Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಹಿಂದೂ ಧರ್ಮಕ್ಕೆ ಅನಗತ್ಯ ಆತಂಕ ಏಕೆ:...

​ಹಿಂದೂ ಧರ್ಮಕ್ಕೆ ಅನಗತ್ಯ ಆತಂಕ ಏಕೆ: ಸಚಿವ ಎಂ.ಬಿ.ಪಾಟೀಲ್

ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ

ವಾರ್ತಾಭಾರತಿವಾರ್ತಾಭಾರತಿ4 Sept 2017 7:51 PM IST
share
​ಹಿಂದೂ ಧರ್ಮಕ್ಕೆ ಅನಗತ್ಯ ಆತಂಕ ಏಕೆ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಸೆ.4: ಲಿಂಗಾಯತ ಧರ್ಮ ಪ್ರತ್ಯೇಕವಾದರೆ ಯಾರಿಗೂ ಹಾನಿ ಆಗುವುದಿಲ್ಲ. ಆದರೆ, ಈ ಬಗ್ಗೆ ಹಿಂದೂ ಧರ್ಮಕ್ಕೆ ಅನಗತ್ಯ ಆತಂಕ ಏಕೆ ಎಂದು ನೀರಾವರಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದ್ದಾರೆ.

 ಸೋಮವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲಿಂಗಾಯತರು ಹಿಂದೂಗಳ ಭಾಗ ಅಲ್ಲ. ಜೈನ ಧರ್ಮ ಹೇಗೋ ಹಾಗೇ ಲಿಂಗಾಯತ ಪ್ರತ್ಯೇಕ ಧರ್ಮವಾಗಬೇಕು. ಹಿಂದೂ ಧರ್ಮಕ್ಕೂ ಲಿಂಗಾಯತಕ್ಕೂ ಹೋಲಿಕೆ ಇಲ್ಲ. ವರ್ಣಾಶ್ರಮ, ಜಾತಿ ಪದ್ದತಿ, ಹಿಂದೂ ಧರ್ಮದಂತೆ ನಮ್ಮಲ್ಲಿ ಇಲ್ಲ ಎಂದ ಅವರು, ಲಿಂಗಾಯತ ಧರ್ಮವಾದರೆ ಹಿಂದೂ ಧರ್ಮ ಒಡೆಯುತ್ತದೆ ಎನ್ನುವುದು ಸುಳ್ಳು. ಬೌದ್ದ ಧರ್ಮವಾದಾಗ, ಜೈನ ಧರ್ಮವಾದಾಗ ಹಿಂದೂ ಧರ್ಮಕ್ಕೆ ತೊಂದರೆಯಾಗಿಲ್ಲ ಎಂದರು.

ವೀರಶೈವರು ತಮಿಳುನಾಡು, ಕೇರಳ ಭಾಗಗಳಿಂದ ಬಂದಿದ್ದಾರೆ. ಅಲ್ಲದೆ, ಲಿಂಗಾಯತದಲ್ಲಿ 99 ಉಪಜಾತಿಗಳಿದ್ದು, ಅದರಲ್ಲಿ ವೀರಶೈವ 38ನೆ ಉಪಜಾತಿ ಆಗಿದೆ. ಈ ಬಗ್ಗೆ ದಾಖಲೆಗಳಲ್ಲೂ ಉಲ್ಲೇಖವಾಗಿವೆ ಎಂದ ಅವರು, ನಮ್ಮ ಹೋರಾಟ ವೀರಶೈವ, ಜಂಗಮರ ವಿರುದ್ಧ ಅಲ್ಲ ಬಸವಣ್ಣನ ಆದರ್ಶಗಳನ್ನು ಜೀವಂತವಾಗಿಡಲು ಎಂದು ತಿಳಿಸಿದರು.

ಷಡ್ಯಂತ್ರ:ಬಾಲ್ಯದಲ್ಲಿ ನನಗೆ ಬಸವ ಜಯಂತಿ ಎಂದರೆ, ಎತ್ತಿಗೆ ಪೂಜೆ ಮಾಡುವುದು ಎಂದು ಹೇಳಿದ್ದರು. ಅಷ್ಟೇ ಏಕೆ, ಬಸವಣ್ಣನ ಜನ್ಮ ಸ್ಥಳ ಬಾಗೇವಾಡಿಯಲ್ಲೂ ಬಸವೇಶ್ವರ ದೇವಾಲಯ ನಿರ್ಮಿಸಿ ಅಲ್ಲಿನ ನಂದಿ ವಿಗ್ರಹಕ್ಕೆ ಪೂಜೆ ಮಾಡಿ, ಇವರೇ ಬಸವಣ್ಣ ಎಂದಿದ್ದರು. ಇದರ ಹಿಂದೆ ಬಹುದೊಡ್ಡ ಷಡ್ಯಂತ್ರ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

 ‘ಬುದ್ಧನಂತೆ ಬಸವಣ್ಣ’

900 ವರ್ಷ ಬಸವಣ್ಣನಿಗೆ ನಾವು ಮೋಸ ಮಾಡಿದ್ದೇವೆ. ಬಸವಣ್ಣ ಅವರನ್ನು ಬುದ್ಧನಂತೆಯೇ ಕಾಣಬೇಕಿತ್ತು. ಜಾತಿ ರಹಿತ ಸಮಾಜಕ್ಕಾಗಿಯೇ ಲಿಂಗಾಯತ ಧರ್ಮ ರಚನೆ ಮಾಡಿದ್ದರು ಬಸವಣ್ಣ. ಅವರ ಹೆಸರು ಜಾಗತಿಕ ಮಟ್ಟದಲ್ಲಿರಬೇಕಿತ್ತು. ಆದರೆ, ಇಲ್ಲಿನ ಷಡ್ಯಂತ್ರದಿಂದ ಅದು ಆಗಲಿಲ್ಲ.
-ಎಂ.ಬಿ.ಪಾಟೀಲ್, ನೀರಾವರಿ ಸಚಿವ
 
ನನ್ನ ಪತ್ನಿ ಹಿಂದೂ ದೇವರನ್ನು ಪೂಜಿಸುತ್ತಿದ್ದಾರೆ. ಆದರೆ, ಇಂತಹ ಸಂಸ್ಕೃತಿಯಿಂದ ಹೊರಬರಲು ಒಂದೇ ಬಾರಿ ಆಗುವುದಿಲ್ಲ. ಹಂತ ಹಂತವಾಗಿ ಬದಲಾಗಬೇಕಿದೆ. ನಾನು ಬಸವಣ್ಣನನ್ನೆ ಆರಾಧನೆ ಮಾಡುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X