Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 94ಸಿಸಿಗೆ ಒಳಪಡದ ಕುಟುಂಬಗಳಿಗೆ...

94ಸಿಸಿಗೆ ಒಳಪಡದ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ: ಶಾಸಕ ಡಾ.ರಫೀಕ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ29 Aug 2017 11:14 PM IST
share
94ಸಿಸಿಗೆ ಒಳಪಡದ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಕ್ರಮ: ಶಾಸಕ ಡಾ.ರಫೀಕ್ ಅಹ್ಮದ್

ತುಮಕೂರು, ಆ.29: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಂದಾಯ ಇಲಾಖೆಯ ಭೂ ಸ್ಮಧಾರಣಾ ಕಾಯ್ದೆ 94 ಸಿಸಿಗೆ ಒಳಪಡದ ಕುಟುಂಬಗಳನ್ನು ಸಮೀಕ್ಷೆ ನಡೆಸಿ ಅವರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ರಫೀಕ್ ಅಹಮದ್ ತಿಳಿಸಿದ್ದಾರೆ.

ಮಂಗಳವಾರ ತಮ್ಮ ಕಚೇರಿಯಲ್ಲಿ ಕೊಳಗೇರಿ ಹಿತರಕ್ಷಣಾ ಸಮಿತಿಯ ಸದಸ್ಯರು ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, 94ಸಿಸಿಯಲ್ಲಿ ಒಳಪಡದ ಕೊಳಗೇರಿ ನಿವಾಸಿಗಳ ಪಟ್ಟಿಯನ್ನು ಈಗಾಗಲೇ ತುಮಕೂರು ಜಿಲ್ಲಾ ಕೊಳಗೇರಿ ಹಿತರಕ್ಷಣಾ ಸಮಿತಿ ಸಲ್ಲಿಸಿದ್ದು ನಗರ ಆಶ್ರಯ ಸಮಿತಿ ಸದಸ್ಯರ ಆಯ್ಕೆಯಾದ ನಂತರ ಸಭೆ ಕರೆದು ಅನುಮೋಧನೆ ನೀಡುವುದಾಗಿ ಸಮಿತಿಗೆ ಭರವಸೆ ನೀಡಿದರು.

ವಾರ್ಟ್ ನಂ.1 ರ ಎಸ್‍ಎನ್ ಪಾಳ್ಯದ 69 ಕುಟುಂಬಗಳು 22ನೇ ವಾರ್ಡಿನ ಭಾರತಿ ನಗರದ 26 ಕುಟುಂಬಗಳು, ವಾರ್ಡ್ ನಂ. 33 ರ ಗುಂಡ್ಲಮ್ಮನ ನಗರದ 23 ಕುಟುಂಬಗಳು, ವಾರ್ಡ್ ನಂ.34ರ ಎಳ್ಳರ ಬಂಡೆಯ 10 ಕುಟುಂಬಗಳು, ವಾರ್ಡ್ ಸಂಖ್ಯೆ 3 ರ 14 ಕುಟುಂಬಗಳು 94ಸಿಸಿ ವ್ಯಾಪ್ತಿಗೆ ಒಳಪಡೆದೆ ಗ್ರಾಮಠಾಣ, ಖರಾಬ್ ಮತ್ತು ಐಡಿಎಸ್‍ಎಂಟಿ ಸ್ವಾಧೀನವಾಗಿ ಉಳಿದ ಭಾಗಗಳಲ್ಲಿರುವ ಹಾಲಿ ವಾಸವಿರುವ ಕುಟುಂಬಗಳಿಗೆ ಸಮೀಕ್ಷೆ ನಡೆಸಿ ಹಕ್ಕುಪತ್ರ ನೀಡಲು ಹಾಗೂ ಈಗಾಗಲೇ 2016ರಲ್ಲಿ ವಿವಿಧ ಕೊಳಚೆ ಪ್ರದೇಶಗಳಲ್ಲಿ ದಾಖಲೆಗಳಿಲ್ಲದೇ ವಾಸವಿರುವ ನಿವಾಸಿಗಳ ಸಮೀಕ್ಷೆ ನಡೆಸಿ ಸರಳಖಾತೆ ಮಾಡುವ ಬಗ್ಗೆ ನಗರ ಪಾಲಿಕೆ ಮಂದಾಗಿದೆ ಎಂದರು.

ಶಿರಾಗೇಟ್ ಐಡಿಎಸ್‍ಎಂಟಿ ಯೋಜನೆಯಲ್ಲಿ ಸ್ವಾದೀನವಾದ ಭೂಮಿಯಲ್ಲಿ ಈ ಹಿಂದಿನಿಂದಲೂ ವಾಸ ಮಾಡುತ್ತಿರುವ ಕುಟುಂಬಗಳ ಸಮೀಕ್ಷೆ ಮಾಡಿ ಸರಕಾರಿ ನಿಯಮಗಳಂತೆ ದಂಡ ಪಾವತಿಸಿಕೊಂಡು ಸಕ್ರಮ ಮಾಡಿಕೊಡಲು ಆಯುಕ್ತರಿಗೆ ಸೂಚಿಸಿದರು.

ಕೊಳಗೇರಿ ಜನರಿಗೆ ಈಗಾಗಲೇ 94ಸಿಸಿಯಲ್ಲಿ ಹಕ್ಕುಪತ್ರ ನೀಡುತ್ತಿದ್ದು, 94ಸಿಸಿ ವ್ಯಾಪ್ತಿಗೆ ಒಳಪಡದ ಕುಟುಂಬಗಳನ್ನು ಆಶ್ರಯ ಸಮಿತಿಯಲ್ಲಿ ಸಕ್ರಮಗೊಳಿಸಿ ಕನಿಷ್ಠ ಬಿ ಖಾತೆ ಮಾಡಿಕೊಟ್ಟು ವಸತಿ ಯೋಜನೆಗಳನ್ನು ಕೊಳಗೇರಿ ಜನರಿಗೆ ದೊರಕುವಂತೆ ಮಾಡಲಾಗುವುದು. ಆದ್ಯತೆ ಮೇಲೆ ಕೈಗೊಳ್ಳುವಂತೆ ಕ್ರಮ ಕೈಗೊಳ್ಳುವಂತೆ ಶಾಸಕರು ಆಯುಕ್ತರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಪದಾಧಿಕಾರಿಗಳಾದ ಶೆಟ್ಟಾಳಯ್ಯ, ಅರುಣ್, ಶಾರದಮ್ಮ,ಸರ್ವರ್, ಸಿದ್ದರಾಜು, ಚಾಂದ್‍ಪಾಷಾ, ಶಂಕ್ರಯ್ಯ, ಹಯತ್‍ ಸಾಬ್, ಕುಮಾರ್‍ ಮಾದರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X