Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಿನ್ಯಾ ಗ್ರಾಮಕ್ಕೆ ಸರಕಾರಿ ಬಸ್ ಓಡಾಟ...

ಕಿನ್ಯಾ ಗ್ರಾಮಕ್ಕೆ ಸರಕಾರಿ ಬಸ್ ಓಡಾಟ ಆರಂಭ

ವಾರ್ತಾಭಾರತಿವಾರ್ತಾಭಾರತಿ2 Sept 2017 11:28 PM IST
share
ಕಿನ್ಯಾ ಗ್ರಾಮಕ್ಕೆ ಸರಕಾರಿ ಬಸ್ ಓಡಾಟ ಆರಂಭ

ಉಳ್ಳಾಲ, ಸೆ. 2: ಸುಮಾರು ಐದು ವರ್ಷಗಳಿಂದ ಗ್ರಾಮಸ್ಥರ ಹೋರಾಟದ ಫಲವಾಗಿ ನಾಟೆಕಲ್ ಮಾರ್ಗವಾಗಿ ಮಂಗಳೂರಿನಿಂದ ಕಿನ್ಯಾ ಗ್ರಾಮಕ್ಕೆ ಶನಿವಾರದಿಂದ ಕೆಎಸ್ ಆರ್ ಟಿಸಿ ಬಸ್ಸು ಓಡಾಟ ಆರಂಭಿಸಿದೆ.

ಹತ್ತು ವರ್ಷಗಳ ಹಿಂದೆ ಮಂಗಳೂರಿನಿಂದ ನಾಟೆಕಲ್ ಮಾರ್ಗವಾಗಿ ಕಿನ್ಯಾ ಕಡೆಗೆ ಬಸ್ಸುಗಳ ಓಡಾಟವೇ ಇರಲಿಲ್ಲ. ಗ್ರಾಮದ ಜನ ಹಲವು ಕಿ.ಮೀ ನಡೆದುಕೊಂಡೇ ಸಾಗಿ ಮಂಜನಾಡಿ ಅಥವಾ ನಾಟೆಕಲ್ ಕಡೆಗೆ ಬಂದು ಬಸ್ಸು ಹತ್ತಬೇಕಿತ್ತು. ಇತರೆ ವಾಹನಗಳು ರಸ್ತೆ ಅವ್ಯವಸ್ಥೆಯಿಂದ ಬರಲು ಅನಾನುಕೂಲವಾಗಿದ್ದರಿಂದಾಗಿ ಗ್ರಾಮಸ್ಥರು ತೊಂದರೆಗೀಡಾಗುವ ಸ್ಥಿತಿ ನಿರ್ಮಾಣವಾಗಿತ್ತು. ಕಿನ್ಯಾ ಗ್ರಾಮ ಪಂಚಾಯಿತಿನಲ್ಲಿ ಬಸ್ಸಿನ ವಿಚಾರಕ್ಕೆ ಸಂಬಂಧಿಸಿ ಹಲವು ಒತ್ತಾಯಗಳು ಕೇಳಿಬಂದಿತ್ತಾದರೂ, ಆ ಭಾಗಕ್ಕೆ ಬಸ್ಸು ಹಾಕಲು ಯಾರೂ ಮುಂದಾಗಿರಲಿಲ್ಲ. ಐದು ವರ್ಷಗಳಿಂದ ನಡೆಯುತ್ತಿರುವ ಗ್ರಾಮಸಭೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗಾಗಿ ಹೋರಾಟ ಮುಂದುವರಿದಿತ್ತು. ಹಲವು ಬಾರಿ ನಿರ್ಣಯ ಪಡೆದುಕೊಂಡರೂ ಬಸ್ಸು ಮಾತ್ರ ಗ್ರಾಮಕ್ಕೆ ಬಂದಿರಲಿಲ್ಲ. ಇದೀಗ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರ ಶಿಫಾರಸ್ಸಿನ ಮೇರೆಗೆ, ಕಿನ್ಯಾ ಗ್ರಾಮ ಪಂಚಾಯತ್ ಆಡಳಿತದ ನಿರಂತರ ಶ್ರಮದಿಂದ ಬಸ್ಸು ಓಡಾಟ ಆರಂಭಿಸಿದೆ.

ಶನಿವಾರ ಅಂಬ್ಲಮೊಗರುವಿನಲ್ಲಿ ಸಚಿವರು ಎರಡು ಬಸ್ಸುಗಳಿಗೆ ಚಾಲನೆ ನೀಡಿದರು. ಕಿನ್ಯಾ ಗ್ರಾಮಕ್ಕೆ ಮೊದಲ ಬಾರಿಗೆ ಬಂದ ಸರಕಾರಿ ಬಸ್ಸನ್ನು ಗ್ರಾಮಸ್ಥರು ಪಟಾಕಿ ಸಿಡಿಸಿ, ಹೂಹಾರ ಹಾಕಿ, ಸಿಹಿತಿಂಡಿಗಳನ್ನು ವಿತರಿಸಿ ಬರಮಾಡಿಕೊಂಡರು.

ಈ ಸಂದರ್ಭ ಪಂಚಾಯಿತಿ ಸದಸ್ಯರಾದ ಅಬುಸಾಲಿ, ಫಾರುಕ್ ಕಿನ್ಯಾ, ಮಹಮ್ಮದ್, ಕಾಂಗ್ರೆಸ್ ಬೂತ್ ಅಧ್ಯಕ್ಷ ಮೊಯ್ದೀನ್ ಕುಂಞಿ, ಪಂ.ಸದಸ್ಯ ಹಮೀದ್ ಕಿನ್ಯಾ, ಕಿನ್ಯಾ ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಹುಸೈನ್ ಕುಂಞಿ, ಕಾರ್ಯದರ್ಶಿ ಅಬುಸಾಲಿ, ಮಾಜಿ ಅಧ್ಯಕ್ಷ ಸಾಧುಕುಂಞಿ ಮಾಸ್ಟರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X