Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೀಡೆಯಿಂದ ದೈಹಿಕ ಬಲ, ಮಾನಸಿಕ ಶಕ್ತಿ...

ಕ್ರೀಡೆಯಿಂದ ದೈಹಿಕ ಬಲ, ಮಾನಸಿಕ ಶಕ್ತಿ ವೃದ್ಧಿಸುತ್ತದೆ: ಎಚ್.ಎಲ್.ಪೂರ್ಣಚಂದ್ರ

ವಾರ್ತಾಭಾರತಿವಾರ್ತಾಭಾರತಿ3 Sept 2017 8:07 PM IST
share
ಕ್ರೀಡೆಯಿಂದ ದೈಹಿಕ ಬಲ, ಮಾನಸಿಕ ಶಕ್ತಿ ವೃದ್ಧಿಸುತ್ತದೆ: ಎಚ್.ಎಲ್.ಪೂರ್ಣಚಂದ್ರ

ಗುಂಡ್ಲುಪೇಟೆ, ಸೆ.3: ದೈಹಿಕ ಧೃಡತೆ ಹಾಗೂ ಮನೋಬಲ ಹೆಚ್ಚಿಸಲು ನೆರವಾಗುವ ಕ್ರೀಡೆಯನ್ನು ಇಂದಿನ ಯಾಂತ್ರಿಕ ಯುಗದಲ್ಲಿ ಕಡೆಗಣಿಸಿ ವಿದ್ಯಾರ್ಥಿಗಳನ್ನು ಬರಿ ಅಂಕಗಳಿಸುವ ಯಂತ್ರಗಳನ್ನಾಗಿಸುವ ಪ್ರವೃತ್ತಿ ಪೋಷಕರಲ್ಲಿ ಹೆಚ್ಚಾಗಿ ಬೆಳೆಯುತ್ತಿದೆ ಎಂದು ಉಪನ್ಯಾಸಕ ಎಚ್ .ಎಲ್ ಪೂರ್ಣಚಂದ್ರ ಆತಂಕ ವ್ಯಕ್ತಪಡಿಸಿದರು. 

ತಾಲೂಕಿನ ಬೇಗೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಕ್ರೀಡಾ ದಿನಾಚರಣೆಯಲ್ಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದು ನಗರ ಪ್ರದೇಶಗಳಲ್ಲಿ ಕ್ರೀಡೆ ಎಂದರೆ ಯೋಗ ಅಥವಾ ಒಳಾಂಗಣ ಆಟ ಎಂದೇ ಬಿಂಬಿಸಲಾಗುತ್ತಿದ್ದು, ಹೊರ ಕ್ರೀಡಾಂಗಣದ ಆಟಕ್ಕೆ ಹೆಚ್ಚು ಒತ್ತು ನೀಡುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ದೈಹಿಕ ಸಧೃಡತೆ ಕಡಿಮೆಯಾಗುತ್ತಿರುವುದರ ಜೊತೆಗೆ ಅನಾರೋಗ್ಯಕ್ಕೂ ತುತ್ತಾಗುತ್ತಿದ್ದಾರೆ ಎಂದು ಹೇಲಿದರು.

ಕ್ರೀಡೆಯಿಂದ ದೈಹಿಕ ಬಲದ ಜೊತೆಗೆ ಮಾನಸಿಕ ಶಕ್ತಿ ಮತ್ತು ತಾಳ್ಮೆ, ಸ್ನೇಹ ಮನೋಭಾವ ಬೆಳೆಯುತ್ತದೆ. ಬೇರೆಲ್ಲಾ ಕ್ಷೇತ್ರಗಳಲ್ಲಿ ತಮಗಿಂತ ಸಾಧನೆಮಾಡಿದವರ ಬಗ್ಗೆ ಅಸಮಧಾನವಿದ್ದರೆ ಕ್ರೀಡಾಕ್ಷೇತ್ರದಲ್ಲಿ ಮಾತ್ರ ಸಾಧಿಸಿದವರನ್ನು ಕಂಡು ಹೆಮ್ಮೆಪಟ್ಟು ಗೌರವಿಸುವ ಕೌಶಲ್ಯವಿದೆ. ಹಾಕಿ ಮಾಂತ್ರಿಕ ಧ್ಯಾನ್‍ಚಂದ್‍ರವರ ನೆನಪಿಗಾಗಿ ಆಗಸ್ಟ್29 ನ್ನು ವಿಶ್ವ ಕ್ರೀಡಾ ದಿನವಾಗಿ ಆಚರಣೆಮಾಡಲಾಗುತ್ತಿದೆ, ಕ್ರೀಡಾ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದ್ದು ಅವರಂತಹ ಆಟಗಾರರಿಗೆ ಭಾರತರತ್ನ ಪ್ರಶಸ್ತಿ ಲಭಿಸದಿರುವುದು ವಿಷಾದ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಶಿಕ್ಷಕರೂ ಸಹ ಪ್ರತಿಭೆಯಿರುವ ಮಕ್ಕಳನ್ನು ಪ್ರೋತ್ಸಾಯಿಸಿ ಬೆಳೆಸಬೇಕು ಮತ್ತು ಶಾಲಾ-ಕಾಲೇಜುಗಳಲ್ಲಿ ಹೆಚ್ಚು ಅಂಕ ಗಳಿಸಿದವರ ಹೆಸರುಗಳನ್ನಷ್ಟೆ ಪ್ರದರ್ಶಿಸುವ ಬದಲು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳ ನಾಮಫಲಕ ಹಾಕುವಂತಾಗಬೇಕು ಇದರಿಂದ ಮುಂಬರುವ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಭಾಗವಹಿಸಲು ಉತ್ತೇಜನ ನೀಡಿದಂತಾಗುತ್ತದೆ ಎಂದರು.

ಈ ವೇಳೆ ಕಾಲೇಜಿನಿಂದ ವಿವಿಧ ಸ್ಪರ್ದೆಗಳಲ್ಲಿ ಗೆದ್ದು ರಾಜ್ಯಮಟ್ಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ಭಾವಚಿತ್ರಗಳುಳ್ಳ ಫೋಟೊ ಬಿಡುಗಡೆಗೊಳಿಸಿ ಅಭಿನಂದಿಸಲಾಯಿತು. ಹಾಗೂ ಕಾಲೇಜಿನ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕ ನಾಗರಾಜು ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶಿವಲಿಂಗಶೆಟ್ಟಿ, ಉಪಪ್ರಾಂಶುಪಾಲ ನಾಗೇಶ್, ಉಪನ್ಯಾಸಕರಾದ ಗೌರಿಶಂಕರ್, ಭಾಸ್ಕರ್, ರಾಜಶೇಖರ್, ಕುಮಾರ್, ಷಡಕ್ಷರಸ್ವಾಮಿ, ಸುರೇಶ್, ಅಲ್ಮಾಸ್‍ಬೇಗಂ, ಪೂರ್ಣಿಮಾ, ಅನುಸೂಯ ಸೇರಿದಂತೆ ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X