Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು;ಜಲಾಶಯದಿಂದ ಹೆಚ್ಚು ನೀರು...

ತುಮಕೂರು;ಜಲಾಶಯದಿಂದ ಹೆಚ್ಚು ನೀರು ಹರಿದರೆ ಎಲ್ಲಾ ಕೆರೆಗೆ ನೀರು : ಟಿ.ಬಿ.ಜಯಚಂದ್ರ

ವಾರ್ತಾಭಾರತಿವಾರ್ತಾಭಾರತಿ2 Sept 2017 8:43 PM IST
share

ತುಮಕೂರು.ಸೆ.02:ನಿಗಧಿಗಿಂತಲೂ ಹೆಚ್ಚು ನೀರು ಹೇಮಾವತಿ ಜಲಾಶಯದಿಂದ ಹರಿದಲ್ಲಿ ಮಾತ್ರೆ ಜನರ ಬೇಡಿಕೆಯಂತೆ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.

ಬಕ್ರಿದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರು ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸತತ ಬರಗಾಲದಿಂದ ಎಲ್ಲಾ ಕಡೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ.ಆದರೆ ಇದನ್ನೆ ಬಂಡವಾಳ ಮಾಡಿಕೊಂಡ ಕೆಲವರು ಕಾನೂನು ಕೈಗೆತ್ತಿಕೊಳ್ಳುವ ಮೂಲಕ ಜನರನ್ನು ಪ್ರಜೋದಿಸುತ್ತಿದ್ದಾರೆ ಎಂದರು.

ನಮಗೆ ನೀರು ಸಿಗುವುದಿಲ್ಲ ಎಂಬ ಹತಾಸೆಗೆ ಒಳಗಾಗಿರುವ ಒರ್ವ ರೈತ ಜೀವ ಕಳೆದುಕೊಂಡಿದ್ದಾನೆ.ರೈತರು ಪ್ರಚೋಧನೆಗೆ ಒಳಗಾಗಬಾರದು.ನಮ್ಮ ಅದೃಷ್ಟಕ್ಕೆ ಜಲಾಶಯದ ಸುತ್ತಮುತ್ತ ಒಳ್ಳೆಯ ಮಳೆಯಾಗುತ್ತಿದ್ದು, ಇಂದಿಗೂ 12 ಟಿ.ಎಂ.ಸಿ ನೀರಿದೆ.ಮಳೆ ಮುಂದುವರೆದಲ್ಲಿ ಮತ್ತಷ್ಟು ನೀರು ಜಿಲ್ಲೆಗೆ ದೊರೆಯಲಿದೆ. ಜಿಲ್ಲೆಗೆ ಮತ್ತಷ್ಟು ದಿನ ನೀರು ಹರಿದಲ್ಲಿ ಮೊದಲು ಕುಡಿಯಲು ಕೆರೆಗಳಿಗೆ ನೀರು ತುಂಬಿಸಿ, ನಂತರ ರೈತರ ಕೋರಿಕೆಯಂತೆ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಜಿಲ್ಲಾಡಳಿತ ಸಹ ಸಿದ್ದವಿದೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು.

