Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುವ...

ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುವ ವರ್ಷಧಾರೆ ಜೀವರಾಶಿಗಳಿಗೆ ಆಸರೆ

ವಾರ್ತಾಭಾರತಿವಾರ್ತಾಭಾರತಿ26 Aug 2017 9:01 PM IST
share

ಚಿಕ್ಕಮಗಳೂರು, ಆ.26: ನಿಸರ್ಗದ ಪ್ರಯೋಗ ತಾಣವೋ ಎಂಬಂತ್ತಿರುವ ಪ್ರಕೃತಿ ಮಡಿಲಿನ ಜಿಲ್ಲೆಯಲ್ಲಿ ಸಮೃದ್ಧ ವರ್ಷದಾರೆಯಿಂದಾಗಿ ಜೀವರಾಶಿಗಳಿಗೆ ಆಸರೆ ಜಿಲ್ಲೆಯಲ್ಲಿ ಉತ್ತಮ ಮಳೆಯಾದರೆ ಕೃಷಿಗೆ ಕೆರೆ ಕಟ್ಟೆಗಳು, ಜಲಾಶಯಗಳ ಭರ್ತಿಗೆ ಹಾಗೂ ಅಂತರ್ಜಲ ಮಟ್ಟವನ್ನು ಕಾಯ್ದುಕೊಳ್ಳಲು ಸಹಕಾರಿಯಾಗುತ್ತದೆ ಅದರೆ ಪ್ರಸ್ತುತ ಸಾಲಿನ ಮಳೆಯ ಕೊರತೆಯಿಂದಾಗಿ ಕೊಂಚ ಹಿನ್ನೆಡೆಯಾಗಿದೆ.

ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಅತಿ ಹೆಚ್ಚಿನ ಮಳೆಯಾದರೆ ಮೈದಾನ ಪ್ರದೇಶವಾದ ಕಡೂರು ತಾಲೂಕಿನಲ್ಲಿ ಅತೀ ಕಡಿಮೆಯಾಗುತ್ತದೆ. ಪಶ್ಚಿಮ ಘಟಕ್ಕೆ ಹೊಂದಿಕೊಂಡಿರುವ ಶೃಂಗೇರಿ ಹಾಗೂ ಮೂಡಿಗೆರೆ ತಾಲೂಕಿನಲ್ಲಿ ಅತೀ ಹೆಚ್ಚು ಎಂದರೆ ವರ್ಷಕ್ಕೆ  369.5 ಸೆಂ.ಮೀ, ಆದರೆ ಮೈದಾನ ಪ್ರದೇಶವಾದ ಕಡೂರು ತಾಲ್ಲೂಕಿನಲ್ಲಿ 60.36 ಸೆಂ.ಮೀ ಗಳಾಗುತ್ತದೆ. ವರ್ಷದ ಹೆಚ್ಚು ಭಾಗ ಮಳೆ ಮುಂಗಾರು ಮಾರುತದಿಂದ ಪ್ರಾರಂಭವಾಗಿ ಜೂನ್ ತಿಂಗಳಿಂದ ಸೆಪ್ಟೆಂಬರ್ ಅವಧಿಯಾಗಿದೆ. 

