Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ವಿಶ್ವಕಪ್: ನೇರ ಪ್ರವೇಶ...

ಐಸಿಸಿ ವಿಶ್ವಕಪ್: ನೇರ ಪ್ರವೇಶ ಗಿಟ್ಟಿಸಲು ಶ್ರೀಲಂಕಾ ವಿಫಲ

ವಾರ್ತಾಭಾರತಿವಾರ್ತಾಭಾರತಿ1 Sept 2017 12:13 PM IST
share
ಐಸಿಸಿ ವಿಶ್ವಕಪ್: ನೇರ ಪ್ರವೇಶ ಗಿಟ್ಟಿಸಲು ಶ್ರೀಲಂಕಾ ವಿಫಲ

ದುಬೈ, ಸೆ.1:ಪ್ರಸ್ತುತ ನಡೆಯುತ್ತಿರುವ ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಕನಿಷ್ಠ 2 ಪಂದ್ಯಗಳನ್ನು ಗೆಲ್ಲಲು ವಿಫಲವಾಗಿರುವ ಶ್ರೀಲಂಕಾ ತಂಡ 2019ರಲ್ಲಿ ನಡೆಯಲಿರುವ ಐಸಿಸಿ ವಿಶ್ವಕಪ್‌ನಲ್ಲಿ ನೇರ ಪ್ರವೇಶ ಗಿಟ್ಟಿಸಿಕೊಳ್ಳುವ ಅವಕಾಶದಿಂದ ವಂಚಿತವಾಗಿದೆ.

ಇಂಗ್ಲೆಂಡ್‌ನಲ್ಲಿ 2019ರ ಮೇ 30 ರಿಂದ ಜುಲೈ 15ರ ತನಕ ಐಸಿಸಿ ಆಯೋಜಿಸಿರುವ 50 ಓವರ್‌ಗಳ ಮೆಗಾ ಸ್ಪರ್ಧೆಗೆ 1996ರ ವಿಶ್ವ ಚಾಂಪಿಯನ್ ತಂಡ ಶ್ರೀಲಂಕಾಕ್ಕೆ ನೇರ ಪ್ರವೇಶ ಗಿಟ್ಟಿಸಿಕೊಳ್ಳಲು ಭಾರತ ವಿರುದ್ಧ ಸರಣಿಯಲ್ಲಿ 2 ಪಂದ್ಯಗಳನ್ನು ಗೆಲ್ಲಲೇಬೇಕಾಗಿತ್ತು. ಆತಿಥೇಯ ಇಂಗ್ಲೆಂಡ್ ತಂಡವಲ್ಲದೆ ಇತರ ಏಳು ತಂಡಗಳು ಸೆ.30ರೊಳಗೆ ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯುತ್ತವೆ.

 ಇದೀಗ ಭಾರತ ವಿರುದ್ಧ ಸರಣಿಯಲ್ಲಿ ಶ್ರೀಲಂಕಾ ಸತತ 4 ಪಂದ್ಯಗಳನ್ನು ಸೋತಿದೆ. ಮುಂಬರುವ ಪಂದ್ಯಗಳಲ್ಲಿ ವೆಸ್ಟ್‌ಇಂಡೀಸ್ ತಂಡ ಕನಿಷ್ಠ ಒಂದು ಪಂದ್ಯವನ್ನು ಸೋತರೆ ಶ್ರೀಲಂಕಾಕ್ಕೆ ವಿಶ್ವಕಪ್‌ಗೆ ಅರ್ಹತೆ ಪಡೆಯುವ ಅವಕಾಶ ಸಿಗಬಹುದು.

ಒಂದು ವೇಳೆ ಶ್ರೀಲಂಕಾ ತಂಡ ಭಾರತ ವಿರುದ್ಧದ 5ನೆ ಪಂದ್ಯವನ್ನು ಜಯಿಸಿದರೆ ಒಟ್ಟು 88 ಅಂಕ ಗಳಿಸುತ್ತದೆ. ಆದರೆ ಇದು ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯಲು ಸಾಕಾಗುವುದಿಲ್ಲ.

ಪ್ರಸ್ತುತ 88 ಅಂಕ ಗಳಿಸಿರುವ ವೆಸ್ಟ್‌ಇಂಡೀಸ್ ಮುಂಬರುವ ಆರು ಏಕದಿನ ಪಂದ್ಯಗಳನ್ನು ಜಯಿಸಿದರೆ ಶ್ರೀಲಂಕಾವನ್ನು ಹಿಂದಿಕ್ಕುವ ಉತ್ತಮ ಅವಕಾಶವಿದೆ. ವಿಂಡೀಸ್ ತಂಡ ಐರ್ಲೆಂಡ್ ವಿರುದ್ಧ 1 ಪಂದ್ಯ ಹಾಗೂ ಇಂಗ್ಲೆಂಡ್‌ನ ವಿರುದ್ದ ಸೆ.19 ರಿಂದ 29ರ ತನಕ ಐದು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

ಐಸಿಸಿ ವಿಶ್ವಕಪ್‌ಗೆ ನೇರ ಪ್ರವೇಶ ಪಡೆಯದ ತಂಡಗಳಿಗೆ ಅರ್ಹತಾ ಟೂರ್ನಮೆಂಟ್‌ನಲ್ಲಿ ಆಡುವ ಮತ್ತೊಂದು ಅವಕಾಶವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X