Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ: ಸೈಯದ್ ಮದನಿ ದರ್ಗಾದಲ್ಲಿ...

ಉಳ್ಳಾಲ: ಸೈಯದ್ ಮದನಿ ದರ್ಗಾದಲ್ಲಿ ಸಂಭ್ರಮದ ಈದುಲ್ ಅಝ್ ಹಾ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Sept 2017 10:44 PM IST
share
  • ಉಳ್ಳಾಲ: ಸೈಯದ್ ಮದನಿ ದರ್ಗಾದಲ್ಲಿ ಸಂಭ್ರಮದ ಈದುಲ್ ಅಝ್ ಹಾ ಆಚರಣೆ
  • ಉಳ್ಳಾಲ: ಸೈಯದ್ ಮದನಿ ದರ್ಗಾದಲ್ಲಿ ಸಂಭ್ರಮದ ಈದುಲ್ ಅಝ್ ಹಾ ಆಚರಣೆ

ಉಳ್ಳಾಲ, ಸೆ.1: ನಾವೆಲ್ಲರೂ ಅಲ್ಲಾಹನ ಆಜ್ಞೆಯಂತೆ ಪರಸ್ಪರ ಶಾಂತಿಯುತ ಸಹಬಾಳ್ವೆ ನಡೆಸಬೇಕು. ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬದಂದು ದರ್ಗಾಕ್ಕೆ ಸಂಬಂಧಪಟ್ಟ ಸಂಘಟನೆಯು ನಡೆಸಿದ ಸಾಮರಸ್ಯ ಜಾಥವು ಯಶಸ್ವಿಯಾಗಿದ್ದು, ಇದನ್ನು ಅರ್ಥಪೂರ್ಣವನ್ನಾಗಿಸಿ ಉಳ್ಳಾಲ ಪರಿಸರದಲ್ಲಿ ಸಾಮರಸ್ಯ ಗಟ್ಟಿಯಾಗಿ ನೆಲೆಯೂರುವಲ್ಲಿ ಸಂಘಟನೆಗಳು ಇನ್ನಷ್ಟು ಶ್ರಮ ವಹಿಸಬೇಕಿದೆ ಎಂದು ಉಳ್ಳಾಲ ಸಯ್ಯದ್ ಮದನಿ ದರ್ಗಾದ ಅಧ್ಯಕ್ಷ  ರಶೀದ್ ಹಾಜಿ ಅಭಿಪ್ರಾಯಪಟ್ಟರು.

ಸಯ್ಯದ್ ಮದನಿ ಸೋಷಿಯಲ್ ಫ್ರಂಟ್"ಸಂಘಟನೆಯ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಶುಕ್ರವಾರದಂದು ಕೋಟೆಪುರ ಜುಮಾ ಮಸೀದಿಯಿಂದ ಉಳ್ಳಾಲ ಸೈಯದ್ ಮದನಿ ದರ್ಗಾದವರೆಗೆ ನಡೆಸಿದ ಸೌಹಾರ್ದ ಜಾಥಾದ ಸಮಾರೋಪವನ್ನುದ್ದೇಶಿಸಿ ಅವರು ಮಾತನಾಡಿದರು.

ಕೆಲ ದುಷ್ಟ ಶಕ್ತಿಗಳಿಂದಾಗಿ ಸಮಾಜದಲ್ಲಿಂದು ಸಾಮರಸ್ಯ ಕದಡುವ ಯತ್ನ ಪದೇ ಪದೇ ನಡೆಯುತ್ತಿದ್ದು, ನಾವುಗಳು ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ನಡೆಸುವ ಸೌಹಾರ್ದ ಜಾಥಾಗಳು ಅರ್ಥಪೂರ್ಣವಾಗಿ ಸಾಮರಸ್ಯವನ್ನು ಮತ್ತಷ್ಟು ವೃದ್ಧಿಸುವಂತಾಗಬೇಕೆಂದು ಕರೆ ನೀಡಿದರು.

ಆಹಾರ ಸಚಿವ ಯು.ಟಿ ಖಾದರ್ ಅವರು ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾತನಾಡಿದ ಅವರು, ತ್ಯಾಗ,ಬಲಿದಾನ, ಹೊಣೆಗಾರಿಕೆ, ಮಾನವೀಯತೆಯನ್ನು ನೆನಪಿಸುವ ವಿಶೇಷ ಹಬ್ಬ ಬಕ್ರೀದ್ ಆಗಿದ್ದು, ಸೋದರತೆ ,ಸಾಮರಸ್ಯವೇ ಎಲ್ಲ ಹಬ್ಬಗಳ ಸಂದೇಶವೂ ಆಗಿದೆ ಎಂದರು.

ಈ ಸಂದರ್ಭದಲ್ಲಿ ಉಳ್ಳಾಲ ನಗರಸಭಾ ಸದಸ್ಯರಾದ ಇಸ್ಮಾಯೀಲ್ ಪೊಡಿಮೋನು, ಉಸ್ಮಾನ್ ಕಲ್ಲಾಪು, ಮುಖಂಡರಾದ ಜನಾಬ್ ತ್ವಾಹಾ ಹಾಜಿ, ಫಾರೂಕ್ ಉಳ್ಳಾಲ್, ನೌಷಧ್ ಮೇಲಂಗಡಿ, ಮೋನು ಇಸ್ಮಾಯೀಲ್ ಮೊದಲಾದವರು ಉಪಸ್ಥಿತರಿದ್ದರು. 
   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X