Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಗ ಮ್ಯೂಚ್ಯುವಲ್ ಫಂಡ್ ಹೂಡಿಕೆಗೆ ಆಧಾರ್...

ಈಗ ಮ್ಯೂಚ್ಯುವಲ್ ಫಂಡ್ ಹೂಡಿಕೆಗೆ ಆಧಾರ್ ಜೋಡಣೆ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ31 Aug 2017 3:41 PM IST
share
ಈಗ ಮ್ಯೂಚ್ಯುವಲ್ ಫಂಡ್ ಹೂಡಿಕೆಗೆ ಆಧಾರ್ ಜೋಡಣೆ ಕಡ್ಡಾಯ

ಹೊಸದಿಲ್ಲಿ,ಆ.31: ಮ್ಯೂಚ್ಯುವಲ್ ಫಂಡ್ ಹೌಸ್‌ಗಳು ತಮ್ಮ ಗ್ರಾಹಕರ ಆಧಾರ್ಸಂಖ್ಯೆಗಳನ್ನು ಪಡೆದುಕೊಳ್ಳುವುದನ್ನು ಮತ್ತು ಅವುಗಳನ್ನು ಅವರ ಖಾತೆಗಳೊಂದಿಗೆ ಜೋಡಣೆಗೊಳಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇತ್ತೀಚಿಗೆ ಹಣ ಚಲುವೆ ತಡೆ ಕಾಯ್ದೆ(ಪಿಎಂಎಲ್‌ಎ) ನಿಯಮಗಳು,2017ರಲ್ಲಿ ತಿದ್ದುಪಡಿಗಳನ್ನು ತಂದ ಬಳಿಕ ಸರಕಾರವು ಈ ನಿರ್ಧಾರವನ್ನು ಕೈಗೊಂಡಿದೆ.

ನೋಂದಣಿ ಮತ್ತು ವರ್ಗಾವಣೆ(ಆರ್‌ಟಿ) ಏಜೆನ್ಸಿ ಆಗಿರುವ ಕಂಪ್ಯೂಟರ್ ಏಜ್ ಮ್ಯಾನೇಜ್‌ಮೆಂಟ್ ಸರ್ವಿಸಿಸ್(ಸಿಎಎಂಎಸ್) ಮ್ಯೂಚ್ಯುವಲ್ ಫಂಡ್ ಹೂಡಿಕೆ ಗಳನ್ನು ಆಧಾರ್‌ಗೆ ಜೋಡಣೆ ಮಾಡಲು ಆನ್‌ಲೈನ್ ಸೌಲಭ್ಯವನ್ನು ಆರಂಭಿಸಿದೆ.

‘‘ಪಿಎಂಎಲ್‌ಎ ನಿಯಮಾವಳಿಗಳು,2017ಕ್ಕೆ ಇತ್ತೀಚಿಗೆ ಮಾಡಿರುವ ತಿದ್ದುಪಡಿಗಳಂತೆ ಮ್ಯೂಚ್ಯುವಲ್ ಫಂಡ್‌ಗಳಂತಹ ಹಣಕಾಸು ಸಂಸ್ಥೆಗಳು ತಮ್ಮ ಗ್ರಾಹಕರ ಆಧಾರ್ ಸಂಖ್ಯೆಗಳನ್ನು ಪಡೆದುಕೊಂಡು ಅವರ ಖಾತೆಗಳಿಗೆ ಜೋಡಣೆ ಮಾಡುವುದು ಕಡ್ಡಾಯ ವಾಗಿದೆ ಎಂದು ಸಿಎಎಂಎಸ್‌ನ ಜಾಲತಾಣದಲ್ಲಿ ಸ್ಪಷ್ಟಪಡಿಸಲಾಗಿದೆ.

ಕಾರ್ವಿ ಮತ್ತು ಸುಂದರಂ ಬಿಎನ್‌ಪಿ ಪರಿಬಾಸ್ ಫಂಡ್ ಸರ್ವಿಸಿಸ್‌ನಂತಹ ಇತರ ಆರ್‌ಟಿ ಏಜೆನ್ಸಿಗಳು ಈ ಸೇವೆಯನ್ನು ಇನ್ನಷ್ಟೇ ಆರಂಭಿಸಬೇಕಿದೆ. ಫ್ರಾಂಕ್ಲಿನ್ ಟೆಂಪಲ್ಟನ್ ಮ್ಯೂಚ್ಯುವಲ್ ಫಂಡ್ ಇದಕ್ಕಾಗಿ ತನ್ನದೇ ಆದ ಆರ್‌ಟಿ ಏಜೆನ್ಸಿ ಫ್ರಾಂಕಲಿನ್ ಟೆಂಪಲ್ಟನ್ ಅಸೆಟ್ ಮ್ಯಾನೇಜ್‌ಮೆಂಟ್ ಅನ್ನು ಬಳಸುತ್ತಿದೆ.

 ಮ್ಯೂಚ್ಯುವಲ್ ಫಂಡ್‌ಗಳು ತಮ್ಮ ಎಲ್ಲ ಗ್ರಾಹಕರ ಖಾತೆಗಳಿಗೆ ಆಧಾರ್ ಜೋಡಣೆಗೊಳಿಸಲು 2017,ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ. ಈ ಜೋಡಣೆಯನ್ನು ಕಡ್ಡಾಯಗೊಳಿಸಿರುವುದರಿಂದ ಆಧಾರ್ ಸಂಖ್ಯೆಗಳನ್ನು ಒದಗಿಸು ವಂತೆ ತಮ್ಮ ಗ್ರಾಹಕರಿಗೆ ಸಂದೇಶಗಳನ್ನು ರವಾನಿಸಲು ಮ್ಯೂಚ್ಯುವಲ್ ಫಂಡ್ ಸಂಸ್ಥೆಗಳು ಸಜ್ಜಾಗುತ್ತಿವೆ. ಸಿಎಎಂಎಸ್‌ನ ಆನ್‌ಲೈನ್ ಸೌಲಭ್ಯವು ಈ ನಿಟ್ಟಿನಲ್ಲಿ ಒಂದು ಪ್ರಯತ್ನವಾಗಿದೆ.

ಮ್ಯೂಚ್ಯುವಲ್ ಫಂಡ್‌ಗಳ ಹೂಡಿಕೆದಾರರು ನೇರವಾಗಿ ಸಿಎಎಂಎಸ್‌ನ ಜಾಲತಾಣದ ಮೂಲಕ ತಮ್ಮ ಆಧಾರ ಸಂಖ್ಯೆಯನ್ನು ತಮ್ಮ ಹೂಡಿಕೆ ಖಾತೆಗಳಿಗೆ ಜೋಡಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X