Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಇಎಸಿ ಸದಸ್ಯರ ನೇಮಕಾತಿಯಲ್ಲಿ...

ಜಿಇಎಸಿ ಸದಸ್ಯರ ನೇಮಕಾತಿಯಲ್ಲಿ ಹಿತಾಸಕ್ತಿಗಳ ಸಂಘರ್ಷ: ಸಂ.ಸಮಿತಿ

ವಾರ್ತಾಭಾರತಿವಾರ್ತಾಭಾರತಿ27 Aug 2017 7:52 PM IST
share
ಜಿಇಎಸಿ ಸದಸ್ಯರ ನೇಮಕಾತಿಯಲ್ಲಿ ಹಿತಾಸಕ್ತಿಗಳ ಸಂಘರ್ಷ: ಸಂ.ಸಮಿತಿ

ಹೊಸದಿಲ್ಲಿ,ಆ.27: ದೇಶದ ಜೈವಿಕ ತಂತ್ರಜ್ಞಾನವನ್ನು ನಿಯಂತ್ರಿಸುತ್ತಿರುವ ಜೆನೆಟಿಕ್ ಇಂಜಿನಿಯರಿಂಗ್ ಅನುಮೋದನಾ ಸಮಿತಿ(ಜಿಇಎಸಿ)ಯ ಉನ್ನತ ಮೂರು ಹುದ್ದೆಗಳಲ್ಲಿ ಎರಡರಲ್ಲಿ ಪರಿಸರ ಸಚಿವಾಲಯದ ಅಧಿಕಾರಿಗಳೇ ಇದ್ದಾರೆ ಮತ್ತು ಸಮಿತಿಯ ಸದಸ್ಯರ ನೇಮಕಾತಿಯಲ್ಲಿ ಹಿತಾಸಕ್ತಿಗಳ ಸಂಘರ್ಷವಿದೆ ಎಂದು ತಿಳಿಸಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಪರಿಸರ ಮತ್ತು ಅರಣ್ಯ ಕುರಿತ ಸಂಸದೀಯ ಸ್ಥಾಯಿಸಮಿತಿಯು, ತಜ್ಞರೋರ್ವರು ಜಿಇಎಸಿಯ ಮುಖ್ಯಸ್ಥರಾಗಿರಬೇಕು ಎಂದು ಒತ್ತಿ ಹೇಳಿದೆ.

ಸಂಸದೀಯ ಸಮಿತಿಯು ‘ತಳಿ ಮಾರ್ಪಾಡಿತ ಬೆಳೆಗಳು ಮತ್ತು ಪರಿಸರದ ಮೇಲೆ ಅವುಗಳ ಪರಿಣಾಮ’ ಕುರಿತು ತನ್ನ 301ನೇ ವರದಿಯಲ್ಲಿ ಮಾಡಿರುವ ಶಿಫಾರಸುಗಳಲ್ಲಿ ಈ ಅಂಶಗಳನ್ನು ಬೆಟ್ಟು ಮಾಡಿದೆ.

 ಜಿಇಎಸಿಯನ್ನು ಮೊದಲ ಬಾರಿಗೆ 1990,ಮೇ 28ರಂದು ರಚಿಸಲಾಗಿತ್ತು ಮತ್ತು 2013,ಮಾ.11ರಂದು ಅದನ್ನು ಮೂರು ವರ್ಷಗಳ ಅವಧಿಗೆ ಕೊನೆಯ ಬಾರಿಗೆ ಪುನರ್ ರಚಿಸಲಾಗಿತ್ತು. ನಂತರ ನೂತನ ಸಮಿತಿಯು ಪುನರ್‌ರಚನೆಯಾಗುವವರೆಗೆ ಅದರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿದೆ ಎಂಬ ಮಾಹಿತಿಯನ್ನು ತನಗೆ ನೀಡಲಾಗಿದೆ ಎಂದಿರುವ ಸಮಿತಿಯು, ಜಿಇಎಸಿಯ ರಚನೆಯಲ್ಲಿ ‘ತಾತ್ಪೂರ್ತಿಕ’ ಧೋರಣೆಯನ್ನು ಅನುಸರಿಸಲಾಗುತ್ತಿರುವ ಬಗ್ಗೆ ಹಾಗೂ ಅದರ ಸದಸ್ಯರ ಆಯ್ಕೆಗಾಗಿ ಪರಿಸರ ಸಚಿವಾಲಯವು ಪಾಲಿಸುತ್ತಿರುವ ಮಾನದಂಡಗಳ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದೆ.

ಜಿಇಎಸಿಯ ಮುಖ್ಯಸ್ಥರು ಯಾವುದೇ ವಿಷಯದಲ್ಲಿ ನಿರ್ಧಾರಕ್ಕೆ ಬರುವ ಮುನ್ನ ವೈಜ್ಞಾನಿಕ ದತ್ತಾಂಶಗಳು ಮತ್ತು ಸಂಶೋಧನೆಯ ವಿಶ್ಲೇಷಣೆಯನ್ನು ಅರಿತುಕೊಳ್ಳುವುದು ಮುಖ್ಯವಾಗಿದೆ. ಹೀಗಾಗಿ ಜೈವಿಕ ತಂತ್ರಜ್ಞಾನ ತಜ್ಞರು ಅದರ ಮುಖ್ಯಸ್ಥರಾಗಿರುವುದು ಸೂಕ್ತವಾಗಿರುತ್ತದೆ ಎಂದು ಸಂಸದೀಯ ಸಮಿತಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X