Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪಾಪ್ಯುಲರ್ ಫ್ರಂಟ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ5 Sept 2017 11:03 PM IST
share
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪಾಪ್ಯುಲರ್ ಫ್ರಂಟ್ ಖಂಡನೆ

ಬೆಂಗಳೂರು, ಸೆ. 5: ಸಮಾಜವಾದಿ ಹೋರಾಟಗಾರ್ತಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ.

ವಿಚಾರವಾದಿಗಳನ್ನು ನಿರ್ದಯವಾಗಿ ಹತ್ಯೆಗೈಯ್ಯುವ ಸರಣಿ ಮುಂದುವರಿದಿದ್ದು, ಗೌರಿ ಲಂಕೇಶ್ ರವರ ಹತ್ಯೆಯು ಇದರ ಮುಂದುವರಿದ ಭಾಗವಾಗಿದೆ.

ಅಭಿವ್ಯಕ್ತಿ ಸ್ಞಾತಂತ್ರ್ಯವನ್ನು ನಿರ್ಭಯವಾಗಿ ವ್ಯಕ್ತಪಡಿಸುತ್ತಿದ್ದ ಮತ್ತು ಮತಾಂಧ ಶಕ್ತಿಗಳ ವಿರುದ್ಧ ನಿರಂತರ ವೈಚಾರಿಕ ಸಂಘರ್ಷಕ್ಕಿಳಿದಿದ್ದ ವಿಚಾರವಾದಿ ಗಳಾಗಿದ್ದ ದಾಭೋಲ್ಕರ್, ಪನ್ಸಾರೆ, ಡಾ.ಎಂ.ಎಂ.ಕಲ್ಬುರ್ಗಿಯರನ್ನು ಕೂಡ ಇದೇ ರೀತಿಯಲ್ಲಿ ಹತ್ಯೆ ನಡೆಸಲಾಗಿತ್ತು. ದಾಭೋಲ್ಕರ್ ರವರ ಹತ್ಯೆಯ ಹಿಂದೆ ಸನಾತನ ಸಂಸ್ಥೆಯ ಹೆಸರು ಕೂಡ ಕೇಳಿಬಂದಿದೆ. ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ಸಂಘಪರಿವಾರದ ಜನವಿರೋಧಿ ನೀತಿಗಳು ಮತ್ತು ಮತಾಂಧತೆಯ ವಿರುದ್ಧ ಮಾತನಾಡುವ ವಿಚಾರವಾದಿಗಳ ಮೇಲಿನ ದಾಳಿಗಳು ತೀವ್ರವಾಗಿದೆ. ಇದರ ವಿರುದ್ಧ ಜನಾಕ್ರೋಶವು ಭುಗಿಲೆದ್ದು, ಸಾಹಿತಿಗಳು ಪ್ರಶಸ್ತಿ ವಾಪಸಿಯಂತಹ ದೊಡ್ದ ಅಭಿಯಾನವನ್ನೇ ಹಮ್ಮಿಕೊಂಡಿದ್ದರು. ಆದರೆ ಜವಾಬ್ದಾರಿಯುತ ಸರಕಾರಗಳು ದುಷ್ಕರ್ಮಿಗಳನ್ನು ಬಂಧಿಸದೇ, ಸಾಹಿತಿಗಳ ಹತ್ಯೆಯ ಹಿಂದಿನ ಷಂಡ್ಯತ್ರವನ್ನು ಬಹಿರಂಗಪಡಿಸಲು ವಿಫಲವಾಗಿವೆ.

ಡಾ.ಎಂ.ಎಂ.ಕಲ್ಬುರ್ಗಿಯವರ ಹತ್ಯೆ ನಡೆದು  ಎರಡು ವರುಷಗಳು ಕಳೆದರೂ ಹತ್ಯೆಯ ಹಿಂದಿನ ಸೂತ್ರಧಾರಿಗಳನ್ನು ಬಂಧಿಸುವ ಕಾರ್ಯ ನಡೆದಿಲ್ಲ. ದುಷ್ಕರ್ಮಿಗಳ ಬಂಧನಕ್ಕೆ ಅಗ್ರಹಿಸಿ ವಾರದ ಹಿಂದಷ್ಟೇ ರಾಜ್ಯದ ರಾಜಧಾನಿಯಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ದಿನಗಳ ಅಂತರದಲ್ಲಿ ಮತ್ತೋರ್ವ ವಿಚಾರವಾದಿಯ ಹತ್ಯೆ ನಡೆದಿರುವುದು ನಾಗರಿಕ ಸಮಾಜದಲ್ಲಿ ಆತಂಕವನ್ನು ಸೃಷ್ಟಿಸಿದೆ. 

ವಿಚಾರವಾದಿಗಳ ಹತ್ಯೆಯ ಹಿಂದಿರುವ ದುಷ್ಕರ್ಮಿಗಳನ್ನು ಮತ್ತು ಷಡ್ಯಂತ್ರದ ರೂವಾರಿಗಳನ್ನು ಕಾನೂನಿನ ಕುಣಿಕೆಗೆ ತರಲು ಸರಕಾರವು ತುರ್ತು ಕ್ರಮಕೈಕೊಳ್ಳಬೇಕು ಹಾಗು ವಿಚಾರವಾದಿಗಳ ಜೀವಕ್ಕೆ ಸೂಕ್ತ ಭದ್ರತೆ ಒದಗಿಸಬೇಕು ಮತ್ತು ಈ ಹತ್ಯಾ ಪ್ರಕರಣದ ತನಿಖೆಯನ್ನು ಎನ್.ಐ.ಎ.ಗೆ ವಹಿಸಬೇಕೆಂದು ಪಾಪ್ಯುಲರ್ ಫ್ರಂಟ್ ರಾಜ್ಯಾಧ್ಯಕ್ಷ ಮುಹಮ್ಮದ್ ಸಾಕಿಬ್ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X