ಚಿಕ್ಕಮಗಳೂರು ತಾಲೂಕಿನಲ್ಲಿ 2015ರಲ್ಲಿ 97.6 ಸೆ.ಮೀ ಮತ್ತು 2016ರಲ್ಲಿ 56.8 ಮಳೆಯಾಗಿದ್ದರೆ ಪ್ರಸ್ತುತ 2017 ರಲ್ಲಿ ಈವರೆಗೆ 53 ಸೆಂ.ಮೀ ಮಳೆಯಾಗಿದೆ. ಕಡೂರು ತಾಲೂಕಿನಲ್ಲಿ 2015ರಲ್ಲಿ 74.6 ಸೆ.ಮೀ., ಮತ್ತು 2016ರಲ್ಲಿ 32.7 ಸಎ.ಮೀ. ಮಳೆಯಾಗಿದೆ. ಪ್ರಸ್ತುತ 2017ರಲ್ಲಿ ಈವರೆಗೆ 19.2 ಸೆಂ.ಮೀ ಮಳೆಯಾಗಿದೆ. ಕೊಪ್ಪ ತಾಲೂಕಿನಲ್ಲಿ 2015ರಲ್ಲಿ 213.8 ಸೆ.ಮೀ. ಮತ್ತು 2016ರಲ್ಲಿ 201.4 ಸೆ.ಮೀ. ಮಳೆಯಾಗಿದೆ. ಪ್ರಸ್ತುತ 2017ರಲ್ಲಿ ಈವರೆಗೆ 167.9 ಸೆಂ.ಮೀ ಮಳೆಯಾಗಿದೆ. 
  ಮೂಡಿಗೆರೆ ತಾಲೂಕಿನಲ್ಲಿ 2015ರಲ್ಲಿ 224.3 ಸೆ.ಮೀ. ಮತ್ತು 2016ರಲ್ಲಿ 195.6 ಸೆ.ಮೀ. ಮಳೆಯಾಗಿದೆ. ಪ್ರಸ್ತುತ 2017ರಲ್ಲಿ ಈವರೆಗೆ 178.3 ಸೆಂ.ಮೀ ಮಳೆಯಾಗಿದೆ.  ನರಸಿಂಹರಾಜಪುರ ತಾಲೂಕಿನಲ್ಲಿ 2015ರಲ್ಲಿ 118.3 ಸೆ.ಮೀ. ಮತ್ತು 2016ರಲ್ಲಿ 97.1 ಸೆ.ಮೀ. ಮಳೆಯಾಗಿದೆ. ಪ್ರಸ್ತುತ 2017ರಲ್ಲಿ ಈವರೆಗೆ 80.2 ಸೆಂ.ಮೀ ಮಳೆಯಾಗಿದೆ.

ಶೃಂಗೇರಿ ತಾಲೂಕಿನಲ್ಲಿ 2015ರಲ್ಲಿ 324 ಸೆ.ಮೀ. ಮತ್ತು 2016ರಲ್ಲಿ 246.6 ಸೆ.ಮೀ. ಮಳೆಯಾಗಿದೆ. ಪ್ರಸ್ತುತ 2017 ರಲ್ಲಿ ಈವರೆಗೆ 219.7 ಸೆಂ.ಮೀ ಮಳೆಯಾಗಿದೆ. ತರೀಕೆರೆ ತಾಲೂಕಿನಲ್ಲಿ 2015ರಲ್ಲಿ 116.7 ಸೆ.ಮೀ. ಮತ್ತು 2016ರಲ್ಲಿ 80.2 ಸೆ.ಮೀ. ಮಳೆಯಾಗಿದೆ. ಪ್ರಸ್ತುತ 2017 ರಲ್ಲಿ ಈವರೆಗೆ 47.7 ಸೆಂ.ಮೀ ಮಳೆಯಾಗಿದೆ.

ಜಿಲ್ಲೆಯ ಸರಾಸರಿ ವಾರ್ಷಿಕ ವಾಡಿಕೆ ಮಳೆಯು 190.4 ಸೆಂ.ಮೀ ಇದ್ದು ಪ್ರಸಕ್ತ ಅವಧಿಯವರೆಗೆ ಸರಾಸರಿ ವಾಡಿಕೆ ಮಳೆಯು 145.34 ಸೆಂ.ಮೀ ಆಗಿದೆ. ಪ್ರಸ್ತುತ ಸಾಲಿನಲ್ಲಿ ಈವರೆಗೆ ವಾಸ್ತವಿಕವಾಗಿ 109.47 ಸೆಂ.ಮೀ ಮಳೆಯಾಗಿ ಶೇಕಡವಾರು 75.3 ಆಗಿದೆ. ಮಲೆನಾಡು ಪ್ರದೇಶದಲ್ಲಿ ಅತಿಹೆಚ್ಚು ಆದರೆ ಮೈದಾನ ಪ್ರದೇಶದಲ್ಲಿ ಕಡಿಮೆಯಾಗಿರುವುದು ಕಂಡು ಬರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X