ಉಡುಪಿ, ಸೆ.6: ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ಕೋಮು ಸೌಹಾರ್ದ ವೇದಿಕೆಯ ಉಡುಪಿ ಜಿಲ್ಲಾ ಘಟಕವು ಇಂದು ಸಂಜೆ 6:30ಕ್ಕೆ ಉಡುಪಿಯ ಅಜ್ಜರಕಾಡಿನಲ್ಲಿರುವ ಹುತಾತ್ಮರ ಕಟ್ಟೆಯ ಬಳಿ ಸಂಸ್ಮರಣಾ ಸಭೆ ಆಯೋಜಿಸಿದೆ ಎಂದು ಪ್ರಕಟನೆ ತಿಳಿಸಿದೆ.
ಉಡುಪಿ, ಸೆ.6: ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ಕೋಮು ಸೌಹಾರ್ದ ವೇದಿಕೆಯ ಉಡುಪಿ ಜಿಲ್ಲಾ ಘಟಕವು ಇಂದು ಸಂಜೆ 6:30ಕ್ಕೆ ಉಡುಪಿಯ ಅಜ್ಜರಕಾಡಿನಲ್ಲಿರುವ ಹುತಾತ್ಮರ ಕಟ್ಟೆಯ ಬಳಿ ಸಂಸ್ಮರಣಾ ಸಭೆ ಆಯೋಜಿಸಿದೆ ಎಂದು ಪ್ರಕಟನೆ ತಿಳಿಸಿದೆ.