Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನ್ಯಾಯಕ್ಕಾಗಿ ವೃದ್ಧ ತಂದೆ-ತಾಯಿಯನ್ನು...

ನ್ಯಾಯಕ್ಕಾಗಿ ವೃದ್ಧ ತಂದೆ-ತಾಯಿಯನ್ನು ಹೊತ್ತು ತಿರುಗುತ್ತಿರುವ ಯುವಕ!

ವಾರ್ತಾಭಾರತಿವಾರ್ತಾಭಾರತಿ1 Sept 2017 8:46 PM IST
share
ನ್ಯಾಯಕ್ಕಾಗಿ ವೃದ್ಧ ತಂದೆ-ತಾಯಿಯನ್ನು ಹೊತ್ತು ತಿರುಗುತ್ತಿರುವ ಯುವಕ!

ಭುವನೇಶ್ವರ, ಸೆ.1:ನಮ್ಮ ದೇಶದಲ್ಲಿ ಬಡ ವ್ಯಕ್ತಿಯೊಬ್ಬ ನ್ಯಾಯ ಪಡೆಯಲು ಎಷ್ಟು ಕಷ್ಟ ಎದುರಿಸಬೇಕಾಗುತ್ತದೆ ಎನ್ನುವುದಕ್ಕೆ ಇಲ್ಲಿದೆ ಒಂದು ಉತ್ತಮ ನಿದರ್ಶನ. ಆದಿವಾಸಿ ಜನಾಂಗದ ವಿದ್ಯಾವಂತ ಯುವಕಯೊಬ್ಬ ಯಾರೋ ಮಾಡಿದ ತಪ್ಪಿಗಾಗಿ ತನ್ನ ತಂದೆ-ತಾಯಿಯನ್ನು ಹೆಗಲಮೇಲೆ ಹೊತ್ತುಕೊಂಡು ನ್ಯಾಯಕ್ಕಾಗಿ ಅಲೆದಾಡುತ್ತಿದ್ದಾನೆ.

 ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಮೊರೊದಾ ಹಳ್ಳಿಯ ಕಾರ್ತಿಕ್ ಸಿಂಗ್ ವಿರುದ್ಧ ಪೊಲೀಸರು ನಕಲಿ ಎಫ್‌ಐಆರ್ ದಾಖಲಿಸಿ 18 ದಿನ ಜೈಲಿನಲ್ಲಿ ಕೂಡಿಹಾಕಿದ್ದರು. ಜೈಲಿಗೆ ಹೋದ ಬಂದ ಬಳಿಕ ಗ್ರಾಮಸ್ಥರು ಆತನನ್ನು ಬಹಿಷ್ಕರಿಸಿದ್ದಾರೆ.

 ವಿದ್ಯಾವಂತನಾಗಿರುವ ಕಾರ್ತಿಕ್‌ಗೆ ತನ್ನ ಊರಿನಲ್ಲಿ ಉದ್ಯೋಗ ಸಿಗುತ್ತಿಲ್ಲ. ಗ್ರಾಮಸ್ಥರು ಆತನಿಗೆ ಕೆಲಸ ನೀಡಲು ನಿರಾಕರಿಸುತ್ತಿದ್ದಾರೆ. ಮನೆಯಲ್ಲಿ ವೃದ್ಧ ತಂದೆ-ತಾಯಂದಿರು ಇರುವ ಕಾರಣ ಆತನಿಗೆ ಊರು ಬಿಟ್ಟು ಹೋಗುವಂತಿಲ್ಲ. ಇದೀಗ ತಂದೆ-ತಾಯಿಯನ್ನು ಹೆಗಲಮೇಲೆ ಹೊತ್ತುಕೊಂಡು ನ್ಯಾಯಕ್ಕಾಗಿ 40 ಕಿ.ಮೀ. ಕ್ರಮಿಸಿದ್ದಾನೆ. ಆಧುನಿಕ ಶ್ರವಣಕುಮಾರ ಕಾರ್ತಿಕ್ ತಂದೆ-ತಾಯಿಯನ್ನು ಹೊತ್ತು ತಿರುಗುತ್ತಿರುವ ವಿಡಿಯೋ ವೈರಲ್ ಆಗಿದೆ.

 "ಮೊರಾದ ಪೊಲೀಸರು ಸುಳ್ಳು ಮೊಕದ್ದಮೆ ದಾಖಸುವುದರಲ್ಲಿ ಎತ್ತಿದ ಕೈ. ಸಿಂಗ್ ವಿರುದ್ಧದ ಪ್ರಕರಣ ಕಳೆದ ಆರೇಳು ವರ್ಷಗಳಿಂದ ನ್ಯಾಯಾಲಯದಲ್ಲಿದೆ. ಸಾಲಗಾರನಾಗಿರುವ ಕಾರ್ತಿಕ್‌ಗೆ ಊಟ-ತಿಂಡಿಗೆ ಹಣವಿಲ್ಲ'' ಎಂದು ವಕೀಲ ಪ್ರಭುದನ್ ಹೇಳಿದ್ದಾರೆ.

  ""ನಾನು ಈ ಹಿಂದೆ 18 ದಿನ ಜೈಲಿನಲ್ಲಿದ್ದಾಗ ತಂದೆ-ತಾಯಿ ಇಬ್ಬರೇ ಇದ್ದರು. ಇದೀಗ ಅವರನ್ನು ಒಂಟಿಯಾಗಿ ಬಿಡಲು ನನಗಿಷ್ಟವಿಲ್ಲ. ಹೆತ್ತವರು ನನ್ನ ಬಿಟ್ಟು ಅಗಲುವ ಮೊದಲು ನಾನು ಮುಗ್ದನೆಂದು ಸಾಬೀತು ಮಾಡಬೇಕಾಗಿದೆ. 2009ರಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲಾಗಿರುವ ಕಾರಣ ನಾನು ಇನ್ನೂ ವಿವಾಹವಾಗಿಲ್ಲ'' ಎಂದು ಕಾರ್ತಿಕ್ ಹೇಳುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X