Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರದ ನೀಟ್ ಕಡ್ಡಾಯಕ್ಕೆ ತಮಿಳುನಾಡಿನ...

ಕೇಂದ್ರದ ನೀಟ್ ಕಡ್ಡಾಯಕ್ಕೆ ತಮಿಳುನಾಡಿನ ಪ್ರತಿಭಾವಂತ ದಲಿತ ವಿದ್ಯಾರ್ಥಿನಿ ಬಲಿ

ವಾರ್ತಾಭಾರತಿವಾರ್ತಾಭಾರತಿ1 Sept 2017 9:37 PM IST
share
ಕೇಂದ್ರದ ನೀಟ್ ಕಡ್ಡಾಯಕ್ಕೆ ತಮಿಳುನಾಡಿನ ಪ್ರತಿಭಾವಂತ ದಲಿತ ವಿದ್ಯಾರ್ಥಿನಿ ಬಲಿ

ಚೆನ್ನೈ, ಸೆ.1: ತಮಿಳುನಾಡಿನಲ್ಲಿ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಜಾರಿಗೆ ತರುವುದನ್ನು ವಿರೋಧಿಸುತ್ತಿದ್ದ ಪ್ರತಿಭಾವಂತ ದಲಿತ ವಿದ್ಯಾರ್ಥಿನಿ ಎಸ್. ಅನಿತಾ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.

ತಮಿಳುನಾಡು ನೀಟ್‌ನಿಂದ ಹೊರಗುಳಿಯುವಂತಿಲ್ಲ ಎಂದು ಕೇಂದ್ರ ವಾದ ಮಂಡಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನೀಟ್ ಜಾರಿಗೆ ತರುವಂತೆ ತಮಿಳುನಾಡು ಸರಕಾರಕ್ಕೆ ಆದೇಶಿಸಿತ್ತು. ಸುಪ್ರೀಂ ಆದೇಶ ನೀಡಿದ ವಾರದಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

 ಅನಿತಾ 12ನೆ ತರಗತಿಯಲ್ಲಿ 1200 ಅಂಕದಲ್ಲಿ 1176 ಗಳಿಸಿದ್ದರು. ಇಂಜಿನಿಯರಿಂಗ್‌ನಲ್ಲಿ 199.75 ಹಾಗೂ ಮೆಡಿಶಿನ್‌ನಲ್ಲಿ 196.75 ಅಂಕ ಗಳಿಸಿದ್ದರು. ಮದ್ರಾಸ್ ತಾಂತ್ರಿಕ ಸಂಸ್ಥೆಯಲ್ಲಿ ವೈಮಾನಿಕ ಇಂಜಿನಿಯರ್ ಕೋರ್ಸ್‌ಗೆ ಸೀಟು ಲಭಿಸಿತ್ತು. ಆದರೆ, ಅನಿತಾಗೆ ವೈದ್ಯಳಾಗಬೇಕೆಂಬ ಕನಸಿತ್ತು.

 ಅನಿತಾಗೆ ವೈದ್ಯಕೀಯ ಕೋರ್ಸ್‌ಗೆ ಸೇರಲು ನೀಟ್ ಪಾಸಾಗಲು ಸಾಧ್ಯವಾಗಲಿಲ್ಲ. ಕೇಂದ್ರ ಕಳೆದ ವರ್ಷ ವೈದ್ಯಕೀಯ ಸೀಟಿಗೆ ನೀಟ್ ಪರೀಕ್ಷೆಯನ್ನು ಕಡ್ಡಾಯ ಮಾಡಿತ್ತು. ತಮಿಳುನಾಡಿನಲ್ಲಿ ನೀಟ್‌ಗೆ ವಿನಾಯಿತಿ ನೀಡಬೇಕೆಂದು ಕೋರಿ ಅನಿತಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೇಂದ್ರ ಸರಕಾರ ನೀಟ್ ಕಡ್ಡಾಯಕ್ಕೆ ಒಂದು ವರ್ಷ ವಿನಾಯಿತಿ ಇದೆ ಎಂದು ಈ ಮೊದಲು ಭರವಸೆ ನೀಡಿತ್ತು. ಆನಂತರ ಕೇಂದ್ರ ಸರಕಾರ ಯು-ಟರ್ನ್ ಹೊಡೆದಿತ್ತು.

ಅನಿತಾರ ತಂದೆ ತಿರುಚ್ಚಿಯ ಗಾಂಧಿ ಮಾರುಕಟ್ಟೆಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಅನಿತಾ ಪರ ನಳಿನಿ ಚಿದಂಬರಂ ವಾದ ಮಂಡಿಸಿದ್ದರು.

ನೀಟ್ ವಿರುದ್ಧ ವಾದ ಮಂಡಿಸಿದ ತಮಿಳುನಾಡು, ಈ ಪರೀಕ್ಷೆ ಸಿಬಿಎಸ್‌ಇ ಪರವಾಗಿದೆ. ರಾಜ್ಯಮಂಡಳಿಯ ಪಠ್ಯಕ್ರಮದ ವಿರುದ್ಧವಾಗಿದೆ ಎಂದು ವಾದ ಮಂಡಿಸಿತ್ತು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು, ಬಡ ಕುಟುಂಬದ ವಿದ್ಯಾರ್ಥಿಗಳು ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆಯುವುದು ಕಷ್ಟಕರವಾಗಿದೆ ಎಂದು ರಾಜಕೀಯ ನಾಯಕರು ವಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X