Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಕಾಂಗಿತನದ ಬೇಸರ ಕಳೆಯಲು ಇಲಿ...

ಏಕಾಂಗಿತನದ ಬೇಸರ ಕಳೆಯಲು ಇಲಿ ಸಾಕುತ್ತಿರುವ ಮಹಿಳೆ..!

ವಾರ್ತಾಭಾರತಿವಾರ್ತಾಭಾರತಿ2 Sept 2017 7:28 PM IST
share
ಏಕಾಂಗಿತನದ ಬೇಸರ ಕಳೆಯಲು ಇಲಿ ಸಾಕುತ್ತಿರುವ ಮಹಿಳೆ..!

ಮುಂಬೈ, ಸೆ.2: ಇಲಿಗಳನ್ನು ಮನೆಯಿಂದ ನಿವಾರಿಸುವುದೇ ಬಹುದೊಡ್ಡ ಸಮಸ್ಯೆಯಾಗಿರುವಾಗ, ಮುಂಬೈಯ ಮಹಿಳೆಯೋರ್ವರು ಏಕಾಂಗಿತನದ ಬೇಸರ ಕಳೆಯಲು ತಮ್ಮ ಮನೆಯಲ್ಲಿ 200ಕ್ಕೂ ಹೆಚ್ಚು ಇಲಿಗಳಿಗೆ ಆಶ್ರಯ ನೀಡುತ್ತಿರುವ ವಿಚಿತ್ರ ಘಟನೆ ವರದಿಯಾಗಿದೆ.

 ವಿಲೆಪಾರ್ಲೆ ಸೊಸೈಟಿಯ ಮೂರನೇ ಮಹಡಿಯಲ್ಲಿ ವಾಸಿಸುತ್ತಿರುವ 75ರ ಹರೆಯದ ಶರ್ವರಿ ಆಚಾರ್ಯ ಹಾಗೂ ಆಕೆಯ 42ರ ಹರೆಯದ ಮಗಳು ಶುಭಾನ ಏಕಾಂಗಿತನ ಕಳೆಯಲು ತಮ್ಮ ಮನೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಇಲಿಗಳಿಗೆ ಆಶ್ರಯ ನೀಡಿದ್ದು ಇದರಿಂದ ಈ ಕಟ್ಟಡವಷ್ಟೇ ಅಲ್ಲ, ಸುತ್ತಮುತ್ತಲ ಮನೆಗಳ ನಿವಾಸಿಗಳಿಗೂ ತೊಂದರೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಇರ್ಲಾ ಲೇನ್‌ನಲ್ಲಿರುವ ಸರಸ್ವತಿ ಸೊಸೈಟಿ ಎಂಬ ಮೂರು ಮಹಡಿ ಕಟ್ಟಡವನ್ನು 1969ರಲ್ಲಿ ಸ್ಟೇಟ್‌ಬ್ಯಾಂಕ್‌ನ ಸಿಬಂಧಿಗಳಿಗಾಗಿ ನಿರ್ಮಿಸಲಾಗಿತ್ತು. ಮೂರು ವಿಭಾಗಗಳಲ್ಲಿ 42 ಪ್ಲಾಟ್‌ಗಳನ್ನು ಈ ಕಟ್ಟಡ ಹೊಂದಿದೆ. ಹತ್ತು ವರ್ಷದ ಹಿಂದೆ ಶರ್ವರಿ ಆಚಾರ್ಯರ ಪತಿ ಜಯಂತ್ ಆಚಾರ್ಯ ಹೃದಯಾಘಾತದಿಂದ ನಿಧನ ಹೊಂದಿದ ಬಳಿಕ ಶರ್ವರಿ ಮತ್ತವರ ಪುತ್ರಿ ಶುಭಾನ ಕಂಗೆಟ್ಟಿದ್ದರು. ಬಳಿಕ ಇಬ್ಬರು ಮಹಿಳೆಯರೂ ಖಿನ್ನತೆಯಿಂದ ಬಳಲುತ್ತಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ. ಕೆಲ ದಿನಗಳ ಬಳಿಕ ನಮ್ಮ ಮನೆಗಳಿಗೆ ಇಲಿಗಳ ಕಾಟ ಜೋರಾಯಿತು. ಬಳಿಕ ಪರಿಶೀಲಿಸಿದಾಗ ಆಚಾರ್ಯರ ಫ್ಲಾಟ್‌ನಲ್ಲಿ ಇಲಿಗಳು ಹಾಯಾಗಿ ಓಡಾಡುತ್ತಿದ್ದುದು ಗಮನಕ್ಕೆ ಬಂದಿದೆ. ಅಲ್ಲಿ ಕನಿಷ್ಟ 200 ಇಲಿಗಳಿವೆ ಎಂದು ಇದೇ ಕಟ್ಟಡದ ನಿವಾಸಿ ತುಷಾರ್ ಸಾಮಂತ್ ಹೇಳಿದ್ದಾರೆ.

