Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ತಿಮ್ಮಾಪುರಗೆ ಸಂಕಷ್ಟ, ರೈಗೆ ಪುಷ್ಪಗುಚ್ಛ...

ತಿಮ್ಮಾಪುರಗೆ ಸಂಕಷ್ಟ, ರೈಗೆ ಪುಷ್ಪಗುಚ್ಛ ನೀಡಿದ ಕೆಂಪಯ್ಯ

ವಾರ್ತಾಭಾರತಿವಾರ್ತಾಭಾರತಿ1 Sept 2017 12:34 PM IST
share
ತಿಮ್ಮಾಪುರಗೆ ಸಂಕಷ್ಟ, ರೈಗೆ ಪುಷ್ಪಗುಚ್ಛ ನೀಡಿದ ಕೆಂಪಯ್ಯ

 ಬೆಂಗಳೂರು, ಸೆ.1: ದಲಿತ ಸಮುದಾಯದ ಮೇಲ್ಮನೆ ಸದಸ್ಯ ಆರ್.ಬಿ. ತಿಮ್ಮಾಪುರ ಸಚಿವರಾಗಿ ಅಧಿಕಾರ ಸ್ವೀಕರಿಸುವ ಮೊದಲೇ ಸಂಕಷ್ಟ ಎದುರಾಗಿದ್ದು, ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ತಿಮ್ಮಾಪುರ ವಿರುದ್ಧ ದೂರು ನೀಡಿದೆ.

ರಾಜಭವನಕ್ಕೆ ತುರ್ತು ಭೇಟಿ ನೀಡಿದ ಸಚಿವ ಟಿಬಿ ಜಯಚಂದ್ರ ಅವರು ಸಚಿವ ಸ್ಥಾನ ಪಡೆಯಲು ಸಜ್ಜಾಗಿರುವ ತಿಮ್ಮಾಪುರ ವಿರುದ್ದ ಕೇಳಿ ಬಂದಿರುವ ಸುಳ್ಳು ವಿಳಾಸ ನೀಡಿ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮತದಾನ ಮಾಡಿದ್ದ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ವಿಆರ್ ವಾಲಾಗೆ ಸ್ಪಷ್ಟನೆ ನೀಡಿದ್ದಾರೆ. ಆತುರಾತುರವಾಗಿ ತಿಮ್ಮಾಪುರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ರಾಜ್ಯಪಾಲರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಗೃಹ ಸಚಿವರ ಸಲಹೆಗಾರ ಕೆಂಪಯ್ಯ ರೇಸ್ ಕೋರ್ಸ್‌ನಲ್ಲಿರುವ ಬಿ.ರಮಾನಾಥ ರೈ ಅವರ ನಿವಾಸಕ್ಕೆ ತೆರಳಿ ಪುಷ್ಪ ಗುಚ್ಛ ನೀಡಿ ಶುಭಾಶಯ ಕೋರಿದ್ದಾರೆ. ಈ ಮೂಲಕ ರೈ ಗೃಹ ಸಚಿವರಾಗಲಿದ್ದಾರೆಂಬ ಸುದ್ದಿಗೆ ಪುಷ್ಠಿ ಬಂದಿದೆ.

ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಚಿವ ಸಂಪುಟದ ವಿಸ್ತರಣೆ ಇಂದು ಸಂಜೆ 5 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ. ಎಚ್‌ಎಂ ರೇವಣ್ಣ, ಗೀತಾ ಮಹದೇವಪ್ರಸಾದ್ ಹಾಗೂ ಆರ್‌ಬಿ ತಿಮ್ಮಾಪುರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿಮ್ಮಾಪುರ ವಿರುದ್ಧ ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರು ಸಚಿವ ಸಂಪುಟ ಸೇರುತ್ತಾರೋ ಎಂಬ ಕುತೂಹಲ ಮನೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X