ಮೈಸೂರಿನ ಮೇಘಲಾಪುರದಲ್ಲಿ ರವಿವಾರ ಕಾಣಿಸಿಕೊಂಡಿದ್ದ ಚಿರತೆಯೊಂದನ್ನು ಬೋನಿಗೆ ಬೀಳಿಸಿದ ಅರಣ್ಯಾಧಿಕಾರಿಗಳು ನಂತರ ಅದನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಯಿತು.
ಮೈಸೂರಿನ ಮೇಘಲಾಪುರದಲ್ಲಿ ರವಿವಾರ ಕಾಣಿಸಿಕೊಂಡಿದ್ದ ಚಿರತೆಯೊಂದನ್ನು ಬೋನಿಗೆ ಬೀಳಿಸಿದ ಅರಣ್ಯಾಧಿಕಾರಿಗಳು ನಂತರ ಅದನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಯಿತು.