Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಡಾಡಿ ದನಗಳನ್ನು ಕಟ್ಟಿ ಸಾಕಲು ದನದ...

ಬಿಡಾಡಿ ದನಗಳನ್ನು ಕಟ್ಟಿ ಸಾಕಲು ದನದ ಮಾಲಿಕರಿಗೆ ಗ್ರಾಪಂ ಮನವಿ

ವಾರ್ತಾಭಾರತಿವಾರ್ತಾಭಾರತಿ26 Aug 2017 5:26 PM IST
share
ಬಿಡಾಡಿ ದನಗಳನ್ನು ಕಟ್ಟಿ ಸಾಕಲು ದನದ ಮಾಲಿಕರಿಗೆ ಗ್ರಾಪಂ ಮನವಿ

ಬಣಕಲ್, ಆ.26: ಕೊಟ್ಟಿಗೆಹಾರದ ಸುತ್ತಮುತ್ತ ಪ್ಲಾಸ್ಟಿಕ್ ತ್ಯಾಜ್ಯಗಳ ರಾಶಿಯು ಅಲ್ಲಲ್ಲಿ ಕಾಣುತ್ತಿದ್ದು ಗೋವುಗಳು ಅದನ್ನು ತಿಂದು ಹೊಟ್ಟೆ ಬಾಧೆ ತಲೆದೋರಿ ಸಾವನ್ನಪ್ಪುತ್ತಿರುವ ಘಟನೆ ಕೊಟ್ಟಿಗೆಹಾರದ ಖಾಸಗಿ ಬಸ್ ನಿಲ್ದಾಣದಲ್ಲಿ ಸಂಭವಿಸಿದೆ.

 ಬಿಡಾಡಿ ದನಗಳು ಇತ್ತೀಚೆಗೆ ಕೊಟ್ಟಿಗೆಹಾರದ ಸುತ್ತಮುತ್ತ ಸುತ್ತಾಡುತ್ತಿದ್ದು, ರಸ್ತೆ ಬದಿಯ ಪ್ಲಾಸ್ಟಿಕ್ ತಿಂದು ರೋಗಪೀಡಿತವಾಗುತ್ತಿವೆ. ಪ್ಲಾಸ್ಟಿಕ್‍ನಂತಹ ವಸ್ತು ಕರಗದೇ ಅಲ್ಲಲ್ಲಿ ಬಿಸಾಕಿದ ತಿಂಡಿಯ ಪ್ಲಾಸ್ಟಿಕ್ ಪೊಟ್ಟಣಗಳು ಹಾಗೂ ಇನ್ನಿತರೆ ಪ್ಲಾಸ್ಟಿಕ್ ವಸ್ತುಗಳು ಮಣ್ಣು ಸೇರುತ್ತಿದ್ದು ಕೊಟ್ಟಿಗೆಹಾರದಲ್ಲಿ ಖಾಸಗಿ ಬಸ್ ನಿಲ್ದಾಣಕ್ಕೆ ಸಮೀಪದಲ್ಲಿ ಕಸದ ರಾಶಿಯೇ ಇದೆ.

ದನಗಳ ಮಾಲಿಕರು ದನಗಳನ್ನು ಕಟ್ಟಿ ಹಾಕಿ ಸಾಕುವ ಗೋಜಿಗೆ ಹೋಗದೇ ಅವುಗಳು ಬಿಡಾಡಿ ದನಗಳಾಗಿ ರಸ್ತೆಗಳಲ್ಲಿ ಸಾಗಿ ಪೇಟೆಗಳಲ್ಲಿ ಸುತ್ತಾಡುತ್ತಿರುವುದು ದನಗಳ ಮಾರಣ ಹೋಮಕ್ಕೆ ಪ್ಲಾಸ್ಟಿಕ್ ಎಂಬ ಮಾರಕ ವಸ್ತು ದನಗಳ ಹೊಟ್ಟೆಗೆ ಸೇರಲು ಕಾರಣವಾಗುತ್ತಿದೆ. ಇತ್ತೀಚೆಗೆ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿ ದನವೊಂದು ಕೊಟ್ಟಿಗೆಹಾರದ ಖಾಸಗಿ ಬಸ್ ನಿಲ್ದಾಣದಲ್ಲಿ ಹೊಟ್ಟೆ ಉಬ್ಬಿ ಪ್ಲಾಸ್ಟಿಕ್ ತ್ಯಾಜ್ಯ ಹೊಟ್ಟೆಯಲ್ಲಿ ಕರಗದೇ ಉಸಿರಾಟದಲ್ಲಿ ತೊಂದರೆ ಕಂಡು ಕೆಲವು ಹೊತ್ತಿನ ನಂತರ ಅಸು ನೀಗಿದೆ.