ಈ ಬಗ್ಗೆ ಬಿಬಿಎಂಸಿಗೆ ದೂರು ನೀಡಿದಾಗ ಅವರು, ಆ ಮನೆಯಲ್ಲಿ ಮಹಿಳೆಯರು ಮಾತ್ರ ವಾಸಿಸುತ್ತಿರುವ ಕಾರಣ ಪೊಲೀಸರ ಉಪಸ್ಥಿತಿ ಇಲ್ಲದೆ ತಾವು ಕಾರ್ಯಾಚರಣೆ ನಡೆಸುವಂತಿಲ್ಲ ಎಂದು ತಿಳಿಸಿದರು. ಆದರೆ ಪೊಲೀಸರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದು, ಸೊಸೈಟಿ ಮೀಟಿಂಗ್(ವಠಾರದ ಸಭೆ)ಯಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದರು. ಸೊಸೈಟಿ ಮೀಟಿಂಗ್‌ನಲ್ಲಿ ಸ್ಥಳೀಯರು ತಮಗೆದುರಾಗಿರುವ ಸಮಸ್ಯೆಯನ್ನು ಪ್ರಸ್ತಾವಿಸಿದಾಗ ಶರ್ವರಿ ಅಸ್ಪಷ್ಟ ಉತ್ತರ ನೀಡುತ್ತಾರೆ ಎಂದು ಸ್ಥಳೀಯರು ದೂರಿದ್ದಾರೆ.

   ಇಲಿಗಳು ನಮ್ಮ ಮಿತ್ರರು. ನಮ್ಮ ಏಕಾಂಗಿತನದ ಬೇಸರ ಕಳೆಯಲು ಅವುಗಳು ನಮ್ಮ ಜೊತೆಯಲ್ಲೇ ವಾಸಿಸುತ್ತಿವೆ ಎಂದು ಶರ್ವರಿ ಆಚಾರ್ಯ ಹೇಳುತ್ತಾರೆ ಎಂದು ನೆರೆಮನೆಯ ವಿವೇಕ್ ಕಿಣಿಕರ್ ಎಂಬವರು ದೂರಿದ್ದಾರೆ. ಎಸ್‌ಬಿಐಯ ಹಿರಿಯ ಅಧಿಕಾರಿಯಾಗಿದ್ದ ಶರ್ವರಿಯ ಪತಿಯನ್ನು ನಾವು ಚೆನ್ನಾಗಿ ಬಲ್ಲೆವು. ಈಗ ತಾಯಿ-ಮಗಳ ಸಮಸ್ಯೆ ಏನೆಂಬುದನ್ನು ಕೇಳಲು ಹೋದರೂ ಅವರು ನಮ್ಮೆಡನೆ ಮಾತಾಡಲೇ ತಯಾರಿಲ್ಲ ಎಂದವರು ಹೇಳುತ್ತಾರೆ.

 ಕಳೆದ ವಾರ ಬಿಬಿಎಂಸಿಯವರು ಎರಡು ಇಲಿ ಬೋನ್‌ಗಳನ್ನು ಈ ಕಟ್ಟಡದಲ್ಲಿಟ್ಟಿದ್ದು ಸುಮಾರು 60ರಷ್ಟು ಇಲಿಗಳನ್ನು ಹಿಡಿದಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X