Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಮಹಿಳಾ ಸಬಲೀಕರಣದ ವಿವಿಧ ಆಯಾಮಗಳು...

ಮಹಿಳಾ ಸಬಲೀಕರಣದ ವಿವಿಧ ಆಯಾಮಗಳು...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ29 Aug 2017 12:07 AM IST
share
ಮಹಿಳಾ ಸಬಲೀಕರಣದ ವಿವಿಧ ಆಯಾಮಗಳು...

‘ಮಹಿಳಾ ಸಶಕ್ತೀಕರಣ: ಒಂದು ಪರಿಕಲ್ಪನೆ’ ಹೇಮಲತಾ ಎಚ್. ಎಮ್. ಅವರ ಅಧ್ಯಯನಾ ಕೃತಿ. ಲೇಖಕಿ ಇಪತ್ತೈದು ವರ್ಷಗಳಿಂದ ಓದಿದ, ಬರೆದ ಸಂಶೋಧಿಸಿದ, ಭಾವಿಸಿದ ಅನುಭವಿಸಿದ, ಚರ್ಚಿಸಿದ ವಿಷಯಗಳು ಇಲ್ಲಿ ಸಂಗ್ರಹ ರೂಪದಲ್ಲಿ ಮೂಡಿ ಬಂದಿದೆ. ಮಹಿಳಾ ಸಶಕ್ತೀಕರಣ ಒಂದು ಪ್ರಕ್ರಿಯೆಯಾಗಿ ಪರಮವಾದುದಲ್ಲ. ಸಾಪೇಕ್ಷವಾದುದು ಮತ್ತು ನಿರಂತರವಾಗಿ ಪರಿವರ್ತನೆಗೊಳ್ಳುತ್ತಾ ಹೋಗುವಂತಹದು ಎನ್ನುವ ಮನಸ್ಥಿತಿಯನ್ನು ಇಟ್ಟುಕೊಂಡೇ ಅವರು ಈ ಕೃತಿಯನ್ನು ರಚಿಸಿದ್ದಾರೆ. ಆದುದರಿಂದ, ಈ ಕೃತಿ ಅಂತಿಮವಲ್ಲ. ಈ ಶೋಧ ಮತ್ತು ಪರಿಶೋಧ ಮುಂದುವರಿಕೆಯನ್ನು ಬೇಡುವಂತಹದು. ಶಕ್ತಿಯ ಕಲ್ಪನೆಯ ವಿವಿಧ ಆಯಾಮಗಳು, ಸಶಕ್ತೀಕರಣ ಅನ್ನುವುದರ ಅರ್ಥವ್ಯಾಪ್ತಿಯನ್ನು ವಿವರಿಸಿ ಮಹಿಳಾ ಸಬಲೀಕರಣದ ವಿವಿಧ ಆಯಾಮಗಳನ್ನು ಸ್ತ್ರೀವಾದ, ಸಾಮಾಜಿಕ, ಅಭಿವೃದ್ಧಿ, ರಾಜಕೀಯ, ಆರ್ಥಿಕ ಮನೋವಿಶ್ಲಾಷಣಾತ್ಮಕ ಹಾಗೂ ಕಾನೂನು ಚಿಂತನೆಗಳ ದೃಷ್ಟಿಯಿಂದ ಕೃತಿಯಲ್ಲಿ ಪರಿಶೀಲಿಸಿದ್ದಾರೆ. ಮಹಿಳಾ ಸಶಕ್ತೀಕರಣದ ಬೆಳವಣಿಗೆಗಳ ಹಂತಗಳನ್ನು ತಳಮಟ್ಟದಿಂದ ಹಿಡಿದು ಅಂತಾರಾಷ್ಟ್ರೀಯ ಮಟ್ಟದವರೆಗೆ ವಿವಿಧ ಹಂತಗಳಲ್ಲಿ ಗುರುತಿಸುವ ಪ್ರಯತ್ನವನ್ನು ಈ ಕೃತಿಯಲ್ಲಿ ಮಾಡಿದ್ದಾರೆ. ಈ ಪರಿಕಲ್ಪನೆಯ ಪರಿಣಾಮಗಳು, ಅದರ ಅನುಷ್ಠಾನಕ್ಕೆ ಇರುವ ಅಡ್ಡಿ ಮತ್ತು ಸವಾಲುಗಳು ಹಾಗೂ ಅಳವಡಿಸಿಕೊಳ್ಳಬೇಕಾದ ಕಾರ್ಯತಂತ್ರಗಳನ್ನೂ ಪರಿಚಯಿಸಿದ್ದಾರೆ. ಮಹಿಳಾ ಅಧ್ಯಯನದಲ್ಲಿ ಶಾಸ್ತ್ರೀಯ ಶಿಸ್ತಿನ ಜೊತೆಗೆ ತೊಡಗಿರುವವರಿಗೆ ಮತ್ತು ಸ್ತ್ರೀವಾದದ ವಿವಿಧ ಮಗ್ಗುಲುಗಳ ಬಗ್ಗೆ ಆಸಕ್ತರಾದವರಿಗೆ ಈ ಕೃತಿ ಉಪಯುಕ್ತವಾಗಿದೆ.

ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಈ ಕೃತಿಯನ್ನು ಪ್ರಕಟಿಸಿದ್ದು, ಮುಖಬೆಲೆ 75 ರೂಪಾಯಿ.

share
-ಕಾರುಣ್ಯಾ
-ಕಾರುಣ್ಯಾ
Next Story
X