Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಜ್ಪೆ: 'ಗುಂಪು ಹಿಂಸೆಯನ್ನು...

ಬಜ್ಪೆ: 'ಗುಂಪು ಹಿಂಸೆಯನ್ನು ಪ್ರತಿರೋಧಿಸೋಣ' ಮಾನವ ಸರಪಳಿ

ವಾರ್ತಾಭಾರತಿವಾರ್ತಾಭಾರತಿ25 Aug 2017 9:03 PM IST
share
ಬಜ್ಪೆ: ಗುಂಪು ಹಿಂಸೆಯನ್ನು ಪ್ರತಿರೋಧಿಸೋಣ ಮಾನವ ಸರಪಳಿ

ಮಂಗಳೂರು, ಆ. 25: ಗೋ ರಕ್ಷಣೆ ಹೆಸರಲ್ಲಿ ‌ನಡೆಯುವ ಗುಂಪು ಹತ್ಯೆಯನ್ನು ವಿರೋಧಿಸಿ ರಾಷ್ಟ್ರಾದ್ಯಂತ ಏಕ ಕಾಲದಲ್ಲಿ ನಡೆದ 'ಮನೆಯಿಂದ ಹೊರಗೆ ಬನ್ನಿ' ಮಾನವ ಸರಪಳಿ ಕಾರ್ಯಕ್ರಮವು ಬಜ್ಪೆ ಡಿವಿಷನ್ ವ್ಯಾಪ್ತಿಯ ಮೂರು ಮಸೀದಿಗಳಲ್ಲಿ ನಡೆಯಿತು.

ಮಾನವ ಸರಪಳಿಯ ಬಳಿಕ ಬಜ್ಪೆ ಎಂಜೆಎಂ ಮಸೀದಿ ಎದುರುಗಡೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ಇರ್ಷಾದ್ ಬಜ್ಪೆ ಸ್ವಾಗತಿಸಿದರು. ಮುಹಮ್ಮದ್ ಇಕ್ಬಾಲ್ ಸಮಾರೋಪ ಭಾಷಣ ಮಾಡಿದರು. ಸ್ವಾಗತ ಸಮಿತಿ ಸಂಚಾಲಕ ಸನಾವುಲ್ಲಾ ಈ ಸಂದರ್ಭ ಉಪಸ್ಥಿತರಿದ್ದರು.

ಜೋಕಟ್ಟೆಯಲ್ಲಿ ಮುಹಿಯುದ್ದೀನ್ ಹೊಸ ಜುಮಾ ಮಸೀದಿ ಎದುರುಗಡೆಯ ಮುಖ್ಯ ರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಕೆ. ಅಶ್ರಫ್ ಸ್ವಾಗತಿಸಿ, ಜಮಾಲ್ ಜೋಕಟ್ಟೆ ಸಮಾರೋಪ ಭಾಷಣ ಮಾಡಿದರು. ಏರಿಯಾ ಅಧ್ಯಕ್ಷ ಮುಹಮ್ಮದ್ ಸಾದಿಕ್, ಕಾರ್ಯದರ್ಶಿ ಇಮ್ತಿಯಾಝ್ ಉಪಸ್ಥಿತರಿದ್ದರು.

ಕಾವೂರಿನ ಎಂ.ಜೆ.ಎಂ.ಜುಮಾ ಮಸೀದಿಯ ಎದುರು ಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನವಾಝ್ ಕಾವೂರು ಸಮಾರೋಪ ಭಾಷಣ ಮಾಡಿದರು. ಮೂರು ಕಡೆಗಳಲ್ಲಿ ನಡೆದ ಮಾನವ ಸರಪಳಿಯಲ್ಲಿ ಸಾವಿರಾರು ಮಂದಿ ಭಾಗವಹಿಸಿದರು.

ಮಾನವ ಸರಪಳಿಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು 'ಮಾನವೀಯತೆಗಾಗಿ ಒಂದಾಗೋಣ, ಭಾರತ ಲಿಂಚಿಸ್ತಾನ್ ಆಗುವುದನ್ನು ತಡೆಯೋಣ, ಗುಂಪು ಹತ್ಯೆಯನ್ನು ಕೊನೆಗೊಳಿಸೋಣ, ಅಮಾಯಕ ಜೀವಗಳನ್ನು ರಕ್ಷಿಸೋಣ, ಒಗ್ಗೂಡಿ ಪ್ರತಿರೋಧಿಸೋಣ, ನ್ಯಾಯಾಲಯಗಳ ಕಣ್ಣು ತೆರೆಸೋಣ, ಗೋ ರಾಜಕೀಯವನ್ನು ತಡೆಯೋಣ" ಎಂಬ ಭಿತ್ತಿ ಪತ್ರಗಳನ್ನು ಹಿಡಿದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸಂದರ್ಭ  ಮಾನವ ಸರಪಳಿಯಲ್ಲಿ ಭಾಗವಹಿಸಿದವರು ಗುಂಪು ಹತ್ಯೆಯಿಂದ ಹತ್ಯೆಗೈಯ್ಯಲ್ಪಟ್ಟ ಅಮಾಯಕರ ಚಿತ್ರಗಳನ್ನು ಮುಖವಾಡಗಳನ್ನಾಗಿಸಿ ಅವರ ಹತ್ಯೆಗಳನ್ನು ಜನರು ಸ್ಮರಿಸುವಂತೆ ಮಾಡಿದ್ದು ವಿಶೇಷವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X