Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ಶೌಚಾಲಯವನ್ನು ಅಡುಗೆ ಕೋಣೆ,...

ಮಧ್ಯಪ್ರದೇಶ: ಶೌಚಾಲಯವನ್ನು ಅಡುಗೆ ಕೋಣೆ, ಅಂಗಡಿಯಾಗಿ ಪರಿವರ್ತಿಸಿದರು !

ವಾರ್ತಾಭಾರತಿವಾರ್ತಾಭಾರತಿ3 Sept 2017 11:08 PM IST
share
ಮಧ್ಯಪ್ರದೇಶ: ಶೌಚಾಲಯವನ್ನು ಅಡುಗೆ ಕೋಣೆ, ಅಂಗಡಿಯಾಗಿ ಪರಿವರ್ತಿಸಿದರು !

ಭೋಪಾಲ, ಸೆ. 3: ಶೌಚಾಲಯವನ್ನು ಅಡುಗೆ ಕೋಣೆ, ಅಂಗಡಿಯಾಗಿ ಪರಿವರ್ತಿಸಿದ ಪ್ರಕರಣ ಮಧ್ಯಪ್ರದೇಶದಲ್ಲಿ ಮತ್ತೊಮ್ಮೆ ಬೆಳಕಿಗೆ ಬಂದಿದೆ.

ಬುಂಧೇಲಖಂಡದ ಛಾತರ್‌ಪುರ ಜಿಲ್ಲೆಯಲ್ಲಿ 7 ತಿಂಗಳ ಹಿಂದೆ ‘ಸ್ವಚ್ಛ ಭಾರತ’ ಅಭಿಯಾನದ ಅಡಿಯಲ್ಲಿ ನಿರ್ಮಿಸಲಾದ ಶೌಚಾಲಯವನ್ನು ಅಡುಗೆ ಕೋಣೆಯಾಗಿ ಪರಿವರ್ತಿಸಿರುವುದು ಬೆಳಕಿಗೆ ಬಂದಿತ್ತು. ಈಗ ಇದೇ ರೀತಿ ಶಿವಪುರಿ ಜಿಲ್ಲೆಯಲ್ಲಿ ಶೌಚಾಲಯವನ್ನು ಅಡುಗೆಕೋಣೆ ಯಾಗಿ ಪರಿವರ್ತಿಸಿರುವುದು ಬಹಿರಂಗಗೊಂಡಿದೆ.

ಜನರು ಶೌಚಾಲಯವನ್ನು ಬಳಸುತ್ತಿದ್ದಾರೋ ಇಲ್ಲವೋ ಎಂಬುದನ್ನು ಪರಿಶೀಲಿಸಲು ಜನ್ಪಾದದ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮಹೇಂದ್ರ ಜೈನ್ ಹಾಗೂ ಇತರ ಅಧಿಕಾರಿಗಳು ಪರಿಶೀಲನೆಗಾಗಿ ಕೆಲವು ಗ್ರಾಮಗಳಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಕುಂಡಾಯ್ ಗ್ರಾಮದ ಲಖನ್ ಪ್ರಜಾಪತಿಯ ಒಂದು ಮನೆಯ ಶೌಚಾಲಯದಿಂದ ಹೊಗೆ ಬರುವುದು ಕಾಣಿಸಿತು.

 ಅವರು ಶೌಚಾಲಯದ ಒಳಗೆ ಪ್ರವೇಶಿಸಿದಾಗ ಅಲ್ಲೊಬ್ಬರು ಮಹಿಳೆ ಒಲೆ ಹಾಕಿ ಅಡುಗೆ ಮಾಡುತ್ತಿದ್ದರು. ಅಧಿಕಾರಿಗಳು ಆ ಮಹಿಳೆಯಲ್ಲಿ, ಶೌಚಾಲಯವನ್ನು ಅಡುಗೆ ಕೋಣೆಯಾಗಿ ಯಾಕೆ ಬಳಸುತ್ತೀರಿ ಎಂದು ಪ್ರಶ್ನಿಸಿದಾಗ ಆಕೆ, ಹೊರಭಾಗದಲ್ಲಿ ಮಳೆ ಸುರಿಯುತ್ತಿದೆ. ಆದುದರಿಂದ ಇಲ್ಲಿ ಅಡುಗೆ ಮಾಡುತ್ತಿದ್ದೇವೆ ಎಂದಿದ್ದಾರೆ.

ಶಿವ್‌ಪುರಿಯ ಇನ್ನೊಂದು ಗ್ರಾಮ ರಾಯ್‌ಕುಯಾದಲ್ಲಿ ಬುಡಕಟ್ಟು ಮಹಿಳೆ ಸಂಗೀತ ಶೌಚಾಲಯವನ್ನು ಅಂಗಡಿಯಾಗಿ ಪರಿವರ್ತಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ನಮ್ಮ ಶೌಚಾಲಯಕ್ಕೆ ನೀರು ಪೂರೈಕೆ ಇಲ್ಲ. ಆದುದರಿಂದ ಶೌಚಾಲಯವನ್ನು ಅಂಗಡಿಯಾಗಿ ಪರಿವರ್ತಿಸಿದ್ದೇವೆ ಎಂದಿದ್ದಾರೆ.

ಹಲವು ಜನರು ಈಗಲೂ ಶೌಚ ಕಾರ್ಯ ಪೂರೈಸಲು ಬಯಲಿಗೆ ಹೋಗುತ್ತಿದ್ದಾರೆ. ಆದುದರಿಂದ ಶೌಚಾಲಯ ಬಳಸುವ ಬಗ್ಗೆ ಜನರು ತಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು, ಎಂದು ಶಿವಪುರಿಯ ಜಿಲ್ಲಾಧಿಕಾರಿ ತರುಣ್ ರತಿ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X