Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೇಶನ್ ಅಂಗಡಿಗಳಲ್ಲಿ ಸಕ್ಕರೆ ಭಾಗ್ಯವೂ...

ರೇಶನ್ ಅಂಗಡಿಗಳಲ್ಲಿ ಸಕ್ಕರೆ ಭಾಗ್ಯವೂ ಸಿಗಲಿ: ಸಿಪಿಎಂ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ30 Aug 2017 11:24 PM IST
share

ಉಡುಪಿ, ಆ.30: ರಾಜ್ಯ ಸರಕಾರ ರೇಷನ್ ಅಂಗಡಿಗಳಲ್ಲಿ ರಿಯಾಯಿತಿ ದರದಲ್ಲಿ ನೀಡುತ್ತಿರುವ ಸಕ್ಕರೆ, ಗೋಧಿ, ಎಣ್ಣೆ, ಮೊದಲಾದ ದಿನಬಳಕೆಯ ವಸ್ತುಗಳನ್ನು ಸಮರ್ಪಕವಾಗಿ ವಿತರಣೆಯಾಗುವಂತೆ ಕ್ರಮವಹಿಸಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಸರಕಾರವನ್ನು ಒತ್ತಾಯಿಸಿದೆ.

ಸರಕಾರ ಹೊಸದಾಗಿ ‘ಆರೋಗ್ಯ ಭಾಗ್ಯ’ ಯೋಜನೆಯನ್ನು ಪ್ರಕಟಿಸಿದೆ. ಬಡ, ಮಧ್ಯಮ ವರ್ಗದ ಜನರಿಗೆ ಉಪಯುಕ್ತವಾಗುವ ಎಲ್ಲಾ ಯೋಜನೆ ಗಳನ್ನು ಸಿಪಿಎಂ ಸ್ವಾಗತಿಸುತ್ತದೆ. ಆದರೆ ರೇಷನ್ ಅಂಗಡಿಗಳಲ್ಲಿ ಇದುವರೆಗೆ ರಿಯಾಯಿತಿ ದರದಲ್ಲಿ ಸಿಗುತ್ತಿದ್ದ ಸಕ್ಕರೆ, ತಾಳೆ ಎಣ್ಣೆ, ಗೋಧಿ ಮೊದಲಾದ ಆಹಾರ ವಸ್ತುಗಳ ಪೂರೈಕೆ ನಿಂತಿದೆ.

ಸುಮಾರು 4-5 ತಿಂಗಳಿಂದ ಈ ಆಹಾರ ವಸ್ತುಗಳು ದೊರಕುತ್ತಿಲ್ಲ. ಬದಲಿಗೆ 1 ಕೆ.ಜಿ. ತೊಗರಿ ಬೇಳೆ ನೀಡಲಾಗುತ್ತಿದೆ. ಬೇಳೆಯಲ್ಲಿ 100-150 ಗ್ರಾಂನಷ್ಟು ಕಸ-ಕಡ್ಡಿಗಳೇ ಇವೆ ಎಂದು ಫಲಾನುಭವಿಗಳು ದೂರುತ್ತಿದ್ದಾರೆ. ಸೀಮೆಎಣ್ಣೆ ಪ್ರಮಾಣವನ್ನು ಕಡಿತಗೊಳಿಸಲಾಗಿದೆ ಮತ್ತು ದರವನ್ನು ಲೀಟರ್‌ಗೆ 25 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಮಿತಿ ಟೀಕಿಸಿದೆ.

ರಾಜ್ಯ ಸರಕಾರ ರೇಷನ್ ವಿತರಣೆಯಲ್ಲಿ ಆಗುತ್ತಿರುವ ಅವ್ಯವಸ್ಥೆಯನ್ನು ಕೂಡಲೇ ಹೋಗಲಾಡಿಸಬೇಕು. ಸಕ್ಕರೆ, ಎಣ್ಣೆ, ಗೋಧಿ ಮೊದಲಾದ ಅಗತ್ಯ ವಸ್ತುಗಳನ್ನು ರಿಯಾಯಿತಿ ದರದಲ್ಲಿ ಫಲಾನುಭವಿಗಳಿಗೆ ದೊರಕುವಂತೆ ಕೂಡಲೇ ಕ್ರಮ ವಹಿಸಬೇಕೆಂದು ಸಿಪಿಎಂ ಒತ್ತಾಯಿಸುತ್ತದೆ ಎಂದು ಸಮಿತಿಯ ಕಾರ್ಯದಶಿ ಬಾಲಕೃಷ್ಣ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X