Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಐಸಿಸ್ ಭದ್ರಕೋಟೆ ತಲ್ ಅಫರ್ ಇರಾಕಿ ಪಡೆಗಳ...

ಐಸಿಸ್ ಭದ್ರಕೋಟೆ ತಲ್ ಅಫರ್ ಇರಾಕಿ ಪಡೆಗಳ ವಶ

ವಾರ್ತಾಭಾರತಿವಾರ್ತಾಭಾರತಿ26 Aug 2017 10:39 PM IST
share
ಐಸಿಸ್ ಭದ್ರಕೋಟೆ ತಲ್ ಅಫರ್ ಇರಾಕಿ ಪಡೆಗಳ ವಶ

ಬಾಗ್ದಾದ್,ಆ.26: ಮೊಸುಲ್ ನಗರಕ್ಕೆ ಲಗ್ಗೆ ಹಾಕಿದ ಬಳಿಕ ಇರಾಕಿ ಪಡೆಗಳು ಐಸಿಸ್‌ನ ಹಿಡಿತದಲ್ಲಿದ್ದ ತಲ್‌ಅಫರ್ ಪಟ್ಟಣ ಹಾಗೂ ಅಲ್ಲಿನ ಐತಿಹಾಸಿಕ ಕೋಟೆಯನ್ನು ಶನಿವಾರ ಸ್ವಾಧೀನಪಡಿಸಿಕೊಂಡಿವೆ. ಇದರೊಂದಿಗೆ ಐಸಿಸ್‌ನ ಕಟ್ಟಕಡೆಯ ಭದ್ರಕೋಟೆಯನ್ನು ಕೂಡಾ ಮರುವಶಪಡಿಸಿಕೊಳ್ಳುವಲ್ಲಿ ಇರಾಕಿ ಪಡೆಗಳು ಯಶಸ್ವಿಯಾದಂತಾಗಿದೆ.

  ಭಯೋತ್ಪಾದನೆ ನಿಗ್ರಹದಳದ ಘಟಕಗಳು ತಲ್‌ಅಫರ್ ಕೋಟೆ ಹಾಗೂ ಬಸಾತಿನ್ ಪ್ರದೇಶವನ್ನು ವಿಮೋಚನೆಗೊಳಿಸಿವೆ ಹಾಗೂ ಕೋಟೆಯ ಮೇಲೆ ಇರಾಕಿ ಧ್ವಜವನ್ನು ಹಾರಿಸಿವೆಯೆಂದು ಸೇನಾ ಕಾರ್ಯಾಚರಣೆ ಪಡೆಗಳ ಮುಖ್ಯಸ್ಥ ಅಬ್ದುಲಮೀರ್ ಯಾರಾಲ್ಲಾಹ್ ತಿಳಿಸಿದ್ದಾರೆ.

ಭಯೋತ್ಪಾದನಾ ನಿಗ್ರಹಪಡೆಗಳು ಹಾಗೂ ಪೊಲೀಸ್ ಘಟಕಗಳು ಐಸಿಸ್‌ನ ಹಿಡಿತದಲ್ಲಿದ್ದ ತಫಲ್ ನಗರದ ಉತ್ತರಭಾಗದಲ್ಲಿರುವ ಇತರ ಮೂರು ಪ್ರದೇಶಗಳನ್ನು ಕೂಡಾ ವಶಪಡಿಸಿಕೊಂಡಿವೆ.

ಆದಾಗ್ಯೂ ತಾಲ್‌ಅಫರ್ ಪಟ್ಟಣದ ಉತ್ತರಭಾಗದ ಹೊರವಲಯದಲ್ಲಿ ಈಗಲೂ ಇರಾಕಿಪಡೆಗಳು ಹಾಗೂ ಐಸಿಸ್ ಉಗ್ರರ ನಡುವೆ ಘರ್ಷಣೆ ಮುಂದುವರಿದಿದೆಯೆಂದು ಯಾರಾಲ್ಲಾಹ್‌ತಿಳಿಸಿದ್ದಾರೆ.

  ಇರಾಕಿ ಪಡೆಗಳು ಆರುವಾರಗಳ ಹಿಂದೆ ಸುದೀರ್ಘ ಕಾರ್ಯಾಚರಣೆಯ ಬಳಿಕ ಮೊಸುಲ್ ನಗರವನ್ನು ಐಸಿಸ್‌ನಿಂದ ಮುಕ್ತಗೊಳಿಸಿದ್ದವು.

ಸರಕಾರಿ ಪಡೆಗಳು ಹಾಗೂ ಹಶೆದ್ ಅಲ್-ಶಾಬಿ ಅರೆಸೈನಿಕ ಪಡೆಗಳು ಜಂಟಿಯಾಗಿ ಅಮೆರಿಕ ನೇತೃತ್ವದ ಮಿತ್ರಪಡೆಗಳ ಬೆಂಬಲದೊಂದಿಗೆ ಕಳೆದ ರವಿವಾರ ತಲ್ ಅಫರ್ ಪಟ್ಟಣದ ಮೇಲೆ ದಾಳಿ ನಡೆಸಿದ್ದವು.ಇದಕ್ಕೂ ಮೊದಲು ಹಲವು ವಾರಗಳ ಕಾಲ ಇರಾಕಿ ಪಡೆಗಳು ಹಾಗೂ ಅಮೆರಿಕ ನೇತೃತ್ವದ ಮಿತ್ರಪಡೆಗಳು, ತಲ್‌ಅಫರ್ ಪಟ್ಟಣದ ಆಸುಪಾಸಿನಲ್ಲಿರುವ ಐಸಿಸ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದ್ದವು.

 ತಲ್‌ಅಫರ್ ಪಟ್ಟಣ ಐಸಿಸ್ ವಶವಾದ ಬಳಿಕ ಅಲ್ಲಿನ ಸುಮಾರು 2 ಲಕ್ಷ ಮಂದಿ ನಿವಾಸಿಗಳು ಪಲಾಯನಗೈದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X