Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಸಲಹಾ...

ಸುಗಮ ಸಂಚಾರಕ್ಕಾಗಿ ಟ್ರಾಫಿಕ್ ಸಲಹಾ ಸಮಿತಿ ಸಭೆ: ಟಿ.ಆರ್. ಸುರೇಶ್

ವಾರ್ತಾಭಾರತಿವಾರ್ತಾಭಾರತಿ1 Sept 2017 7:47 PM IST
share

ಮಂಗಳೂರು, ಸೆ. 1: ಪಾಲಿಕೆ ವ್ಯಾಪ್ತಿಯಲ್ಲಿ ಸುಗಮ ಸಂಚಾರಕ್ಕಾಗಿ ಸ್ಥಳೀಯ ನಾಗರಿಕ ಪ್ರದೇಶದಲ್ಲಿ ಟ್ರಾಫಿಕ್ ಸಲಹಾ ಸಮಿತಿಯ ಸಭೆಯನ್ನು ನಡೆಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಫೋನ್ ಇನ್‌ಕಾರ್ಯಕ್ರಮದಲ್ಲಿ ಸಾರ್ವಜನಿಕರೊಬ್ಬರ ಕರೆಗೆ ಈ ಉತ್ತರ ನೀಡಿದರು.
ಬೊಂದೇಲ್‌ನ ಸಾರ್ವಜನಿಕರೊಬ್ಬರು ಕರೆ ಮಾಡಿ, ಕೆಇಬಿ ಕಾಲನಿ, ಕುದುರೆಮುಖ ಟೌನ್‌ಶಿಪ್ ಪ್ರದೇಶಗಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತವೆ. ಇಲ್ಲಿ ರಸ್ತೆಗಳಲ್ಲಿ ರಿಫ್ಲೆಕ್ಟರ್ ಇಲ್ಲ. ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಹಂಪ್‌ಗಳೂ ಕಾಣುವುದಿಲ್ಲ ಎಂದು ದೂರಿದರು.

ನಗರದಲ್ಲಿ ಮೊಬೈಲ್ ಸಿಮ್ ಅಂಗಡಿಗಳು ಅನಧಿಕೃತವಾಗಿ ಬೇರೆಯವರಿಗೆ ಇನ್ನೊಂದು ದಾಖಲೆಯಲ್ಲಿ ಸಿಮ್ ನೀಡುತ್ತಿವೆ. ಇದರಿಂದ ಮೂಲ ದಾಖಲೆ ನೀಡಿದವರು ವಂಚನೆಗೆ ಒಳಗಾಗುತ್ತಿದ್ದಾರೆ. ಅಂತಹ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮಹಿಳೆಯೊಬ್ಬರು ದೂರು ನೀಡಿದರು.
ಈ ಬಗ್ಗೆ ಕಾರ್ಯಾಚರಣೆ ನಡೆಸುವುದಾಗಿ ಆಯುಕ್ತರು ತಿಳಿಸಿದರು.

ಖಾಸಗಿ ಬಸ್‌ಗಳಲ್ಲಿ ಟಿಕೆಟ್ ಮೆಷಿನ್‌ನ್ನು ಕಡ್ಡಾಯಗೊಳಿಸಲಾಗಿದ್ದರೂ ಕೆಲವು ಬಸ್‌ಗಳಲ್ಲಿ ಅನುಷ್ಠಾನಗೊಳಿಸಿಲ್ಲ. ದೇರಳಕಟ್ಟೆಯಲ್ಲಿ ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಬೈಕ್‌ಗಳಲ್ಲಿ ಹೆಲ್ಮೆಟ್‌ಧರಿಸದೆ ಬೈಕ್ ಚಲಾಯಿಸುತ್ತಾರೆ. ಅಪಾಯಕಾರಿ ಮೊಬೈಲ್ ಗೇಮ್ಸ್ ಹಾಗೂ ಟ್ರಾಫಿಕ್ ಬಗ್ಗೆ ಶಾಲಾ ಕಾಲೇಜುಗಳಲ್ಲಿ ತಿಳಿವಳಿಕೆ ಮೂಡಿಸಬೇಕು ಎಂಬ ಹಲವಾರು ದೂರುಗಳು, ಅಹವಾಲುಗಳು ಇಂದಿನ ಫೋನ್ ಇನ್ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು.

ಸಂಚಾರಿ ಎಸಿಪಿ ತಿಲಕ್‌ಚಂದ್ರ, ಸಂಚಾರಿ ಇನ್‌ಸ್ಪೆಕ್ಟರ್ ಸುರೇಶ್, ಎಎಸ್‌ಐ ಶ್ಯಾಮ್, ಸಿಬ್ಬಂದಿ ಪುುಷೋತ್ತಮಮ ಉಪಸ್ಥಿತರಿದ್ದರು.

ಬಡ್ಡಿ ವ್ಯವಹಾರಸ್ಥರ ಬಗ್ಗೆ ಕ್ರಮಕ್ಕೆ ಆಗ್ರಹ
ನಗರ ಪ್ರದೇಶದಲ್ಲಿ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮರೋಳಿಯ ವಿದ್ಯಾರ್ಥಿನಿಯೊಬ್ಬರು ಆಗ್ರಹಿಸಿದರು. 6 ತಿಂಗಳ ಹಿಂದೆ ನನ್ನ ಸಹಪಾಠಿಯ ತಂದೆ ಬಡ್ಡಿ ವ್ಯವಹಾರದಿಂದ ವಂಚನೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಬಡ್ಡಿ ವ್ಯಾಪಾರಿಗಳ ವಿರುದ್ಧ ದೂರು ನೀಡಲು ಮುಂದೆ ಬರುತ್ತಿಲ್ಲ ಎಂದರು. ಈ ಬಗ್ಗೆ ನಿರ್ಭೀತಿಯಿಂದ ದೂರು ನೀಡಬಹುದು. ದೂರುದಾರರಿಗೆ ಸೂಕ್ತ ರಕ್ಷಣೆಯನ್ನು ನೀಡಲಾಗುವುದು ಎಂದು ಆಯಕ್ತ ಸುರೇಶ್ ಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X