Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೋನ್‌ನಲ್ಲಿ ಮಾತನಾಡುತ್ತಿದ್ದ ಗೆಳತಿ...

ಫೋನ್‌ನಲ್ಲಿ ಮಾತನಾಡುತ್ತಿದ್ದ ಗೆಳತಿ ಅಪಹೃತನ ವಿಮೋಚನೆಗೆ ನೆರವಾದಳು

ವಾರ್ತಾಭಾರತಿವಾರ್ತಾಭಾರತಿ31 Aug 2017 4:31 PM IST
share
ಫೋನ್‌ನಲ್ಲಿ ಮಾತನಾಡುತ್ತಿದ್ದ ಗೆಳತಿ ಅಪಹೃತನ ವಿಮೋಚನೆಗೆ ನೆರವಾದಳು

ಹೊಸದಿಲ್ಲಿ,ಆ.31: ಇಲ್ಲಿಯ ರೋಹಿಣಿ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ಒತ್ತೆಹಣಕ್ಕಾಗಿ ಉದ್ಯಮಿಯೋರ್ವನನ್ನು ಅಪಹರಿಸಿದ್ದ ದುಷ್ಕರ್ಮಿಗಳನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ಅಪಹೃತನನ್ನು ವಿಮೋಚನೆಗೊಳಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಉದ್ಯಮಿಯ ಜಿಪಿಎಸ್ ಆಧಾರದಲ್ಲಿ ಸುಮಾರು ಹತ್ತು ಕಿಮೀ ದೂರ ಸಾಗಿದ್ದಾಗ ಪಂಕ್ಚರ್ ಆಗಿದ್ದ ಕಾರಿನ ಚಕ್ರವನ್ನು ಬದಲಿಸುತ್ತಿದ್ದ ಅಪಹರಣಕಾರರು ಪೊಲೀಸರ ಕೈಗೆ ಸಿಕ್ಕಿದ್ದರು. ಗುಂಡುಗಳ ಹಾರಾಟದ ಬಳಿಕ ಇಬ್ಬರನ್ನು ಬಂಧಿಸಲಾ ಗಿದೆ. ಉದ್ಯಮಿಯನ್ನು ಕೈಕಾಲುಗಳನ್ನು ಕಟ್ಟಿ ಕಾರಿನ ಡಿಕ್ಕಿಯಲ್ಲಿ ಕೂಡಿ ಹಾಕಲಾಗಿತ್ತು.

ಅಂದು ರಾತ್ರಿ ಅಲಿಪುರದಲ್ಲಿರುವ ತನ್ನ ಫ್ಯಾಕ್ಟರಿಯಿಂದ ಮನೆಗೆ ಮರಳುತ್ತಿದ್ದ ಉದ್ಯಮಿ ನಿತೀಶ ಅರೋರಾ ಗೆಳತಿಯ ಜೊತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗಲೇ ಅವರನ್ನು ಅಪಹರಿಸಲಾಗಿತ್ತು. ದುಷ್ಕರ್ಮಿಗಳು ಅರೋರಾ ಜೊತೆ ಮಾತನಾಡಿದ್ದನ್ನು ಕೇಳಿಸಿ ಕೊಂಡಿದ್ದ ಆಕೆ ತಕ್ಷಣವೇ ಅವರ ಪೋಷಕರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಳು.

ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು ಅರೋರಾರ ಕಾರಿಗೆ ಜಿಪಿಎಸ್ ಅಳವಡಿಸಿದ್ದಲಾಗಿದ್ದರಿಂದ ಅದರ ಜಾಡು ಹಿಡಿದು ಬೆನ್ನಟ್ಟಿದ್ದರು. ಸಿಂಗು ಗಡಿಯ ಬಳಿ ಅರೋರಾರ ಕಾರು ನಿಂತಿದ್ದು, ಅಪಹರಣಕಾರರು ಪಂಕ್ಚರ್ ಆಗಿದ್ದ ಚಕ್ರವನ್ನು ಬದಲಿಸುತ್ತಿದ್ದರು. ಪೊಲೀಸರು ಅವರ ಬಳಿ ತೆರಳಿದಾಗ ನಾಡಪಿಸ್ತೂಲಿನಿಂದ ಗುಂಡುಗಳನ್ನು ಹಾರಿಸಿದ್ದರು. ಪೊಲೀಸರು ಪ್ರತಿದಾಳಿ ನಡೆಸಿದಾಗ ಅಂಕಿತ್ ಚೌಹಾಣ್ ಎಂಬಾತ ಗಾಯಗೊಂಡಿದ್ದ. ಆತನನ್ನು ಮತ್ತು ವಿವೇಕ್ ಅಲಿಯಾಸ್ ಆರ್ಯನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿ ಪರಾರಿಯಾಗುವಲ್ಲಿ ಸಫಲನಾಗಿದ್ದಾನೆ.

 ಅರೋರಾ ತನ್ನ ಫ್ಯಾಕ್ಟರಿಯಿಂದ ಹೊರಟಾಗಿನಿಂದಲೇ ತಮ್ಮ ಸ್ವಿಫ್ಟ್ ಕಾರಿನಲ್ಲಿ ಕೆಲವು ಕಿ.ಮೀ.ವರೆಗೆ ಅವರ ಕಾರನ್ನು ಹಿಂಬಾಲಿಸಿದ್ದ ದುಷ್ಕರ್ಮಿಗಳು ಅವರನ್ನು ತಡೆದು ಅಪಹರಿಸಿದ್ದರು. ಮೂವರು ಅರೋರಾರ ಕಾರಿನಲ್ಲಿದ್ದರೆ, ಇಬ್ಬರು ಸ್ವಿಫ್ಟ್ಟ್ ಕಾರಿನಲ್ಲಿ ತೆರಳಿದ್ದರು.

ಆರೋಪಿಗಳು ನೊಯ್ಡದ ಖೋಡಾ ಕಾಲನಿ ನಿವಾಸಿಗಳಾಗಿದ್ದು, ಅರೋರಾರ ಕುಟುಂಬದಿಂದ ಎರಡು ಕೋ.ರೂ.ಒತ್ತೆಹಣವನ್ನು ಕಿತ್ತುಕೊಳ್ಳಲು ಉದ್ದೇಶಿಸಿದ್ದರು ಎಂದು ಪೊಲೀಸರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X