿ ಹುಡುಗ ಒಪ್ಪಿಗೆಯಾಗಿ ವಿವಾಹಕ್ಕೆ ದಿನಾಂಕ ನಿಗದಿ ಪಡಿಸಲಾಗಿತ್ತು.

ಆರ್ಥಿಕ ಸಮಸ್ಯೆಯಿಂದ ದಿವ್ಯಾ ರಿಜಿಸ್ಟ್ರಾರ್ ವಿವಾಹಕ್ಕೆ ನಿರ್ಧಾರ ಮಾಡಿದ್ದರು. ಇದಕ್ಕೆ ಗಂಡಿನ ಕಡೆಯವರು ಕೂಡ ಒಪ್ಪಿದ್ದರು. ಆದರೆ ದಿವ್ಯಾಳ ದೊಡ್ಡಮ್ಮಗೆ ಆಕೆಯ ಮದುವೆ ರಿಜಿಸ್ಟ್ರಾರ್ ಮಾಡಲು ಇಷ್ಟ ಇರಲಿಲ್ಲ. ಅದಕ್ಕೆ ಅವರು ಮಲ್ಲಾರು ಗ್ರಾ.ಪಂ. ಮಾಜಿ ಅಧ್ಯಕ್ಷ ಸಾದಿಕ್ ಅವರನ್ನು ಸಂಪರ್ಕಿಸಿ ಈ ವಿಚಾರ ತಿಳಿಸಿದರು. ಇದಕ್ಕೆ ಒಪ್ಪಿದ ಸಾದಿಕ್ ಜೊತೆ ನಝೀರ್ ಕೊಂಬಗುಡ್ಡೆ, ಲುತ್ಫುಲ್ಲಾ ಮಲ್ಲಾರು, ಸುಧಾಕರ್ ಶೆಟ್ಟಿ, ರಶೀದ್ ಫಕೀರಣಕಟ್ಟೆ, ಲೀಲಾಧರ್ ಶೆಟ್ಟಿ, ಶಭೀ ಅಹ್ಮದ್, ದಿವಾಕರ್ ಶೆಟ್ಟಿ ಜೊತೆ ಸೇರಿದರು.

ಸಾದಿಕ್ ತನ್ನ ಮನೆಯಲ್ಲೇ ವಿವಾಹ ನಡೆಸಲು ದಿವ್ಯಾಳ ಮನೆಯವರಿಗೆ ತಿಳಿಸಿದ್ದರು. ಆದರೆ ಅನಿವಾಸಿ ಭಾರತೀಯ ಉದ್ಯಮಿ ಶೇಖರ್ ಶೆಟ್ಟಿ ಕಳತ್ತೂರು ಚಂದ್ರನಗರದಲ್ಲಿರುವ ತನ್ನ ಸಭಾಭವನದಲ್ಲಿ ಉಚಿತವಾಗಿ ವಿವಾಹ ಸಮಾರಂಭ ನಡೆಸಲು ಹೇಳಿದರು. ಹೀಗೆ ಆ. 24ರಂದು ವಿವಾಹ ಸಮಾರಂಭ ನಡೆಯಿತು. ಇದಕ್ಕೆ ಶಾಸಕ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಸಹಿತ ಗಣ್ಯರು ಸಾಕ್ಷಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X