ಬಣಕಲ್ ಪಶು ವೈಧ್ಯಾಧಿಕಾರಿ ಅಝೀಝ್ ಕೊಟ್ಟಿಗೆಹಾರಕ್ಕೆ ಬಂದು ದನಕ್ಕೆ ಚಿಕಿತ್ಸೆ ನೀಡಿದರಾದರೂ ದನವು ಪ್ಲಾಸ್ಟಿಕ್ ತಿಂದಿದ್ದು ಕರುಳಿಗೆ ಸುತ್ತಿ ಕರಗದೇ ದನ ಸಾಯುವ ಸ್ಥಿತಿಯಲ್ಲಿರುವುದು ಕಂಡು ಬಂತು. ಹೊಟ್ಟೆ ಉಬ್ಬುವಿಕೆ ಇಳಿಕೆಗಾಗಿ ಚುಚ್ಚು ಮದ್ದು ನೀಡಿದ್ದು ದನವು ಕೊನೆಯ ಸಾವಿನ ಘಳಿಗೆಯಲ್ಲಿದೆ ಎಂದು ವೈದ್ಯರು ತಿಳಿಸಿದರು.

“ದನದ ಮಾಲೀಕರು ತಮ್ಮ ತಮ್ಮ ದನಗಳನ್ನು ರಸ್ತೆಗೆ ಬಿಡದೇ ನಿಗಾ ವಹಿಸಬೇಕು. ಗ್ರಾಪಂ ವತಿಯಿಂದ ಕಸದ ವ್ಯವಸ್ಥೆಯು ವಾರಕೊಮ್ಮೆ ಕಸವನ್ನು ದೂರಕ್ಕೆ ಎಸೆಯಲಾಗುತ್ತದೆ. ವರ್ತಕರು ಅಂಗಡಿಯ ಪ್ಲಾಸ್ಟಿಕ್ ತರಹದ ಕಸವನ್ನು ಹೊರಗಡೆ ಬಿಸಾಕದೇ ಜಾನುವಾರುಗಳ ಪ್ರಾಣ ಉಳಿಸಲು ಶ್ರಮಿಸಬೇಕು. ಪ್ಲಾಸ್ಟಿಕ್ ತರದ ತ್ಯಾಜ್ಯವಿದ್ದರೆ ಅದನ್ನು ವಿಂಗಡನೆ ಮಾಡಿ ವಾರಕೊಮ್ಮೆ ಸ್ವಚ್ಚಮಾಡುವ ಕಾರ್ಮಿಕರಿಗೆ ನೀಡಿ ಸಹಕರಿಸಬೇಕು. ಬಿಡಾಡಿ ದನಗಳ ಹಾವಳಿ ಪೇಟೆಗಳಲ್ಲಿ ಹೆಚ್ಚಾಗುತ್ತಿದ್ದು ಅದನ್ನು ತಡೆಯಲು ದನದ ಮಾಲಿಕರು ತಮ್ಮ ದನದ ನಿಗಾವಹಿಸುವುದು ಅಗತ್ಯವಾಗಿದೆ.”

- ವೇಣುಗೋಪಾಲ್ ಪೈ, ಕಾರ್ಯಧರ್ಶಿ, ವರ್ತಕರ ಸಂಘ,ಕೊಟ್ಟಿಗೆಹಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X