Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಧಾರ್ ಮಾಹಿತಿ ಅಮೆರಿಕದ ಗುಪ್ತಚರ ಸಂಸ್ಥೆ...

ಆಧಾರ್ ಮಾಹಿತಿ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎಗೆ ಸೋರಿಕೆ ?

ವಿಕಿಲೀಕ್ಸ್ ಹೇಳಿಕೆ; ಭಾರತದ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ26 Aug 2017 5:59 PM IST
share
ಆಧಾರ್ ಮಾಹಿತಿ ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎಗೆ ಸೋರಿಕೆ ?

 ಚೆನ್ನೈ, ಆ.26: ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ‘ಕ್ರಾಸ್‌ಮ್ಯಾಚ್ ಟೆಕ್ನಾಲಜೀಸ್’ ರಚಿಸಿರುವ ಸಾಧನಗಳನ್ನು ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ಸೈಬರ್ ಗೂಢಚಾರಿಕೆಗೆ ಬಳಸುತ್ತಿದ್ದು ಇದರಲ್ಲಿ ಆಧಾರ್ ದತ್ತಾಂಶ ಮಾಹಿತಿಗಳೂ ಒಳಗೊಂಡಿರುವ ಸಾಧ್ಯತೆಯಿದೆ ಎಂದು ‘ವಿಕಿಲೀಕ್ಸ್’ ವರದಿ ಮಾಡಿದೆ. ಆದರೆ ಈ ಹೇಳಿಕೆಯನ್ನು ಭಾರತದ ಅಧಿಕಾರಿಗಳು ನಿರಾಕರಿಸಿದ್ದಾರೆ.

    ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ (ಆಧಾರ್ ಗುರುತುಪತ್ರದ ಶಾಸನಬದ್ಧ ಪ್ರಾಧಿಕಾರ)ಕ್ಕೆ ಬಯೊಮೆಟ್ರಿಕ್ ವ್ಯವಸ್ಥೆಯನ್ನು ‘ಕ್ರಾಸ್‌ಮ್ಯಾಚ್ ಟೆಕ್ನಾಲಜೀಸ್’ ಪೂರೈಸುತ್ತಿರುವ ಕಾರಣ ಆಧಾರ್ ದತ್ತಾಂಶವು ಸಿಐಎ ಕೈಸೇರಿರುವ ಸಾಧ್ಯತೆಯನ್ನು ತಳ್ಳಿಹಾಕಲಾಗದು ಎನ್ನಲಾಗಿದೆ.

   ‘ಕ್ರಾಸ್‌ಮ್ಯಾಚ್ ಟೆಕ್ನಾಲಜೀಸ್’ನ ಪಾಲುದಾರ ಸಂಸ್ಥೆ ‘ಸ್ಮಾರ್ಟ್ ಐಡೆಂಟಿಟಿ ಡಿವೈಸಸ್ ಪ್ರೈ.ಲಿ.’ ಸಂಸ್ಥೆಯು 1.2 ಮಿಲಿಯ ಭಾರತೀಯ ಪ್ರಜೆಗಳ ಮಾಹಿತಿಯನ್ನು ಆಧಾರ್ ದತ್ತಾಂಶದ ಕೋಶಕ್ಕೆ ನೋಂದಣಿ ಮಾಡಿದೆ ಎಂಬುದನ್ನು ಉಲ್ಲೇಖಿಸಿ ವಿಕಿಲೀಕ್ಸ್ - ಸಿಐಎ ಗೂಢಚಾರರು ಭಾರತೀಯ ನಾಗರಿಕರ ಗುರುತು ಕಾರ್ಡಿನ ಮಾಹಿತಿಯನ್ನು ಈಗಾಗಲೇ ಕದ್ದಿದ್ದಾರೆಯೇ ಎಂದು ಪ್ರಶ್ನಿಸಿ ಟ್ವೀಟ್ ಮಾಡಿತ್ತು. ವೆಬ್‌ಸೈಟ್ ವರದಿಯೊಂದರನ್ನು ಉಲ್ಲೇಖಿಸಿ ಕೆಲ ನಿಮಿಷದ ಬಳಿಕ ಮತ್ತೊಂದು ಟ್ವೀಟ್ ಮಾಡಿದ ವಿಕಿಲೀಕ್ಸ್- ಸಿಐಎ ಈಗಾಗಲೇ ಆಧಾರ್ ಮಾಹಿತಿ ಕದ್ದಿದೆಯೇ ಎಂದು ಪ್ರಶ್ನಿಸಿದೆ.

ಸಿಐಎಯ ಒಂದು ವಿಭಾಗವಾಗಿರುವ ಒಟಿಎಸ್ (ಆಫೀಸ್ ಆಫ್ ಟೆಕ್ನಿಕಲ್ ಸರ್ವಿಸಸ್) ಬಯೊಮೆಟ್ರಿಕ್ ಸಂಗ್ರಹ ವ್ಯವಸ್ಥೆಯ ಸಂಪರ್ಕ ಸೇವೆಯನ್ನು ವಿಶ್ವದಾದ್ಯಂತ ಒದಗಿಸುತ್ತದೆ. ಈ ಸೇವೆ ಸುರಕ್ಷಿತವಾಗಿದೆ ಎಂದು ಭಾವಿಸಲಾಗುತ್ತದೆ. ಆದರೆ ಎಕ್ಸ್‌ಪ್ರೆಸ್‌ಲೇನ್ ಎಂಬ ರಹಸ್ಯ ಮಾಹಿತಿ ಸಂಗ್ರಹ ಸಾಧನದ ಮೂಲಕ ಸಿಐಎ ಈ ರೀತಿಯ ಮಾಹಿತಿಯನ್ನು ರಹಸ್ಯವಾಗಿ ಸಂಗ್ರಹಿಸುತ್ತದೆ ಎಂದು ವಿಕಿಲೀಕ್ಸ್‌ನ ವೆಬ್‌ಸೈಟ್‌ನಲ್ಲಿ ಹೇಳಲಾಗಿದೆ.

  ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಅಧಿಕಾರಿಗಳು ‘ ಈ ವರದಿ ವಿಕಿಲೀಕ್ಸ್ ಹೊರಗೆಡವಿರುವ ಗುಟ್ಟು ಅಲ್ಲ. ಇದು ವೆಬ್‌ಸೈಟ್‌ನಲ್ಲಿ ಬರೆದಿರುವ ವರದಿಯಷ್ಟೇ’ ಎಂದು ತಿಳಿಸಿದ್ದಾರೆ. ಆಧಾರ್ ಮಾಹಿತಿಯು ಗೂಢಲಿಪೀಕರಣ ವ್ಯವಸ್ಥೆಯಲ್ಲಿದ್ದು ಅದನ್ನು ಆಧಾರ್ ಸರ್ವರ್‌ಗೆ ವರ್ಗಾಯಿಸಲಾಗಿದೆ. ಇದು ಸುರಕ್ಷಿತ ಗೂಢಲಿಪೀಕರಣ ವ್ಯವಸ್ಥೆಯಾಗಿರುವ ಕಾರಣ ಬೇರೆ ಯಾವುದೇ ಸಂಸ್ಥೆಗಳಿಗೆ ಮಾಹಿತಿ ಸೋರಿಕೆಯಾಗಲು ಸಾಧ್ಯವೇ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X