ಐಸಿಸಿ ಸಭೆಯ ನಿರ್ಣಯದಂತೆ ಕುಡಿಯುವ ನೀರಿಗಾಗಿ ನಾಲೆಯ ಕೊನೆಯಲ್ಲಿರುವ ಕೆರೆಗಳಿಂದ ನೀರು ತುಂಬಿಸಿಕೊಂಡು ಬರಲು ತೀರ್ಮಾನಿಸಲಾಗಿತ್ತು.ಕೊನೆಯ ಭಾಗಕ್ಕೆ ನೀರು ಹರಿಯಬೇಕಾದರೆ ಮೇಲಿನ ಎಲ್ಲಾ ಗೇಟ್‍ಗಳನ್ನು ಕ್ಲೋಸ್ ಮಾಡಬೇಕಾಗಿರುವುದು ಅನಿವಾರ್ಯ.ಈ ಉದ್ದೇಶದಿಂದ ನಾಲೆಯ ಮೇಲೆ 144 ಸೆಕ್ಷನ್ ಜಾರಿಗೆ ತಂದು ತೂಬು ಮುಚ್ಚಿಸಲು ಕ್ರಮ ವಹಿಸಲಾಗಿತ್ತು.ಇದಕ್ಕಾಗಿ ಎರಡು ಬಾರಿ ಶಾಸಕರು, ಅಧಿಕಾರಿಗಳು ಮತ್ತು ಜಿಲ್ಲಾಡಳಿತದ ಸಭೆ ನಡೆಸಿ ಸಮನ್ವಯತೆ ತರಲಾಗಿತ್ತು.ಆದರೂ ರೈತನ ಸಾವಾಗಿರುವುದು ನಿಜಕ್ಕೂ ದುಖಃದ ಸಂಗತಿ.ಈಗಾಗಲೇ ಜಿಲ್ಲಾಡಳಿತ ಸಂತ್ರಸ್ತ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ವರ್ಗಗಳ ನೌಕರರ ಮುಂಬಡ್ತಿ ಕುರಿತಂತೆ ರಾಜ್ಯಪಾಲರ ಅನುಮಾನಕ್ಕೆ ಶುಕ್ರವಾರ ಭೇಟಿಯಾಗಿ ವಿವರ ನೀಡಲಾಗಿದೆ.ಅವರು ಕೆಲವು ಅನುಮಾನಗಳನ್ನು ಎತ್ತಿದ್ದು,ಅವುಗಳನ್ನು ಪರಿಹರಿಸಲಾಗಿದೆ.ಕಾನೂನು ತಜ್ಞರ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ.ಬಡ್ತಿ ಮೀಸಲಾಗಿ ಕಾನೂನು ಇಂದು ನಿನ್ನೆಯ ಕಾನೂನನಲ್ಲ. 1978ರಲ್ಲಿ ದೇವರಾಜ ಅರಸು ಅವರ ಜಾರಿಗೆ ತಂದ ಕಾನೂನನ್ನು 2002ರಲ್ಲಿ ಮತ್ತೊಮ್ಮೆ ಪರಿಷ್ಕರಿಸಲಾಗಿತ್ತು.ಅಲ್ಲದೆ ಅಪರ ಮುಖ್ಯಕಾರ್ಯದರ್ಶಿ ಅವರು ನೀಡಿದ ವರದಿಯನ್ನು ಆಧರಿಸಿ ತೆಗೆದುಕೊಂಡು ನಿರ್ಧಾರಗಳನ್ನು ಅಧಿವೇಶನ ಇಲ್ಲದ ಕಾರಣ ಸುಗ್ರಿವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದೇವೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆಗೂ, ಸಚಿವ ತಿಮ್ಮಾಪುರ ಅವರ ಮೇಲಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಬಿಜೆಪಿ ಅವರು ಪದೇ ಪದೇ ಏಕೆ ರಾಜ್ಯಪಾಲರನ್ನು ಭೇಟಿ ಮಾಡುವುದಕ್ಕೆ ವೃತ್ತಿಯಾಗಿಸಿಕೊಂಡಿದ್ದಾರೆ.ಒಚಿದೆಡೆ ದಲಿತರನ್ನು ಕರೆದು ಊಟ ಹಾಕಿ ಪ್ರಚಾರ ಪಡೆಯುವ ಬಿಜೆಪಿ,ಮತ್ತೊಂದೆಡೆ ದಲಿತರಿಗೆ ಮಂತ್ರಿಗಿರಿ ಸಿಕ್ಕಾಗ ಅದನ್ನು ವಿರೋಧಿಸಿ, ಅವರ ವಜಾಕ್ಕೆ ಒತ್ತಾಯಿಸುವ ದ್ವಂದ್ವ ಏಕೆ ಎಂದು ಪ್ರಶ್ನಿಸಿದರು.

ತುಮಕೂರಿನಿಂದ ಹಿರಿಯ ಮುಖಂಡ ಕೆ.ಷಡಕ್ಷರಿ ಅವರಿಗೆ ಮಂತ್ರಿಗಿರಿ ಸಿಗಬೇಕಿತ್ತು.ಸಚಿವ ಸ್ಥಾನ ಲಭ್ಯವಿಲ್ಲದಿರುವುದು ನೋವು ತಂದಿದೆ.ಆದರೆ ಈ ವಿಚಾರವಾಗಿ ಕೆ.ಪಿ.ಸಿ.ಸಿ. ಅಧ್ಯಕ್ಷರು ಮುನಿಸಿಕೊಂಡಿದ್ದಾರೆ ಎಂಬುದು ನಂಬಲು ಸಾಧ್ಯವಿಲ್ಲ ಎಂದು ಟಿ.ಬಿ.ಜೆ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X