Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅವರು ನನ್ನನ್ನು ಕೊಲ್ಲುತ್ತಾರೆ ನನ್ನನ್ನು...

ಅವರು ನನ್ನನ್ನು ಕೊಲ್ಲುತ್ತಾರೆ ನನ್ನನ್ನು ರಕ್ಷಿಸಿ ಎಂದ ಬಾಲಕ

ಬ್ಲೂವೇಲ್ ಚಾಲೆಂಜ್

ವಾರ್ತಾಭಾರತಿವಾರ್ತಾಭಾರತಿ2 Sept 2017 10:59 PM IST
share
ಅವರು ನನ್ನನ್ನು ಕೊಲ್ಲುತ್ತಾರೆ ನನ್ನನ್ನು ರಕ್ಷಿಸಿ ಎಂದ ಬಾಲಕ

 ಚೆನ್ನೈ, ಸೆ. 2: “ಅವರು ನನ್ನನ್ನು ಹಾಗೂ ನನ್ನ ಕುಟುಂಬದ ಸದಸ್ಯರನ್ನು ಹತ್ಯೆ ಮಾಡುತ್ತಾರೆ. ದಯವಿಟ್ಟು ನಮ್ಮನ್ನು ರಕ್ಷಿಸಿ”. ಹೀಗೆ ಸರಕಾರದ ಸಹಾಯವಾಣಿಗೆ ಕರೆ ಮಾಡಿ ಮನವಿ ಮಾಡಿಕೊಂಡದ್ದು ಬೇರೆ ಯಾರೂ ಅಲ್ಲ. ಬ್ಲೂವೇಲ್ ಗೀಳು ಅಂಟಿಸಿಕೊಂಡ 12 ಹರೆಯದ ಬಾಲಕ. ಗುರುವಾರ ಭಾವೋದ್ರೇಕಗೊಂಡ ಬಾಲಕ ರಾಜ್ಯ ಸರಕಾರ ನಿರ್ವಹಿಸುತ್ತಿರುವ 104 ಸಹಾಯವಾಣಿಗೆ ಕರೆ ಮಾಡಿ, “ಅವರು ನನ್ನನ್ನು ಹಾಗೂ ನನ್ನ ಕುಟುಂಬವನ್ನು ಕೊಲ್ಲುತ್ತಾರೆ” ಎಂದು ಸಮಾಲೋಚಕರಲ್ಲಿ ಹೇಳಿದ್ದಾನೆ. ಇನ್ನೊಂದು ತುದಿಯಲ್ಲಿದ್ದ ಸಮಾಲೋಚಕರು ಯಾರು ಎಂದು ಕೇಳಿದ್ದಾರೆ. ಅದಕ್ಕೆ ಬಾಲಕ ಕೆಲವು ಕ್ಷಣ ವೌನವಾದ. ಆನಂತರ ಬಾಲಕ, ತಾನು ಬ್ಲೂವೇಲ್ ಚಾಲೆಂಚ್‌ನೊಳಗೆ ಪ್ರವೇಶಿಸಿರುವುದನ್ನು ಒಪ್ಪಿಕೊಂಡ ಹಾಗೂ ತನ್ನನ್ನು ಅದರ ಒಳಗಿಂದ ಹೊರತರುವಂತೆ ವಿನಂತಿಸಿದ.

ಆನ್‌ಲೈನ್ ಅಪಾಯಕಾರಿ ಆಟ ಬ್ಲೂವೇಲ್ ಚಾಲೆಂಜ್ ಗೀಳು ಅಂಟಿಸಿಕೊಂಡು ದೇಶಾದಾದ್ಯಂತ ಹಲವರು ಆತ್ಮಹತ್ಯೆಗೆ ಶರಣಾದ ಬಳಿಕ, ಬ್ಲೂವೇಲ್ ಚಾಲೆಂಜ್‌ನೊಳಗೆ ಪ್ರವೇಶಿಸಿದ ಹಲವರು ನಿರ್ಗಮದ ದಾರಿ ಹುಡುಕುತ್ತಿದ್ದಾರೆ.

ಹೆಚ್ಚಿನವರು ಬ್ಲೂವೇಲ್ ಚಾಲೆಂಜ್‌ನಿಂದ ಹೊರಬರಲು ಹೆದರುತ್ತಿದ್ದಾರೆ. ಯಾಕೆಂದರೆ ಆಟಗಾರರು ಹಾಗೂ ಅವರ ಕುಟುಂಬವನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಆತ್ಮಹತ್ಯೆ ತಡೆ ಕೇಂದ್ರ ಸ್ನೇಹದ ಸ್ಥಾಪಕಿ ಡಾ. ಲಕ್ಷ್ಮೀ ವಿಜಯ ಕುಮಾರ್ ಹೇಳಿದ್ದಾರೆ.

ಬ್ಲೂವೇಲ್ ಚಾಲೆಂಜ್‌ನ ಗೀಳು ಅಂಟಿಸಿಕೊಂಡ ಮಕ್ಕಳಲ್ಲಿ ಮೂರು ದಿನಗಳಲ್ಲಿ ಕನಿಷ್ಠ ಒಂದು ಮಗು ತಪ್ಪೊಪ್ಪಿಕೊಳ್ಳುತ್ತಿದೆ ಎಂದು ಇಲ್ಲಿನ ಇಬ್ಬರು ಪ್ರಮುಖ ಮನಃಶಾಸ್ತ್ರಜ್ಞರು ತಿಳಿಸಿದ್ದಾರೆ.

ಆನ್‌ಲೈನ್ ಆಡಳಿತಗಾರರು ನೀಡುವ 50 ಟಾಸ್ಕ್‌ಗಳನ್ನು ಪೂರ್ಣಗೊಳಿಸುತ್ತಾ ಹೋಗುವಾಗ ಆರಂಭದಲ್ಲಿ ಕುತೂಹಲ ಉಂಟಾಗುತ್ತದೆ. ಈ 50 ಟಾಸ್ಕ್‌ಗಳಲ್ಲಿ ಹೆಚ್ಚಿನವು ಸ್ವಛಿದ್ರಗೊಳಿಸುವಂತಹದ್ದು. ಕೊನೆಯ ಟಾಸ್ಕ್ ಆತ್ಮಹತ್ಯೆ ಮಾಡಿಕೊಳ್ಳುವುದು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X